ಸುಳ್ಯ : ಮಂಜುನಾಥ್ ಮಡ್ತಿಲ ರವರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿ ಪ್ರಧಾನ

ಎಲೆಮರೆಯ ಕಾಯಿಯಂತೆ ನಿರಂತರವಾಗಿ ತಮ್ಮನ್ನು ತಾವು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಶ್ರಮಿಕ ವರ್ಗದ ಮಂಜುನಾಥ್ ಮಡ್ತಿಲ ರವರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ.23 ರಂದು ಸುಳ್ಯದ ಜೇಸಿ ಭವನದಲ್ಲಿ ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ...

ಬೆಳ್ಳಾರೆ : ಪಳ್ಳಿಮಜಲು ಮಸೀದಿಯಲ್ಲಿ ಸ್ವಲಾತ್ ಮಾಸಿಕ ಮಜ್ಲಿಸ್

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ನಾಮದ ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ವಿಷಯ ಮಂಡನೆಯು ಮೇ 24ರಂದು ಆದಿತ್ಯವಾರ ಆಸ್ತಮಿಸಿದ ಸೋಮವಾರ ಮುಸ್ಸಂಜೆಯಿಂದ ರಾತ್ರಿ 9:30ಯ ವರೆಗೆ ನಡೆಯಿತು.ಮಗ್ರಿಬ್(ಮುಸ್ಸಂಜೆ)ನಮಾಝಿನ ನಂತರ 7 ಘಂಟೆಗೆ ಸ್ವಲಾತ್ ಆರಂಭವಾಯಿತು.ಪಳ್ಳಿಮಜಲು ಮಸೀದಿಯ ಖತೀಬ್ ಮತ್ತು ಇಲ್ಲಿನ ಸಿರಾಜುಲ್ ಹುದಾ ಸೆಕೆಂಡರಿ ಮದರಸದ ಮುಖ್ಯೋಪಾಧ್ಯಾಯ ಮುಹಮ್ಮದ್ ಸವಾದ್ ಮದನಿ,...
Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಸಚಿವ ಜಿ.ಟಿ ದೇವೇಗೌಡ ಭೇಟಿ

ಸುಬ್ರಹ್ಮಣ್ಯ ಮೇ 25 : ಮಾಜಿ ಸಚಿವರು ಹಾಗೂ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ತೀರ್ಥ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಶಿಷ್ಟಾಚಾರ ವಿಭಾಗದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಆದಿ...

ಇಂದಿನ(ಮೇ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 25 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಅಡ್ತಲೆ : ಜತೆಗಿದ್ದ ಆನೆ ದಾಳಿ ಶಂಕೆ – ಹೆಣ್ಣು ಆನೆ ಮರಿ ಸಾವು

ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿ www.amarasuddi.com ವೀಕ್ಷಿಸಿ ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಸಮೀಪ ಕಾಡಾನೆಯ ದಾಳಿಗೆ ಜತೆಗಿದ್ದ ಮರಿಯಾನೆ ಮೃತಪಟ್ಟ ಘಟನೆ ಕಳೆದ ರಾತ್ರಿ ನಡೆದಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಬೆದ್ರುಪಣೆ ಭಾಗದಲ್ಲಿ ಆನೆಗಳು ಕೃಷಿಗೆ ದಾಳಿ ನಡೆಸುತ್ತಿರುವ ಮಾಹಿತಿ...

ಲಾಕ್ ಡೌನ್ ನಿಂದ ತಿಳಿಯಿತು ಹಳ್ಳಿಯ ಮಹತ್ವ – ಯುದ್ಧದಿಂದ ತಿಳಿಯಿತು ಒಲೆಯ ಮಹತ್ವ

ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್ 19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ...

