ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ  1.64 ಕೋಟಿ ಲಾಭ, ಸದಸ್ಯರಿಗೆ ಶೇ 8.5 ಡಿವಿಡೆಂಡ್‌ – ಅಧ್ಯಕ್ಷ ವೆಂಕಟ್ ದಂಬೆಕೋಡಿ  ಘೋಷಣೆ

(ಚಿತ್ರ: ಪ್ರಕೃತಿ ಗುತ್ತಿಗಾರು) ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಮಹಾಸಭೆಯು ಇಂದು ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು. ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ರಾದ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ. ವರದಿ ಮಂಡಿಸಿದರು.ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಮಾತನಾಡಿ 2023-24ನೇ ಸಾಲಿನಲ್ಲಿ...

ಕುಕ್ಕೆ: ಗಣೇಶೋತ್ಸವ ಸಂಪನ್ನ: ಅದ್ದೂರಿ ಶೋಭಾಯಾತ್ರೆ : ಪುಣ್ಯನದಿ ಕುಮಾರಧಾರದಲ್ಲಿ ಜಲಸ್ಥಂಭನ : ಹರಿದು ಬಂದ ಭಕ್ತಸಾಗರ : ಆಕರ್ಷಕ ಸ್ಥಬ್ದಚಿತ್ರ

ಚಿತ್ರ : ಶಾಂತಲಾ ಸುಬ್ರಹ್ಮಣ್ಯಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ ೫೪ನೇ ವರ್ಷದ ಗಣೇಶೋತ್ಸವವು ವಿವಿಧ ವೈಧಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ಜರುಗಿತು. ಈ ಧಾರ್ಮಿಕ ಕಾರ್ಯವು ಶ್ರೀ ಗಣಪತಿ ಶೋಭಾಯಾತ್ರೆ ಮೂಲಕ ಶುಕ್ರವಾರ ಸಂಪನ್ನಗೊAಡಿತು. ರಾತ್ರಿ ಪುಣ್ಯನದಿ ಕುಮಾರಧಾರದಲ್ಲಿ ಪುರೋಹಿತರು ವೈಧಿಕ ವಿದಿವಿಧಾನಗಳನ್ನು ನೆರವೇರಿಸಿದ ಬಳಿಕ ಶ್ರೀ...
Ad Widget

ಅಕ್ಷರ ಕಲಿಸಿದ ಗುರುವಿಗಾಗಿ ಹೀಗೊಂದು ಹುಡುಕಾಟ..

✍️ಸಿದ್ಧೀಕ್ ಮೆತ್ತಡ್ಕಅಬುಧಾಬಿ, ಯುಎಈ ಐದಾರು ವರ್ಷಗಳಿಂದ ಪ್ರತಿಯೊಂದು ಶಿಕ್ಷಕರ ದಿನಾಚರಣೆ ಬರುವಾಗಲೂ ನೆನಪಾಗಿ ಕಾಡುವುದು ನನಗೆ ಕನ್ನಡದ ಬಾಲಪಾಠವನ್ನು ಕಲಿಸಿದ ಮೊದಲ ಗುರು ಪೂರ್ಣಿಮಾ ಟೀಚರ್…ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಎಂಬ ಕುಗ್ರಾಮದಲ್ಲಿ ಕಲಿತು ವರುಷಗಳು 33 ದಾಟಿದ ಕಾರಣ ಟೀಚರ ಊರಿನ ಹೆಸರೋ ಕನಿಷ್ಟ ಜಿಲ್ಲೆಯ ಹೆಸರೋ ಗೊತ್ತಾಗದೆ ಶಿಕ್ಷಕರ ದಿನಾಚರಣೆಯ ದಿನವೆಲ್ಲಾ...

ಕಾಯರ್ತೊಡಿ : ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ಮತ್ತು ಸೋಣ ಶನಿವಾರ ಬಲಿವಾಡು ಸಮಾರಾಧನೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೇವರಿಗೆ ವಿಶೇಷ ತುಳಸೀ ಅರ್ಚನೆ ನಡೆಯಿತು. ಮದ್ಯಾಹ್ನ ಮಹಾಪೂಜೆ ನಂತರ ಸೋಣ ಶನಿವಾರ ಪ್ರಯುಕ್ತ ಬಲಿವಾಡು ಸಮಾರಾಧನೆ ನಡೆಯಿತು. ಸಾವಿರಾರು ಭಕ್ತಾದಿಗಳು ಬಲಿವಾಡು ಕೂಟದಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರ ರಾದರು.

ಕೊಲ್ಲಮೊಗ್ರು : ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸುಳ್ಯ ತಾಲೂಕು ಹಾಗೂ ಕೆವಿಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು ಇವುಗಳ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ತ್ರೋಬಾಲ್ ಪಂದ್ಯಾಟ ಸೆ.13 ರಂದು ಕೆವಿಜಿ ಪ್ರೌಢಶಾಲೆಯಲ್ಲಿ ನಡೆಯಿತು .ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ...

