ಸಂಪಾಜೆ : ಹಟ್ಟಿಯಿಂದ ಗೋವುಗಳನ್ನು ಕದ್ದೊಯ್ದ ಕಳ್ಳರು

ಸಂಪಾಜೆಯಲ್ಲಿ ಹಟ್ಟಿಯೊಂದರಿಂದ ಕಳೆದ ರಾತ್ರಿ ಗೋವುಗಳನ್ನು ಕದ್ದೊಯ್ದ ಘಟನೆ ಕಳೆದ ರಾತ್ರಿ ನಡೆದಿದೆ.ಸಂಪಾಜೆಯ ವಕೀಲರಾದ ಪುಷ್ಪರಾಜ್ ಅವರ ಹಟ್ಟಿಯಿಂದ ಎರಡು ದನಗಳನ್ನು ಕಳೆದ ರಾತ್ರಿ ಗೋಕಳ್ಳರು ಕದ್ದೊಯ್ದಿದ್ದು ಸುಳ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ. ಈ ಭಾಗದಲ್ಲಿ ನಿರಂತರ ಕಳ್ಳತನ ನಡೆಯುತ್ತಿದ್ದರೂ ಪೋಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ.

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯಕಾರ್ಗಿಲ್ ವಿಜಯ ದಿವಸ್ ಆಚರಣೆಯನ್ನು ಇಂದು ಆಚರಿಸಲಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಿವೃತ್ತ ಯೋಧರಾದ ಸುಬ್ರಹ್ಮಣ್ಯ ಹಾಗೂ ಕುಸುಮಾದರ ಆಗಮಿಸಿ ಕಾರ್ಗಿಲ್ ಯುದ್ಧದ ಬಗ್ಗೆ ವಿಸ್ತಾರವಾಗಿ ಮಕ್ಕಳಿಗೆ ತಿಳಿಸಿಕೊಟ್ಟರು ನಂತರ ಅವರನ್ನು ಶಾಲಾ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಿ ನಿಯತ್ತಿ ಭಟ್ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್...
Ad Widget

ದೇವಚಳ್ಳ : ಕಾಂಕ್ರೀಟೀಕರಣಗೊಂಡ ಮಣಿಯೂರು ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ಮಣಿಯೂರು ಕಾಂಕ್ರೀಟ್ ರಸ್ತೆ ಯನ್ನು ಕೇರ ಸೀತಾರಾಮ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಚಂದ್ರಾವತಿ ರಾಮಣ್ಣ ಗೌಡ ಅಂಬೆಕಲ್ಲು ರಿಬ್ಬನ್ ಕತ್ತರಿಸಿ ಚಾಲನೆ ನೀಡಿದರು. ಗುರುವ ಮಣಿಯೂರು ತೆಂಗಿನಕಾಯಿ ಒಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು,ಸದಸ್ಯರಾದ ಪ್ರಶಾಂತ್ ಮೆದು, ದುರ್ಗಾದಾಸ್ ಮೆತ್ತಡ್ಕ, ಸೂರ್ಯನಾರಾಯಣ ಮೂಲೆತೋಟ, ಜಯಪಾಲ ಅಂಬೆಕಲ್ಲು, ಮನಮೋಹನ್ ಅಂಬೆಕಲ್ಲು,...

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ;ಉಪಾಧ್ಯಕ್ಷರಾಗಿ ಪಿ.ಎಸ್.ಗಂಗಾಧರ ಪುನರಾಯ್ಕೆ

