ಗುತ್ತಿಗಾರು : ಆಸರೆ ಇಲೆಕ್ಟ್ರಾನಿಕ್ಸ್ ನ ಉಳಿತಾಯ ಯೋಜನೆಯ ಪ್ರಥಮ ಉಚಿತ ಡ್ರಾ – ಸದಸ್ಯರಾಗಲು ಸುವರ್ಣಾವಕಾಶ

ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ & ಹೋಮ್ ಅಪ್ರೈಯನ್ಸಸ್ ನಲ್ಲಿ ಆರಂಭಗೊಂಡಿರುವ "ಆಸರೆ ಉಳಿತಾಯ ಯೋಜನೆ" ಯ ಪ್ರಥಮ ಉಚಿತ ಡ್ರಾ ಫೆ.15ರಂದು ನಡೆಯಿತು.‌ ಪಂಜ ಪಂಚಶ್ರೀ ಜೇಸಿಐ ನ ಅಧ್ಯಕ್ಷ, ಉದ್ಯಮಿ ದೇವಿಪ್ರಸಾದ್ ಚಿಕ್ಮುಳಿ ಶುಭ ಹಾರೈಸಿ, ಪ್ರಥಮ ಡ್ರಾ ನಡೆಸಿಕೊಟ್ಟರು.‌  ಈ ಸಂದರ್ಭದಲ್ಲಿ ಯೋಗ ತರಬೇತುದಾರ ಶರತ್ ಮರ್ಗಿಲಡ್ಕ, ಕಾಂಪ್ಲೆಕ್ಸ್ ಮಾಲಕರಾದ ಬೊಬಿ, ಪತ್ರಕರ್ತ...

ಎಲಿಮಲೆ : ರಕ್ತದಾನ ಮತ್ತು ಅರೋಗ್ಯ ತಪಾಸಣಾ ಶಿಬಿರ – ಸನ್ಮಾನ

ಗ್ರಾಮ ಪಂಚಾಯತ್ ದೇವಚಳ್ಳ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಅರೋಗ್ಯ ಉಪಕೇಂದ್ರ ಮಾವಿನಕಟ್ಟೆ ಮತ್ತು ಕಂದ್ರಪ್ಪಾಡಿ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಲಯನ್ಸ್ ಕ್ಲಬ್ ಗುತ್ತಿಗಾರು, ಜೇಸಿ ಸುಳ್ಯ ಪಯಸ್ವಿನಿ, ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ) ಹುರುಳಿಯಡ್ಕ, ನುಸ್ರುತ್ತುಲ್ ಇಸ್ಲಾಂ ಅಸೋಸಿಯೇಷನ್ (ರಿ) ಎಲಿಮಲೆ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:16:02:2026 ಸೋಮವಾರ*01,🐏ಮೇಷ ರಾಶಿ🐏*🌻,ವೃತ್ತಿಜೀವನದಲ್ಲಿ ಇಂದು ಹೊಸಮೈಲಿಗಲ್ಲುಸ್ಥಾಪಿಸುವಿರಿಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ನಾಯಕತ್ವಗುಣಕ್ಕೆ ಮನ್ನಣೆ ಸಿಗುವ ಸಮಯವಿದು,ಶುಭ ಅಂಶ:-ಸಮಾಜದಲ್ಲಿ ಗೌರವ ಹೆಚ್ಚಳ.ಗಮನಿಸಿ:-ಹಣಕಾಸಿನ ವಿಚಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ,ಪರಿಹಾರ:- ಶ್ರೀ ಅನ್ನಪೂರ್ಣೇಶ್ವರಿಯ ಸ್ಮರಣೆಯನ್ನು ಮಾಡಿ,*02,🐂ವೃಷಭ ರಾಶಿ🐂*🌻,ದೂರದ ಪ್ರಯಾಣದ ಯೋಗವಿದೆ, ಇದುವ್ಯಾಪಾರಕ್ಕೆ ಸಂಬಂಧಿಸಿದ್ದಾಗಿರಬಹುದು. ಆಧ್ಯಾತ್ಮಿಕ ಚಿಂತನೆಗಳು ಮನಸ್ಸಿಗೆ ನೆಮ್ಮದಿ ನೀಡಲಿವೆ. ಉನ್ನತ ಶಿಕ್ಷಣ ಪಡೆಯುವವರಿಗೆ ಶುಭ ದಿನ.,ಶುಭ ಅಂಶ:-ಭಾಗ್ಯೋದಯ ಮತ್ತು...