ಕ್ರಿಯಾಶೀಲ ಯುವಕ ಮಂಡಲ ಪ್ರಶಸ್ತಿ ಪಡೆದ ಕಲ್ಲುಗುಂಡಿಯ ಯಶಸ್ವಿ ಯುವಕ ಮಂಡಲ

ಸುಳ್ಯ ಯುವಜನಾ ಸoಯುಕ್ತ ಮಂಡಳಿ ವತಿಯಿಂದ ಸುಳ್ಯ ಯುವ ಸದನ ದಲ್ಲಿ ನಡೆದ 2023-2024 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ ಯುವತಿ ಮಂಡಲ ಪ್ರಶಸ್ತಿ ಪ್ರಧಾನ ಸಮಾರಂಭವು ಸೆ. 14 ರಂದು ನಡೆಯಿತು. ಈ ಬಾರಿಯ ಕ್ರಿಯಾಶೀಲ ಯುವಕ ಮಂಡಲ ಪ್ರಶಸ್ತಿಯನ್ನು ಕಲ್ಲುಗುಂಡಿಯ ಯಶಸ್ವಿ ಯುವಕ ಮಂಡಲ ಪಡೆದುಕೊಂಡಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ...

ಅಜ್ಜಾವರ : ಗಮನಾರ್ಹ ಸಾಧನೆಗೈದ ಚೈತ್ರ ಯುವತಿ ಮಂಡಲಕ್ಕೆ ಸತತ ಎರಡನೇ ಬಾರಿಗೆ ಪ್ರಶಸ್ತಿ

ಸುಳ್ಯ ಯುವಜನಾ ಸoಯುಕ್ತ ಮಂಡಳಿ ವತಿಯಿಂದ ಸುಳ್ಯ ಯುವ ಸದನ ದಲ್ಲಿ ನಡೆದ 2023-2024 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ ಯುವತಿ ಮಂಡಲ ಪ್ರಶಸ್ತಿ ಪ್ರಧಾನ ಸಮಾರಂಭವು ಸೆ. 14 ರಂದು ನಡೆಯಿತು. ಚೈತ್ರ ಯುವತಿ ಮಂಡಲ ಅಜ್ಜಾವರ ಸತತವಾಗಿ ಎರಡನೇ ವರ್ಷವೂ ಸುಳ್ಯ ತಾಲೂಕಿನ ಗಮನಾರ್ಹ ಸಾಧನೆಗೈದ ಪ್ರಶಸ್ತಿಗೆಭಾಜನವಾಯಿತು.ಈ ಸಂದರ್ಭದಲ್ಲಿ ಸುಳ್ಯ...

ಸುಳ್ಯ : ಯುವಜನ ಸಂಯುಕ್ತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಖಜಾಂಜಿಯಾಗಿ ಸಂಜಯ್ ನೆಟ್ಟಾರು

ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.13 ರಂದು ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ, ಉಪಾಧ್ಯಕ್ಷರಾಗಿ ಪವನ್ ಪಲ್ಲತ್ತಡ್ಕ, ರಾಜೀವಿ ಉದ್ದಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಹರ್ಲಡ್ಕ, ಖಜಾಂಜಿಯಾಗಿ ಸಂಜಯ್ ನೆಟ್ಟಾರು, ಜತೆ ಕಾರ್ಯದರ್ಶಿಯಾಗಿ ದಯಾನಂದ ಪಾತಿಕಲ್ಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಕ್ರೀಡಾ...

ಕೇರ್ಪಳ ಪಯಸ್ವಿನಿ ಯುವಕ ಮಂಡಲ ಹಾಗೂ ಚೊಕ್ಕಾಡಿ ಮಯೂರಿ ಯುವತಿ ಮಂಡಲಕ್ಕೆ ಅತ್ಯುತ್ತಮ ಯುವಕ/ ಯುವತಿ ಮಂಡಲ ಪ್ರಶಸ್ತಿ

ಸುಳ್ಯ ಯುವಜನ ಸಂಯುಕ್ತ ಮಂಡಳಿಯಿಂದ ತಾಲೂಕು ಮಟ್ಟದಲ್ಲಿ ಕೊಡಮಾಡುವ ೨೦೨೩-೨೪ನೇ ಸಾಲಿನ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿಗೆ ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲ ಹಾಗೂ ಅತ್ಯುತ್ತಮ ಯುವತಿ ಮಂಡಲ ಪ್ರಶಸ್ತಿಗೆ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಭಾಜನವಾಗಿದ್ದು ಸೆ.೧೪ರಂದು ನಡೆದ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕಿ...

ಬೆಳ್ಳಾರೆ ಜ್ಞಾನದೀಪದಲ್ಲಿ ಓಣಂ ಆಚರಣೆ

ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಓಣಂ ಆಚರಣೆ ನಡೆಯಿತು. ಸಂಸ್ಥೆಯ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರು ಆಕರ್ಷಕ ಪೂಕಳಂ ರಚಿಸಿ, ತಿರುವಾದಿರ ನೃತ್ಯ ಪ್ರದರ್ಶನ ನೀಡಿದರು. ಬೆಳ್ಳಾರೆ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕಿ ಶಶಿಕಲಾ ದೀಪ ಬೆಳಗಿಸಿ ಶುಭಹಾರೈಸಿದರು. ಸಂಜೀವಿನಿ ಸಂಘದ ಮೇಲ್ವಿಚಾರಕಿ ಗೀತಾ ಪ್ರೇಮಚಂದ್ರ ಮುಖ್ಯಅತಿಥಿಯಾಗಿ ಭಾಗವಹಿಸಿದರು. ವಿದ್ಯಾರ್ಥಿ ಶಿಕ್ಷಕಿ ಶ್ವೇತಾ ಓಣಂ ಆಚರಣೆಯ ಮಹತ್ವದ...
Loading posts...

All posts loaded

No more posts

error: Content is protected !!