ಸುಳ್ಯ:ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಹಾಗೂ ಉಪಾಧ್ಯಕ್ಷರಾಗಿ ಪಿ.ಎಸ್.ಗಂಗಾಧರ ಪುನರಾಯ್ಕೆಯಾಗಿದ್ದಾರೆ. ಜು. 26ರಂದು ಸೊಸೈಟಿಯಲ್ಲಿ ನಡೆದ ನಿರ್ದೇಶಕರ ಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು.ಚುನಾವಣಾಧಿಕಾರಿ ಸಹಕಾರಿ ಸಂಘಗಳ ಅಧಿಕಾರಿ ಶಿವಲಿಂಗಯ್ಯರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನಿರ್ದೇಶಕರುಗಳಾದ ಪಿ.ಸಿ.ಜಯರಾಮ, ಎಸ್.ಸಂಶುದ್ದೀನ್, ಸೋಮಶೇಖರ ಕೊಯಿಂಗಾಜೆ, ಸುರೇಶ್ ಎಂ.ಎಚ್., ವಿನೂಪ್ ಮಲ್ಲಾರ, ಲಿಜೋ ಜೋಸ್ ಗುತ್ತಿಗಾರು,...

ಎಸ್ ಎಸ್ ಪಿಯು ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ – ವಿದ್ಯಾರ್ಥಿಗಳು ಸೇನೆಗೆ ದೇಶಸೇವೆ ಮಾಡುವ ಸಂಕಲ್ಪ ಮಾಡಬೇಕಿದೆ – ಸೋಮಶೇಖರ ನಾಯಕ್

ಕಾರ್ಗಿಲ್ ನಲ್ಲಿ ನಮ್ಮ ಯೋಧರು ಮಾಡಿದ ಸಾಧನೆಯು ನಮಗೆಲ್ಲರಿಗೂ ಹೆಮ್ಮೆ.ಅತ್ಯಂತ ಕಾಠಿಣ್ಯ ಪ್ರದೇಶವಾದ ಕಾಗ್ರಿಲ್ ನಲ್ಲಿ ನಡೆದ ಯುದ್ಧದಲ್ಲಿ ನಮ್ಮ ಯೋಧರ ಅಪ್ರತಿಮ ಪರಾಕ್ರಮವು ವಿಜಯ ದುಂದುಬಿಯನ್ನು ಭಾರಿಸುವಂತೆ ಮಾಡಿದೆ.ಈ ವಿಜಯವು ಸರ್ವ ಭಾರತೀಯರಿಗೆ ಹೆಮ್ಮೆಯ ಪ್ರತೀಕವಾಗಿದೆ‌.ಯುವ ವಿದ್ಯಾರ್ಥಿಗಳಾದ ತಾವುಗಳು ಭವಿಷ್ಯದಲ್ಲಿ ಭಾರತೀಯ ಸೇನೆಗೆ ಸೇರಿ ಯೋಧರಾಗಿ ದೇಶಸೇವೆ ಮಾಡುವ ಸಂಕಲ್ಪ ಮಾಡಬೇಕಾಗಿದೆ.ದೇಶ ಸೇವೆಗೆ ದೊರಕುವ...

ಕೊಡಿಯಾಲ: ಧರ್ಮಶ್ರೀ ಸಂಘದ ವತಿಯಿಂದ ಸಹಾಯಧನ

ಕೊಡಿಯಾಲ ಕಾರ್ಯಕ್ಷೇತ್ರದಲ್ಲಿ 650494  ಧರ್ಮಶ್ರೀ ಸಂಘದ  ಸದಸ್ಯರ   ಕುಸುಮ ರೈ ಅವರ ಅನಾರೋಗ್ಯದ ಕಾರಣ  ಆಸ್ಪತ್ರೆ ದಾಖಲಾಗಿದ್ದು ಆಗ ಮರಣ ಹೊಂದಿದ್ದು ಅವರ ಪತಿಯಾದ ವಿಶ್ವನಾಥ ರೈ  ರವರಿಗೆ ಸಂಪೂರ್ಣ  ಸುರಕ್ಷಾ  40000/  ಚೆಕ್   ವಿತರಣೆ  ಕೊಡಿಯಾಲ ಬಿ ಒಕ್ಕೂಟ ಅಧ್ಯಕ್ಷ ರಾದ ಪ್ರಸಾದ್ ಕೆ ಕೆ ಮತ್ತು ಮೇಲ್ವಿಚಾರಕ ರಾದ ವಿಶಾಲ ಕೆ ರವರ ...

