- Friday
- July 31st, 2026
ಬೆಳ್ಳಾರೆ ಸವಣೂರು ರಸ್ತೆಯ ಪೆರುವಾಜೆ ಗ್ರಾಮದ ಮಾಪ್ಲೆಮಜಲು ಎಂಬಲ್ಲಿ ಅಳವಡಿಸಲಾಗಿದ್ದ ಸಿ.ಸಿ ಕ್ಯಾಮೆರಾವೊಂದು ಕಾಣೆಯಾಗಿ ಹಲವು ತಿಂಗಳುಗಳೇ ಕಳೆದರೂ ಇನ್ನೂ ಮರು ಅಳವಡಿಕೆಯ ಕೆಲಸವಾಗಿಲ್ಲ. ಈ ಪ್ರದೇಶ ತಿರುವು ರಸ್ತೆಯಿಂದ ಕೂಡಿದ್ದು ಹಲವು ಅಪಘಾತಗಳು ನಡೆಯುತ್ತಿರುತ್ತವೆ. ಜೊತೆಗೆ ಅಕ್ರಮವಾಗಿ ಹೊಯಿಗೆ, ದನ ಸಾಗಾಟ ಸೇರಿದಂತೆ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ಈ ರಸ್ತೆಯ ಮೂಲಕ ನಡೆಯುತ್ತಿದೆ. ಅಕ್ರಮ...
ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಸುಳ್ಯ ಇದರ 3ನೇ ವರ್ಷದ ವಾರ್ಷಿಕ ಮಹಾಸಭೆಯು ಜೂ.7 ರಂದು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ದೋಳ ರವರ ಅಧ್ಯಕ್ಷತೆಯಲ್ಲಿ ಜರುಗಿತು. “ಸಂಘವು 2023ನೇ ಸಾಲಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025-26ನೇ ಸಾಲಿನಲ್ಲಿ ಸದಸ್ಯರ...
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆಯನ್ನು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾಸಂಘ ಕಲ್ಲುಗುಂಡಿಯಲ್ಲಿ ಸಂಪಾಜೆ ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಭಾರತಿ ಪುರುಷೋತ್ತಮ ಉಳುವಾರು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೀಪ ಪ್ರಜ್ವಲನೆಯನ್ನು ಹಿರಿಯರಾದ ನಾರಾಯಣ ಭಟ್ ಕುಂದಲಕಾಡು ನೆರವೇರಿಸಿದರು.ಈ ಸಂದರ್ಭದಲ್ಲಿ ತಾಲೂಕುಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ್,ಪೈಕ, ಕಾರ್ಯದರ್ಶಿ ನಾರಾಯಣ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾಳುಗೋಡು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ನಾಗೇಶ್ ಟಿ ರವರ...
ದಿನಾಂಕ : 08 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು ಎಂದು ಶ್ರೀ ಕೃಷ್ಣ ನೀರಮೂಲೆ ತಿಳಿಸಿದರು. ಜೂ. 07ರಂದು ಭಾರತಿ ಸಮೂಹ ಸಂಸ್ಥೆಗಳು, ರೋಟರೀ ಕ್ಲಬ್ ಹಿಲ್ ಸೈಡ್ ಮಂಗಳೂರು ಚೂಂತಾರು ಪ್ರತಿಷ್ಟಾನ ಮತ್ತು ಮಂಗಳೂರು...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂನ್ 6 ರಂದು ಎಸ್ ಎಸ್ ಎಲ್ ಸಿ :2026ರ ವಾರ್ಷಿಕ ಪರೀಕ್ಷೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ: 2026 ನಡೆಯಿತು. ವಿದ್ಯಾಸಂಸ್ಥೆ ಹಿರಿಯ ವಿದ್ಯಾರ್ಥಿ ಹಾಗೂ ಕರ್ನಾಟಕ ಬ್ಯಾಂಕ್ ಮಂಗಳೂರು ಕುಳಾಯಿ ಶಾಖೆಯ ಮ್ಯಾನೇಜರ್ ರಘುರಾಮ್ ವಿದ್ಯಾರ್ಥಿಗಳನ್ನು ಅಭಿನಂದಿಸಿ,"ತಂದೆ ತಾಯಿ ,ಗುರುಗಳೇ ಎಲ್ಲರಿಗಿಂತಲೂ ಮುಖ್ಯ ಅವರನ್ನು ಗೌರವಿಸಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:07-06-2026 ಭಾನುವಾರ*01,🐏ಮೇಷ ರಾಶಿ🐏*📃,ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಗಮನಿಸಿ:-ಉದ್ಯೋಗಿಗಳುಹೆಚ್ಚು ಶ್ರಮವಹಿಸಬೇಕು,ಪರಿಹಾರ:-ಗಣಪತಿ ದೇವರಿಗೆ ಗರಿಕೆ ಅರ್ಪಿಸಿ,*02,🐂ವೃಷಭ ರಾಶಿ🐂*📃,ಹಠಾತ್ ಆರ್ಥಿಕ...
ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೆತ್ತಡ್ಕ ನಾಗಪ್ಪ ಗೌಡ (80) ಜೂ.07 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಕೃಷ್ಣಾವತಿ, ಪುತ್ರರಾದ ದಯಾನಂದ, ದುರ್ಗದಾಸ್, ಪುತ್ರಿಯರಾದ ಸಾವಿತ್ರಿ, ಪುಷ್ಪಾವತಿ, ವಾರಿಜಾ, ತಿರುಮಲೇಶ್ವರಿ, ವಿಜಯಲಕ್ಷ್ಮೀ ಹಾಗೂ ಅಳಿಯಂದಿರು, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್ ಸಮೂಹ ಸಂಸ್ಥೆಗಳ ಮ್ಹಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್.ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ.ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್...
Loading posts...
All posts loaded
No more posts
