- Friday
- August 21st, 2026
ಇದೀಗ ಮಾವಿನಕಟ್ಟೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಕಚೇರಿಯ ಡಿಜಿಟಲ್ ಖಾತೆ ತೆರೆಯಲು ಅವಕಾಶ ಒದಗಿಸಿದೆ. ಇದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಾಯಧನ ಶೀಘ್ರವಾಗಿ ಪಡೆಯಬಹುದು ಹಾಗೂ ಹಣ ಹಿಂಪಡೆಯುವ (withdraw)ಸೌಲಭ್ಯ ಕೂಡ ಒದಗಿಸಿದೆ.ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಜೋಡಿಸಲು ಅಥವಾ ಬದಲಾಯಿಸಲು ಗ್ರಾಮ ಒನ್ ಸೆಂಟರ್ ನಲ್ಲಿ ಅವಕಾಶವಿದೆ. ಅಂಚೆಕಛೇರಿಯ ಸಹಭಾಗಿತ್ವದಲ್ಲಿ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...
ಸುಬ್ರಹ್ಮಣ್ಯ, ಜೂನ್ 28: ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ನಿರ್ಗಮಿತ ಹಾಗೂ ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ಗಳ ಜಂಟಿ ಕ್ಲಬ್ ಅಸೆಂಬ್ಲಿ ಗುರುವಾರ ಕುಲ್ಕುಂದದ ಕುಮಾರಧಾರ ಹೋಂಸ್ಟೇ ನಲ್ಲಿ ಸಂಜೆ ಜರುಗಿತು. ನಿರ್ಗಮಿತ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ವಿನಯ್ ಬೆಳ್ಳಾರೆ, ,ಮುಂದಿನ ಸಾಲಿನ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ...
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು ಇದರ ಆಶ್ರಯದಲ್ಲಿ ಹಾಗೂ ವೈದ್ಯರತ್ನಮ್ ಔಷಧಶಾಲಾ ಪ್ರೈವೆಟ್ ಲಿಮಿಟೆಡ್ ಇದರ ಸಹಯೋಗದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಹಾಗೂ ಆಸ್ಪತ್ರೆಯ ಆಡಳಿತ ನಿರ್ದೇಶಕ ಆಗಿರುವ ಖ್ಯಾತ ಆಯುರ್ವೇದ ತಜ್ಞವೈದ್ಯ ,ಆಯುರ್ವೇದ ಧನ್ವಂತರಿ ಡಾ...
ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ( ಬಾಳುಗೋಡು, ಸಂಪಾಜೆ, ಅಮರ ಪಡ್ನೂರು ಮತ್ತು ಜಾಲ್ಸೂರು ಗ್ರಾಮಗಳನ್ನು ಹೊರತು ಪಡಿಸಿ ಈಗಾಗಲೇ ನೇಮಕಾತಿ ಆಗಿದೆ) ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮೈತ್ರಿ( Multipurpose Artificial insemination worker in rural India ) ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಇಚ್ಛೆಯುಳ್ಳವರು ಕೂಡಲೇ ಪಶು ಆಸ್ಪತ್ರೆ ಸುಳ್ಯದ ಕಚೇರಿಗೆ...
ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಸಂಭವಿಸಿದೆ. ಅಡ್ಕಬಳೆಯ ಚನಿಯ ಎಂಬವರು ಬೆಳಿಗ್ಗೆ 7 ಗಂಟೆಯ ವೇಳೆಗೆ ತನ್ನ ಮನೆ ಸಮೀಪದ ಹೊಳೆಗೆ ಹೋದಾಗ ಕಾಲುಜಾರಿ ಹೊಳೆಗೆ ಬಿದ್ದರು, ಇದನ್ನು ಕಂಡ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು...
ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆಯೂ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಇಂದು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಆದರೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಇನ್ನು ಎರಡು ದಿನ ರೆಡ್ ಅಲರ್ಟ್...
ಜಾಲ್ಸೂರಿನಿಂದ ಮಂಡೆಕೋಲು ಸಂಪರ್ಕಿಸುವ ಪಂಜಿಕಲ್ಲು ತೂಗುಸೇತುವೆಯ ಮೇಲ್ಭಾಗದ ಸಿಮೆಂಟಿನ ಸ್ಲ್ಯಾಬ್ ಗಳು ಬಿರುಕು ಬಿಟ್ಟಿದ್ದು ಅಪಾಯ ಆಹ್ವಾನಿಸುತ್ತಿದೆ. ಇದರ ಮೇಲೆ ದ್ವಿಚಕ್ರ ವಾಹನಗಳು ಸಂಚರಿಸಲು ಅವಕಾಶವಿರುವುದರಿಂದ ಸ್ಲ್ಯಾಬ್ ಗಳು ಬೇಗ ಬಿರುಕು ಬಿಟ್ಟಿರಬಹುದು ಎನ್ನಲಾಗಿದೆ. ಮಳೆಗಾಲವಾದ್ದರಿಂದ ಪಯಸ್ವಿನಿ ಹೊಳೆ ತುಂಬಿ ಹರಿಯುತ್ತಿದ್ದು, ಅಪಾಯ ಸಂಭವಿಸುವ ಮೊದಲು ಆದಷ್ಟೂ ಶೀಘ್ರ ದುರಸ್ತಿ ಪಡಿಸುವುದು ಒಳಿತು ಎಂದು ನಾಗರಿಕರು...
Loading posts...
All posts loaded
No more posts