ಆಲೆಟ್ಟಿ : “ಶಿವ ಶಿವಾ ಸದಾಶಿವ” ಕನ್ನಡ ಭಕ್ತಿಗೀತೆ ಬಿಡುಗಡೆ

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಕನ್ನಡ ಭಕ್ತಿಗೀತೆ “ಶಿವ ಶಿವಾ ಸದಾಶಿವ” ಎಂಬ ಕನ್ನಡ ಭಕ್ತಿಗೀತೆಯು ಶ್ರೀ ಕ್ಷೇತ್ರದಲ್ಲಿ ಫೆಬ್ರವರಿ 13 ರಂದು ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಗುರುಪ್ರಸಾದ್ ರೈ ಮೊರಂಗಲ್ಲು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಿರೀಶ್ ನಾರ್ಕೋಡು, ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ,...

ಹರಿಹರ ಪಳ್ಳತ್ತಡ್ಕ : ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ಜರುಗಲಿದ್ದು, ಫೆ.14ರಂದು ಗೊನೆ ಮುಹೂರ್ತ ನೆರವೇರಿತು.ಜಾತ್ರೋತ್ಸವದ ಮೊದಲನೇ ದಿನವಾದ ಫೆ.20ನೇ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಗೆ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ...

ಕುಕ್ಕುಂಬಳ ಸೇತುವೆ ಮೇಲಿಂದ ನದಿಗೆ ಬಿದ್ದ ಸ್ಕೂಟಿ ಹಾಗೂ ಸವಾರ

ಸ್ಕೂಟಿ ಜಖಂ, ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಸವಾರ ಸ್ಕೂಟಿ ವಾಹನ ಸವಾರನ ನಿಯಂತ್ರಣ ತಪ್ಪಿ ಅರಂತೋಡಿನ ಕುಕ್ಕುಂಬಳ ಸೇತುವೆ ಮೇಲಿನಿಂದ ನದಿಯ ತಟಕ್ಕೆ ಬಿದ್ದು ಸ್ಕೂಟಿ ಜಖಂ ಗೊಂಡು ಸವಾರ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ಫೆ. 14 ರಂದು ರಾತ್ರಿ ವೇಳೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿ ಅಂಜಿಕ್ಕಾರ್ ಸುಂದರ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾಯುಜಿತ್ ರೇಸಿಂಗ್ ವಿ.ಆರ್. 8.0 ಗೋ-ಕಾರ್ಟ್ ಅನಾವರಣ

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾಯುಜಿತ್ ರೇಸಿಂಗ್ 8.0 ಗೋ-ಕಾರ್ಟ್ ಅನಾವರಣ ಕಾರ್ಯಕ್ರಮ ಫೆ. ೧೪ ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ ಮತ್ತು ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ ವಾಯುಜಿತ್ ಬರೇಸಿಂಗ್ ಗೋ-ಕಾರ್ಟ್ನ್ನು ಅನಾವರಣಗೊಳಿಸಿದರು. ಪ್ರಾಂಶುಪಾಲರು ತಂಡದ ಶ್ರೇಷ್ಠ ಪರಿಶ್ರಮವನ್ನು ಪ್ರಶಂಸಿಸಿ, ವಾಯುಜಿತ್ ರೇಸಿಂಗ್ ೮.೦ವನ್ನು ವಿನ್ಯಾಸಗೊಳಿಸುವುದು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:15-02-2025 01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ನಿಮ್ಮ ಮುಂದಿನ ಹೊಸ ಕಾರ್ಯಾ ಆರಂಭದ ಬಗ್ಗೆ ಯಾರೊಂದಿಗೂ ಚರ್ಚಿಸಬೇಡಿ, ಪರಿಹಾರ:ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು, *02,🐂ವೃಷಭರಾಶಿ🐂*📖,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು...

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು.ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರ0ತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು, ಅರಂತೋಡು...

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರಂತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು,...
Loading posts...

All posts loaded

No more posts

error: Content is protected !!