ಎಲಿಮಲೆಯ ಸತ್ವಂ ಕ್ಲಿನಿಕ್ ನ ವೈದ್ಯ ಡಾ.ಮಹೇಶ್ ವಳಲಂಬೆಯವರಿಗೆ ಇಂಟರ್ನ್ಯಾಷನಲ್ ರಿಸಚ್೯ ಬೆಸ್ಟ್ ಅವಾಡ್೯

ಸತ್ವಂ ಕ್ಲಿನಿಕ್ ನ ವೈದ್ಯ ಡಾ.ಮಹೇಶ್ ವಳಲಂಬೆಯವರಿಗೆ ಇಂಟರ್ನ್ಯಾಷನಲ್ ರಿಸಚ್೯ ಬೆಸ್ಟ್ ಅವಾಡ್೯ ದೊರೆತಿದೆ ತಮಿಳುನಾಡಿನ ತ್ರಿಚಿ ಅಲ್ಲಿ ನಡೆದ ISSN international research awards and congress 2024 ಅಲ್ಲಿ ವಳಲಂಬೆಯ ಶಂಕರನಾರಾಯಣ ಶರ್ಮಾ ಹಾಗೂ ರಾಜೇಶ್ವರಿ ಇವರ ಪುತ್ರ ಡಾ. ಮಹೇಶ್ ಕೆ ಎಸ್, ಸತ್ವಮ್ ಚಿಕಿತ್ಸಾಲಯ ಎಲಿಮಲೆ ಇವರಿಗೆ International best...

ನಾವೂರಲ್ಲಿ ತಡೆ ಗೋಡೆ ಕುಸಿತ, ಮನೆಗೆ ಹಾನಿ ಅಧಿಕಾರಿಗಳ ಭೇಟಿ

ಕರಾವಳಿಯ ಜಿಲ್ಲೆಯಾಧ್ಯಂತ ಭಾರೀ ಮಳೆ ಸುರಿದ ಪರಿಣಾಮ ಸುಳ್ಯ ನಗರದ ನಾವೂರು ಎಂಬಲ್ಲಿ ತಡೆಗೋಡೆ ಕುಸಿದ ಘಟನೆ ವರದಿಯಾಗಿದ್ದು, ಈ ತಡೆಗೋಡೆಯು ಸಾಜೀದ್‌ ಎಂಬವರಿಗೆ ಸೇರಿದ್ದು ಇದು ಕುಸಿತವಾದ ಕಾರಣದಿಂದ ಪಕ್ಕದ ಮನೆಯವರಾದ ರವಿ ಎಂಬುವವರ ಮನೆಯ ಕಡೆಗೆ ಬಿದ್ದಿದ್ದು ಮನೆಗೆ ಹಾನಿಯಾಗಿದೆ ಎಂದು ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ತಿಳಿಸಿದ್ದು ಸದ್ಯ ಸ್ಥಳಕ್ಕೆ...
Ad Widget

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸುಳ್ಯ ನೇತೃತ್ವದಲ್ಲಿ ನಾಢ ಪ್ರಭು ಕೆಂಪೇಗೌಡ ಜಯಂತಿ ಆಚರಣೆ , ಸನ್ಮಾನ.

ಸುಳ್ಯ:ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸುಳ್ಯ ನೇತೃತ್ವದಲ್ಲಿ ನಾಢ ಪ್ರಭು ಕೆಂಪೇಗೌಡ ಜಯಂತಿ ಆಚರಣೆಯು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ಜರುಗಿತು . ಕಾರ್ಯಕ್ರಮ ಸಭಾ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ವಹಿಸಿ ದೀಪ ಬೆಳಗಿ , ಪುಸ್ಪಾರ್ಚನೆಗೈದು ಉದ್ಘಾಟಿಸಿ ಮಾತನಾಡುತ್ತಾ ನಮ್ಮ ಸುಳ್ಯ ತಾಲೂಕು ಅತೀ ಹೆಚ್ಚು ಗೌಡ...

