ಪೆರಾಜೆ : ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ವ್ಯಕ್ತಿ – ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಕಾರು ; ಅಪಾಯದಿಂದ ಪಾರಾದ ಪ್ರಯಾಣಿಕರು

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪೆರಾಜೆ ಸಮೀಪ ವ್ಯಕ್ತಿಯೊಬ್ಬ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮೇ.26 ರಂದು ಮದ್ಯಾಹ್ನ ಸಂಭವಿಸಿದೆ. ಈ ಘಟನೆಯನ್ನು ಕಾರಿನ ಹಿಂಭಾಗದಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಮಾಡಿದ್ದಾರೆ. ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದ ಕಾರು ಹಿಂಬದಿಯಿಂದ ಬರುತ್ತಿದ್ದ ಟಿ.ಟಿ ವಾಹನಕ್ಕೆ ಸೈಡ್ ಕೊಡಲು ಹೋಗಿ ರಸ್ತೆ ಬದಿಯ ಮೋರಿಗೆ...

ಕನಕಮಜಲು : ನಿಯಂತ್ರಣ ತಪ್ಪಿದ ಕಾರು ಪಲ್ಟಿ

ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿ www.amarasuddi.com ವೀಕ್ಷಿಸಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕನಕಮಜಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಇಂದು ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
Ad Widget

ಗುತ್ತಿಗಾರು : ಅಡಿಕೆ ಅಂಗಡಿಯಿಂದ ಹಾಡಹಗಲೇ ಹಣ ಕಳ್ಳತನ – ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿರುವ ಸುಬ್ರಹ್ಮಣ್ಯ ಪೋಲೀಸರು

ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯಲ್ಲಿರುವ ಗ್ರಾಮ ಪಂಚಾಯತ್ ಕಟ್ಟಡದಲ್ಲಿರುವ ಇಜಾಮ್ ಎಂಬುವವರ ಮಾಲೀಕತ್ವದ ಅಡಿಕೆ ಅಂಗಡಿಯಿಂದ ಹಾಡಹಗಲೇ 1 ಲಕ್ಷ ರೂಪಾಯಿ ನಗದು ಕಳ್ಳತನವಾದ ಘಟನೆ ಇದೀಗ ವರದಿಯಾಗಿದ್ದು, ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಂದಿನ(ಮೇ 26) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಚೇತರಿಕೆ..!! ; ರಬ್ಬರ್ ಹಾಗೂ ಅಡಿಕೆ ಧಾರಣೆ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 26 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197 ದಿನಾಂಕ:26:05:2026 ಮಂಗಳವಾರ *01,🐏ಮೇಷ ರಾಶಿ🐏*📃,ದೂರ ಪ್ರಯಾಣಗಳಲ್ಲಿ ಎಚ್ಚರಿಕೆಯಿಂದ ವರ್ತಿಸಬೇಕು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.ಬಂಧು-ಮಿತ್ರರೊಂದಿಗೆ ಆಕಸ್ಮಿಕ ಕಲಹಗಳು ಉಂಟಾಗುತ್ತವೆ. ವೃತ್ತಿ ಹಾಗೂ ಉದ್ಯೋಗದಲ್ಲಿಇತರರೊಂದಿಗೆ.ವಿವಾದಗಳಿಂದ ದೂರವಿರುವುದು ಒಳಿತು. ದೈವಚಿಂತನೆ ಹೆಚ್ಚಾಗುತ್ತದೆ,ಗಮನಿಸಿ:- ವ್ಯಾಪಾರ ಹೆಚ್ಚು ಅನುಕೂಲಕರವಾಗಿರುವುದಿಲ್ಲಪರಿಹಾರ:-ಯಾವುದಾದರೂ ಒಂದು ದೇವಸ್ಥಾನಕ್ಕೆ ಭೇಟಿ ಕೊಡಿ,*02,🐂ವೃಷಭ ರಾಶಿ🐂*📃,ಸ್ಥಿರಾಸ್ತಿ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳು...

ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ – “ಭಗವಂತನ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡುವುದು ಭಾಗ್ಯ” : ಸೋಮಶೇಖರ್ ನಾಯಕ್ ಅಭಿಮತ

ಸುಬ್ರಹ್ಮಣ್ಯ : “ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವುದು ಭಾಗ್ಯ. ಭಗವಂತನ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡುವ ಶ್ರೇಷ್ಠ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು.ಶ್ರೀ ದೇವರ ಪ್ರಸಾದ ಬೋಜನ ಸೇರಿದಂತೆ ಅಧ್ಯಾಯನಕ್ಕೆ ಬೇಕಾದ ಸಕಲ ಸೌಕರ್ಯಗಳು ಶ್ರೀ ದೇವರ ಕೃಪೆಯಾಗಿದೆ. ಕಳೆದ ಐದು ದಶಕಗಳಿಂದ ಅಸಂಖ್ಯಾತ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿ ಔನತ್ಯ...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ.100 ಫಲಿತಾಂಶ

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2025-26ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಗೆ ಹಾಜರಾದ ಎಲ್ಲಾ 28 ವಿದ್ಯಾರ್ಥಿ...

ಸುಳ್ಯ ಗೌಡರ ಯುವ ಸೇವಾ ಸಂಘದಿಂದ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.97 ಅಂಕ ಗಳಿಸಿದ ಪ್ರಲೋಜ್ಞಾ ಪೀರನಮನೆ ಅವರಿಗೆ ಅಭಿನಂದನೆ

ಗೌಡರ ಯುವ ಸೇವಾ ಸಂಘ(ರಿ.) ಸುಳ್ಯ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ, ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಮೇ.23 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರು ಕೊಡುಗೆ ನೀಡಿದ...

ಸುಳ್ಯದ ವಿವಿಧೆಡೆ ಮೇ.26 ರಂದು ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಸುಳ್ಯ - ಕೇರ್ಪಳ, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್, ಡಿಪೋ ಹಾಗೂ ಉಬರಡ್ಕ ಪೀಡರ್ ಗಳಲ್ಲಿ ಮೇ.26 ಮಂಗಳವಾರದಂದು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10:00 ರಿಂದ ಅಪರಾಹ್ನ 2:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ...

ಮಾಣಿಯಲ್ಲಿ ಲಾರಿ – ಸ್ಕೂಟಿ ಢಿಕ್ಕಿ – ಸವಾರ ಗಾಂಧಿನಗರ ನಿವಾಸಿ ಮೃತ್ಯು

ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಮೃತ ದುರ್ದೈವಿ. ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು...
Loading posts...

All posts loaded

No more posts

error: Content is protected !!