- Saturday
- August 15th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಭಾರತ ಸ್ಕೌಟ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ಸಹಯೋಗದೊಂದಿಗೆ ದಿನಾಂಕ 8 ಮತ್ತು 9 ನವಂಬರ್ 2024 ರಂದು ಎರಡು ದಿನದ ವಾರ್ಷಿಕ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾಲೇಜಿನ ಆಡಳಿತ ಸಮಿತಿಯ ಕಾರ್ಯದರ್ಶಿಗಳಾದ ಅರವಿಂದ ಅಯ್ಯಪ್ಪ ಸುತ ಗುಂಡಿ ಅವರು ವಹಿಸಿದರು....
ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿಯ ತಡೆಬೇಲಿಗೆ ಟಾಟಾ ಗಾಡಿಯೊಂದು ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಈ ಘಟನೆಯು ಮುಂಜಾನೆ ಮೂರು ಗಂಟೆ ಸುಮಾರಿಗೆ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು ಟಾಟಾ ವಾಹನದಲ್ಲಿ ನಾಲ್ವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಗಾಯಗೊಂಡವರನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿಯ ತಡೆಬೇಲಿಗೆ ಟಾಟಾ ಗಾಡಿಯೊಂದು ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಈ ಘಟನೆಯು ಮುಂಜಾನೆ ಮೂರು ಗಂಟೆ ಸುಮಾರಿಗೆ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು ಟಾಟಾ ವಾಹನದಲ್ಲಿ ನಾಲ್ವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಗಾಯಗೊಂಡವರನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ ನಾಲ್ಕೂರು ವತಿಯಿಂದ 'ಸ್ವಚ್ಛ ಪರಿಸರ ' ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ' ಪ್ರಬಂಧ ಸ್ಪರ್ಧೆ ' ಏರ್ಪಡಿಸಲಾಗಿತ್ತು. ನಿಂಬೆ...
ಸುಳ್ಯದ ಜ್ಯೋತಿ ವೃತ್ತದ ಬಳಿ ಇರುವ ಸ. ಮಾ. ಹಿ. ಪ್ರಾ. ಶಾಲೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಕುಮಾರಿ ಚಿರಸ್ವಿಯವರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಉಪನಾಯಕ ಮೋಕ್ಷಿತ್, ಗೃಹಮಂತ್ರಿ ಮಹಮ್ಮದ್ ಅಷ್ಬಾಕ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ರವಿರಾಜ್ ಅಡ್ಕಾರ್ ಉಪಸ್ಥಿತರಿದ್ದರು. ಮಕ್ಕಳಿಗೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...
ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದ ಒಂದು ವಾಹನವು ಹಾನಿಗೊಂಡಿದ್ದು ಹಿನ್ನೆಲೆಯಲ್ಲಿ ಮಡಿಕೇರಿಯಿಂದ ಸುಳ್ಯ ಸಂಪರ್ಕಿಸುವ ರಸ್ತೆ ಬ್ಲಾಕ್ ಆಗಿದ್ದು ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು ಬಳಿಕ ಮರವನ್ನು ತೆರವು ಗೊಳಿಸಿದ ಬಳಿಕ ಸುಗಮ ಸಂಚಾರಕ್ಕೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿನ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಫೋಟೋ ಸ್ಪರ್ಧೆಯನ್ನು ನಡೆಸಲಾಯಿತು. ಸ್ಕೌಟ್ಸ್ ಗೈಡ್ಸ್ ವಿಭಾಗದ 21 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ 9Aನೇ ತರಗತಿಯ ಕೃತಿಕಾ ರೈ ಪ್ರಥಮ, 10ನೇ ತರಗತಿಯ ಮಾನ್ಯ ಎನ್.ಎಸ್ ದ್ವಿತೀಯ ಮತ್ತು 9Bನೇ ತರಗತಿಯ ಅಬಿರಾ ತೃತೀಯ ಬಹುಮಾನ ಪಡೆಡುಕೊಂಡರು....
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ವತಿಯಿಂದ ಜೇಸಿಐ ಬೆಳ್ಳಾರೆಯ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಪುಟಾಣಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಬಹುಮಾನ ವಿತರಿಸಿದರು. ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಕೊಡುಗೆಯಾಗಿ...
Loading posts...
All posts loaded
No more posts
