- Monday
- August 17th, 2026
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ 14 ರ ವಯೋಮಾನದ ಅಥ್ಲೆಟಿಕ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಅವನಿ ಎಂ.ಎಸ್.ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಶ್ರೀಮತಿ ರೇಷ್ಮಾ ಮತ್ತು...
ಮಾಣಿ ಮೈಸೂರು ಹೆದ್ದಾರಿಯ ಆನೆಗುಂಡಿ ಬಳಿ ಬೃಹತ್ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಳ್ಯ 33ಕೆ.ವಿ. ವಿದ್ಯುತ್ ಲೈನ್ ಕಂಬಕ್ಕೆ ಹಾನಿಯಾಗಿದ್ದು ಸಂಪರ್ಕ ಕಡಿತಗೊಂಡಿದೆ. ಸುಳ್ಯಕ್ಕೆ ವಿದ್ಯುತ್ ಸಂಪರ್ಕ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ಇದೀಗ ವರದಿಯಾಗಿದೆ. ಪೋಲಿಸ್ ಅಧಿಕಾರಿಗಳು ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೋಲಿಸರು ಕರೆ ತಂದಿದ್ದು ಈ ವೇಳೆ ಓರ್ವ ಪೋಲಿಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೋಲಿಸ್ ಅಧಿಕಾರಿಗಳು ಹುಡುಕಾಟ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಾಣಿಜ್ಯ ವಿಭಾಗದಿಂದ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ಸಕಲೇಶಪುರದ ಕಾಡುಮನೆ ಟೀ ಎಸ್ಟೇಟ್ಗೆ ಡಾ.ವಿನ್ಯಾಸ್ ಮತ್ತು ಕೃತಿಕಾ ಇವರ ನೇತೃತ್ವದಲ್ಲಿ ಅಧ್ಯಯನ ಪ್ರವಾಸವನ್ನು ಕೈಗೊಂಡರು. ಒಟ್ಟು 70 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅರಂಬೂರು: ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ ಶ್ರೀ ದಿವಾಕರ್...
ಸುಬ್ರಹ್ಮಣ್ಯ ಅ.4: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ ನವರಾತ್ರಿಯ ವಿಶೇಷ ದಿನದಂದು ಕರಾವಳಿಯಲ್ಲಿ ಪ್ರಸಿದ್ಧಿ ಪಡೆದಿರುವ ಹುಲಿ ವೇಷವನ್ನು ಕಂಡು ಕಾರಿನಿಂದ ಇಳಿದರು.ತಕ್ಷಣ...
ಉಬರಡ್ಕ ಮಿತ್ತೂರು ಗ್ರಾಮದ ಮದಕ ರಮೇಶ್ ನಾಯಕ್ (57) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾದರು. ಕೆಲ ವರ್ಷಗಳ ಹಿಂದೆ ವಿದ್ಯುತ್ ಗುತ್ತಿಗೆದಾರರ ಜತೆ ಲೈನ್ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಶಶಿಕಲಾ, ತಾಯಿ ವಿಮಲಾ, ಸಹೋದರರಾದ ಉಮೇಶ್ ನಾಯಕ್, ದಿವಾಕರ ನಾಯಕ್, ಸಹೋದರಿ ಸತ್ಯವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ಈ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ.. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ ಅವರ ಮಾರ್ಗದರ್ಶನದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಡಾ. ವಿನ್ಯಾಸ್...
ಮೂಡಿ ಬರಲಿದೆ ಸಮಾನ ಮನಸ್ಕ ಜೋಡಿಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳ ಮನದ ಮಾತು ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರುಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳು ದ. ಕ ಮತ್ತು ಉಡುಪಿಯ ಪ್ರಸಿದ್ಧ ಟಿವಿ ಚಾನೆಲ್ ದಾಯ್ಜಿ ವರ್ಲ್ಡ್ ನ “ಈ ಬಂಧನ”ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಈರ್ವರು ಹಲವು...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಸೆ. 4 ರಂದು ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ವಹಿಸಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮಂಗಳೂರಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ ಅವರು ವಿದ್ಯಾರ್ಥಿಗಳು...
Loading posts...
All posts loaded
No more posts