ಅಮರಪಡ್ನೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B c ಟ್ರಸ್ಟ್ ( ರಿ)ಸುಳ್ಯ ತಾಲೂಕು ಬೇಳ್ಳಾರೆ ವಲಯ ದ ಅಮರಪಡ್ನೂರು ಒಕ್ಕೂಟದ  ಶ್ರೀಮತಿ ಸರೋಜಿನಿ ರವರ ಪತಿಯವರಿಗೆ ಅನಾರೋಗ್ಯ ನಿಮಿತ್ತ ಆಸ್ಪತ್ರೆ ಗೆ ದಾಖಲಾಗಿದ್ದು ಇದಕ್ಕೆ ಕ್ಷೇತ್ರದ ಸಂಪೂರ್ಣ ಸುರಕ್ಷದ 30000/ ಚೆಕ್ಕನ್ನು ಬೇಳ್ಳಾರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ ಕೆ, ಕೃಷ್ಣಪ್ರಸಾದ್ ಮಾಡವಕೀಲು ಗ್ರಾಮ...

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಅತೀವ ಮಳೆಯ ಸಂದರ್ಭದಲ್ಲಿ ಒಗ್ಗಟ್ಟಿನ ಮೂಲಕ ಕೆಲಸ ಆಗಬೇಕು , ಆಜಾಗರುಕತೆ ಸಲ್ಲದು ಎ ಸಿ .

ಸುಳ್ಯ: ಸುಳ್ಯ ಕುರುಂಜಿ ಗುಡ್ಡೆ ಪಾರ್ಕ್ ಗೆ ಭೇಟಿ ನೀಡಲು ಆಗಮಿಸಿದ ಸಂದರ್ಭದಲ್ಲಿ ಕುರುಂಜಿ ಗುಡ್ಡೆ ಪಾರ್ಕ್ ಬಳಿಯಲ್ಲಿ ಮನೆಯೊಂದ ಮುಂಬಾಗದಲ್ಲಿ ಬರೆ ಕುಸಿತವಾಗಿದ್ದು ಅಲ್ಲಿ ಒಂದು ಅಪಾಯಕಾರಿ ಮರ ಇರುವುದರಿಂದ ಆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಬಳಿಕ ಮನೆಯವರಿಗೆ ನೋಟಿಸ್ ಜಾರಿಗೊಳಿಸಿ ಕಾಳಾಜಿ ಕೇಂದ್ರಕ್ಕೆ ಅಗ್ಯವಿದ್ದಲ್ಲಿ ಸ್ಥಳಾಂತರ ಮಾಡಬೇಕು ಎಂದು ಕಂದಾಯ...

ಸುಳ್ಯದ ಕುರುಂಜಿಗುಡ್ಡೆ ಪಾರ್ಕ್ ಗೆ ಸಹಾಯಕ ಕಮೀಷನರ್ ಮಳೆಯ ನಡುವೆ ದಿಢೀರ್ ಭೇಟಿ . ಸ್ವಚ್ಚತೆ !

ಸುಳ್ಯ ನಗರದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆಯಿಲ್ಲದೆ ಸೊರಗಿದ ಕುರಿತಾಗಿ ಮಾಧ್ಯಮಗಳು ನಿರಂತರ ವರದಿ ಭಿತ್ತರಿಸಿದ ಬೆನ್ನಲ್ಲೇ ಜು.25ರಂದು ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಪಾರ್ಕ್‌ ಸಮರ್ಪಕ ನಿರ್ವಹಣೆಗೆ ವಾರದೊಳಗೆ ನೀಲಿ ನಕ್ಷೆ ತಯಾರಿಸುವಂತೆ ಮುಖ್ಯಾಧಿಕಾರಿಗೆ ಆದೇಶ ನೀಡಿದರು. ಕುರುಂಜಿಗುಡ್ಡೆ ಪಾರ್ಕ್‌ ನಿರ್ವಹಣೆ ಇಲ್ಲದೆ ಕಾಡುಗಳು ಬಳ್ಳಿಗಳಿಂದ...
Loading posts...

All posts loaded

No more posts

error: Content is protected !!