- Wednesday
- August 19th, 2026
ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ದತ್ತಿನಿಧಿ ವಿತರಣೆ ಕಾರ್ಯಕ್ರಮ ನಡೆಯಿತು.ಧ್ವಜ ರೋಹಣವನ್ನು ಪಯಸ್ವಿನಿ ಪ್ರೌಢ ಶಾಲಾ ಸಂಚಾಲಕ ಜಾತೆ ಸದಾನಂದ ನೆರವೇರಿ ಮಾತನಾಡಿದರು. ನಂತರ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಶಿಕ್ಷಕರಾದ ಮೀನಕುಮಾರಿ, ಶಿವಪ್ರಕಾಶ.ಕೆ, ಸವಿತಾ ಕುಮಾರಿ, ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ. ಕೆ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ...
ಕೆವಿಜಿ : ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 78ನೇ ವರ್ಷದ ಸ್ವಾತಂತ್ರ ದಿನಾಚರಣೆಯನ್ನು ವಿಜೃಂಭಣೆಯಿ0ದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್...
ಬೆಳ್ಳಾರೆ ಪೇಟೆಯಲ್ಲಿ ಕ್ರೇನ್ ಹಾಗೂ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಿಕ್ಷಾ ಚಾಲಕ ಕಲ್ಪಡ ರಾಮಚಂದ್ರ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಹಾಜಿ ಮತ್ತು ಸಂಚಾಲಕರಾದ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಯು.ಪಿ ಬಶೀರ್ ಮತ್ತು ನಿರ್ದೇಶಕರಾದ ಆರಿಫ್ ಬೆಳ್ಳಾರೆ ಶುಭಕೋರಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಸಯ್ಯದ್ ಮುದಸ್ಯರ, ಆಯಿಶ ಶಹಮ, ಝುಲ್ಫಾ ಫಾತಿಮಾ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು....
ವಿವೇಕಾನಂದ ವೃತ್ತದ ಬಳಿ ಇರುವ ಬಿ. ಸಿ. ಎಂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ನಡೆಸಲಾಯಿತು. ಧ್ವಜಾರೋಹಣವನ್ನು ಜೆಸಿಐ ವಲಯ 15ರ ಪೂರ್ವದ್ಯಕ್ಷ jci ppp.ಅಶೋಕ್ ಚೂಂತರ್ ನೆರವೇರಿಸಿ ಶುಭಾಶಯ ಕೋರಿದರು. ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ಶಿಕ್ಷಣಕ್ಕೆ ಬೇಕಾದ ಪೂರಕ ಚಟುವಟಿಕೆಯೊಂದಿಗೆ ಭವಿಷ್ಯವನ್ನು...
(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿಯಿಂದ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಕಡೆಗೆ ಹೋಗುವ ರಸ್ತೆಯಲ್ಲಿ ಈ ಹಿಂದೆ ಮೂರು ಬಾರಿ ಲ್ಯಾಂಡ್ ಡೆಡ್ ಲೈನ್ ಕೇಬಲ್ ಅನ್ನು ಕಳವುಗೈದ ಘಟನೆ ನಡೆದಿದ್ದು, ಇದೀಗ ಮತ್ತೆ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಬಿ.ಎಸ್.ಎನ್.ಎಲ್ ಟವರ್ ಹತ್ತಿರ ಲ್ಯಾಂಡ್ ಡೆಡ್ ಲೈನ್ ಕೇಬಲ್ ಅನ್ನು ಮತ್ತೆ ಕಳವುಗೈಯ್ಯಲು...
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಕಾರ್ಯಕ್ರಮವಾದ ಜಲನಿಧಿ, ಜಲಸಿರಿ ಹಾಗೂ ಜಲ ಸಂರಕ್ಷಣಾ ಕಾರ್ಯಾಗಾರವನ್ನು ಮಂಗಳವಾರ ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಪೂರ್ವ ಅಸಿಸ್ಟೆಂಟ್ ಗವರ್ನರ್ ಶಿವರಾಮ್ ಏನೆಕಲ್ಲು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ...
ಸುಳ್ಯ: ಸುಳ್ಯ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ಇದರ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯು ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಧ್ವಜಾರೋಹಣವನ್ನು ತಹಾಶೀಲ್ದಾರ್ ಮಂಜುನಾಥ್ ಜಿ ನೆರವೇರಿಸಿ ಧ್ವಜ ವಂದನೆ ಸ್ವೀಕರಿಸಿ ಪೆರೇಡ್ ವೀಕ್ಷಿಸಿ ತಾಲೂಕಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ...
Loading posts...
All posts loaded
No more posts