ಮರ್ಕಂಜ : “ಕುಣಿತ ಭಜನೆ ಹಾಗೂ ಭಜನಾ ಅಭ್ಯಾಸ ತರಬೇತಿ ಶಿಬಿರ”ದ ಸಮಾರೋಪ ಸಮಾರಂಭ

ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಮೇ.10 ರಿಂದ ಆರಂಭವಾದ ಕುಣಿತ ಭಜನೆ ಭಜನಾ ಅಭ್ಯಾಸ ಮತ್ತು ಸಂಸ್ಕಾರ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಮೇ.24 ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.  ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಭಜನಾ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 25:06:2026 ಸೋಮವಾರ01,ಮೇಷರಾಶಿ*ನೀವು ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಆಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು.ನಿಮ್ಮ ಸಾಮರ್ಥ್ಯವನ್ನು ತೋರಿಸಲು ನಿಮಗೆ ಅವಕಾಶವಿದೆ. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ನಿಮ್ಮ ನಡವಳಿಕೆಯಿಂದ ಸಹೋದ್ಯೋಗಿಗಳಿಗೆ ಮನಸ್ತಾಪ ಬರುವುದು, ಗಮನಿಸಿ:- ನಿಮ್ಮ ಮಾತು ಜಾಗ್ರತೆಯಿಂದ.ಕೂಡಿರಲಿ,ಪರಿಹಾರ :-ಶ್ರೀ ಆಂಜನೇಯ ಸ್ತೋತ್ರ ಪಠಿಸಿ, *02,ವೃಷಭರಾಶಿ*,ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು...

ಬೆಳ್ಳಾರೆ-ಬೂಡು-ಉಪ್ಪಂಗಳ-ಪಾಠಾಜೆ ರಸ್ತೆಯ ಕಾಂಕ್ರೀಟೀಕರಣ ಪೂರ್ಣ-ಜೂನ್ 12ಕ್ಕೆ ಉದ್ಘಾಟನೆ

ಬೆಳ್ಳಾರೆ ಗ್ರಾಮದ ಉಮಿಕ್ಕಳ ವಾರ್ಡ್ ಸಂಖ್ಯೆ 143ರ ಬೂಡು-ಉಪ್ಪಂಗಳ-ಪಾಠಾಜೆ ರಸ್ತೆಯು ಮರು ಡಾಮರೀಕರಣಗೊಳ್ಳದೆ ಸುಮಾರು 14 ವರುಷಗಳೇ ಕಳೆದು ಹೋಗಿದ್ದವು.ಈ ರಸ್ತೆಯಲ್ಲಿ ಕಳೆದ ಹಲವಾರು ವರುಷಗಳಿಂದ ಪಾದಾಚಾರಿಗಳು ಮತ್ತು ವಾಹನ ಸವಾರರು ಹೇಳ ತೀರದ ಬವಣೆ ಅನುಭವಿಸಿ ಸಾಗುತ್ತಿದ್ದರು‌ ಮತ್ತು ಮೂರು ತಿಂಗಳ ಹಿಂದೆ ಈ ರಸ್ತೆಯ ಎದ್ದು ಹೋಗಿರುವ ರೀತಿಗಳಿಗೆ ಒಂದು ನೂರು ಮೀಟರು...

ಎಲಿಮಲೆ: ಮರಾಟಿ ಗೆಳೆಯರ ಬಳಗ ಮರ್ಕಂಜ ಇದರ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ : ಪ್ರಥಮ – ಕಿಂಗ್ಸ್ ಕಕ್ಕೆಬೆಟ್ಟು ; ದ್ವಿತೀಯ – ಕುಡೆಂಬಿ ಬುಲ್ಡೋಜರ್ಸ್

ಮಾರಾಟಿ ಗೆಳೆಯರ ಬಳಗ ಮರ್ಕಂಜ ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರಾಟಿ ಟ್ರೋಫಿ -2026 ಇಂದು ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆಯಿತು.ಪಂದ್ಯಾಟದಲ್ಲಿ ಪ್ರಥಮ ಬಹುಮಾನ ಹತ್ತು ಸಾವಿರ ನಗದು ಮತ್ತು ಮರಾಟಿ ಟ್ರೋಫಿಯನ್ನು ಕಿಂಗ್ಸ್ ಕಕ್ಕೆಬೆಟ್ಟು ಮತ್ತು ದ್ವಿತೀಯ ಬಹುಮಾನ ಆರು ಸಾವಿರ ರೂಪಾಯಿ ನಗದು ಮತ್ತು ಮರಾಟಿ...
Loading posts...

All posts loaded

No more posts

error: Content is protected !!