- Monday
- August 17th, 2026
ಸುಳ್ಯ ಪರಿವಾರಕಾನ ಪರಿಸರದಲ್ಲಿ ಕಾಡಾನೆ ಗಳು ದಾಳಿ ನಡೆಸಿ ಕೃಷಿ ನಾಶಗೈದಿರುವ ಭಾಗಗಳಿಗೆ ಸ್ಥಳೀಯ ನ ಪಂ ಸದಸ್ಯೆ ಸುಶೀಲ ರವರ ಪತಿ ಜಿನ್ನಪ್ಪ ಪೂಜಾರಿ, ನ ಪಂ ಉಪಾಧ್ಯಕ್ಷ ಬುದ್ಧ ನಾಯ್ಕ್, ಮಾಜಿ ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ರವರು ಭೇಟಿ ನೀಡಿದರು.ಸ್ಥಳೀಯರಾದ ಸುರೇಶ್, ಕೇಪಣ್ಣ ಮಾಸ್ಟರ್, ಸತ್ಯನಾರಾಯಣ ರವರ ಹಾನಿಯಾದ...
ಭಾರತೀಯ ಜನತಾ ಪಾರ್ಟಿಯು ಸೆ 17ರಿಂದ ಒಕ್ಟೋಬರ್ 2ರ ತನಕ ನಡೆಸುತ್ತಿರುವ ಸೇವಾ ಪಾಕ್ಷಿಕ ಅಂಗವಾಗಿ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಸುಳ್ಯದ ಕೆವಿಜಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ...
NSUI ನ ರಾಷ್ಟ್ರೀಯ ಸಂಯೋಜಕರನ್ನಾಗಿ "ಸವಾದ್ ಸುಳ್ಯ" ಅವರನ್ನು NSUI ರಾಷ್ಟ್ರೀಯ ಅಧ್ಯಕ್ಷರಾದ "ವರುಣ್ ಚೌಧರಿ" ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು, ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸರಕಾರಿ ಪ್ರೌಢ ಶಾಲೆ ಗಾಂಧೀನಗರ ಸುಳ್ಯ ಇದರ ಚುನಾಯಿತ ಉಪನಾಯಕನಾಗಿ...
ಸಮಸ್ಯೆಗಳನ್ನು ಶಾಸಕರ ನೇತೃತ್ವದಲ್ಲಿ ಪರಿಹಾರಕ್ಕೆ ಸಿದ್ದ , ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ ಕಲ್ಚರ್ಪೆ ಕಸದ ವಿರುದ್ದ ಸ್ಥಳೀಯ ಹೋರಾಟ ಸಮಿತಿಯು ಒಂದಲ್ಲ ಒಂದು ರೀತಿಯಲ್ಲಿ ವಿಭಿನ್ನವಾದ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಇದೀಗ ಈ ವಿಚಾರವು ಹೊಸ ರೂಪ ಪಡೆದುಕೊಳ್ಳುತ್ತಿದೆ.ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡು ಅಧಿಕಾರಿ ವರ್ಗದವರನ್ನು ಸ್ಥಳಕ್ಕೆ...
ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ಸುಳ್ಯ ತಾಲೂಕು ಗೌಡ ಸಮಿತಿ ವ್ಯಾಪ್ತಿಯ ಬಲೀಂದ್ರ ಅಲಂಕಾರ ಸ್ಪರ್ಧೆಯು ನಡೆಯಲಿದೆ ಎಂದು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತ ಪಾತಿಕಲ್ಲು ತಿಳಿಸಿದರು . ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾಗೌಡ ಮಹಿಳಾ ಘಟಕ ಸುಳ್ಯ ತಾಲೂಕು...
ಕಿನ್ನಿಗೊಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಎಂ.ಆರ್ ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ರವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೊಳಿ ಪಂಚಾಯತ್ ವ್ಯಾಪ್ತಿಯಲ್ಲಿ ೫ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದರೆಂಬ ಆರೋಪದ ಅಡಿಯಲ್ಲಿ ಬಂಧಿಸಿದ್ದಾರೆ. ಎಂ.ಆರ್ ಸ್ವಾಮಿ ಈ ಹಿಂದೆ ಸುಳ್ಯ ನಗರ ಪಂಚಾಯತ್...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನಿ ವಿದ್ಯಾಸಂಸ್ಥೆಗಳು ಬಾಳಿಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸೆ.17ರಂದು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರುಗಿತು. ಈ ಪಂದ್ಯಾಟವನ್ನು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ ಜಿ...
ಪೆರುವಾಜೆ ಗ್ರಾಮದ ಮುರ್ಕೆತಿ ವಾರ್ಡ್ ನ ಬಿಜೆಪಿ ಸಮಿತಿಯ ಸಭೆ ಸೆ.19 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಗಿದ್ದು ಅಧ್ಯಕ್ಷರಾಗಿ ಮಧುಸೂದನ್ ನಾಯಕ್ ಬಜತ್ತನೆ ಹಾಗೂ ಕಾರ್ಯದರ್ಶಿಯಾಗಿ ಶಶಿಕುಮಾರ್ ಬಿ ಎನ್ ಆಯ್ಕೆಯಾಗಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಪಕ್ಷದ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಅಜಿತ್ ರಾವ್ ಮತ್ತು ಪಕ್ಷದ ಪ್ರಮುಖರು ಹಾಗೂ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ದಿನಾಂಕ 19.09.2024 ರಂದು ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ತರಬೇತಿಯಲ್ಲಿ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ...
Loading posts...
All posts loaded
No more posts