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸುಳ್ಯ ನೇತೃತ್ವದಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಸುಳ್ಯ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸುಳ್ಯ ನೇತೃತ್ವದಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಣೆಯು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ಜರುಗಿತು. ಕಾರ್ಯಕ್ರಮ ಸಭಾ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ವಹಿಸಿ ದೀಪ ಬೆಳಗಿ , ಪುಸ್ಪಾರ್ಚನೆಗೈದು ಉದ್ಘಾಟಿಸಿ ಮಾತನಾಡುತ್ತಾ ನಮ್ಮ ಸುಳ್ಯ ತಾಲೂಕು ಅತೀ ಹೆಚ್ಚು ಗೌಡ...

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ವಿತರಣೆ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕರ್ನಾಟಕ ಸರಕಾರ ಅರಣ್ಯ ಇಲಾಖೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಜೂ.26 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯವರು ಉಚಿತವಾಗಿ ಕೊಡ ಮಾಡಿದ ವಿವಿಧ ರೀತಿಯ ಕಾಡಿನ ಹಾಗೂ  ಹಾಗೂ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಹ್ಮಣ್ಯ...

ಕೈಗೆ ಗಂಭೀರ ಗಾಯಗೊಂಡ ಸಂಕಟ ಪಡುತ್ತಿದ್ದ ಬೀದಿ ನಾಯಿಗೆ ಚಿಕಿತ್ಸೆ ನೀಡಿದ ಯುವಕರು – ಮಾನವೀಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ವಾಹನದ ಅಡಿಗೆ ಬಿದ್ದು ಕೈಗೆ ಗಂಭೀರ ಗಾಯಗೊಂಡು ನೋವಿನಿಂದ ನರಳುತ್ತಿದ್ದ ನಾಯಿಗೆ ಯುವಕರ ತಂಡ ಚಿಕಿತ್ಸೆ ನೀಡಿದ್ದು, ಈ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಗತ್ತಿನಲ್ಲಿ ಅತ್ಯಂತ ವಿಶ್ವಾಸರ್ಹ ಪ್ರಾಣಿ ಅಂದರೆ ಅದು ನಾಯಿ ಅಂತಹ ಪ್ರಾಣಿಗಳನ್ನು ಬೀದಿಯಲ್ಲಿ ಬಿಡೋ ಕಾಲದಲ್ಲಿ, ಬೀದಿಯಲ್ಲಿ ಇದ್ದ ನಾಯಿಯ ನೋವು ಅರ್ಥೈಯಿಸಿ ಚಿಕಿತ್ಸೆ ನೀಡಲು ಮನಸ್ಸು ಮಾಡುವುದೆಂದರೇ ಮೆಚ್ಚಲೇಬೇಕು....

ಕೊಲ್ಲಮೊಗ್ರ : ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

            ಜೂ.26ನೇ ಬುಧವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸುಳ್ಯ ತಾಲೂಕು ಕೊಲ್ಲಮೊಗ್ರು ಒಕ್ಕೂಟಗಳ ವತಿಯಿಂದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು. ಈ  ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೊಲ್ಲಮೊಗ್ರು -  ಒಕ್ಕೂಟದ ಅಧ್ಯಕ್ಷರು ಹಾಗೂ  ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಇವರು ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಮಲ.ಎ ಇವರು ಕಾರ್ಯಕ್ರಮವನ್ನು...

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ವಿಶೇಷ ರಂಗಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಬೂತ್ ಸಮಿತಿಯವರು ಹಾಗೂ ನಡುಗಲ್ಲು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಮದ್ಯಪಾನ ಸೇವಿಸಿ ಬಂದ ಯುವಕ – ಎತ್ತಿ ಎಸೆದ ದೇವಸ್ಥಾನದ ಆನೆ – ವಿಡಿಯೋ ವೈರಲ್

https://youtube.com/shorts/AAj5VNzHCnU?si=XIHnmt7YsU0DoDUA ಯುವಕನೊಬ್ಬನನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಎಳೆದು ಹಾಕಿದ ಘಟನೆ ನಡೆದಿದ್ದು ವೀಡಿಯೋ ವೈರಲ್ ಆಗಿದೆ.ಸುಬ್ರಹ್ಮಣ್ಯದ  ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.  ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು.ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್...

ಸುಬ್ರಹ್ಮಣ್ಯ: ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಕುಮಾರಧಾರ ನದಿ

ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ – ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ...
Loading posts...

All posts loaded

No more posts

error: Content is protected !!