- Friday
- August 21st, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ ಗ್ರಾಮ ಪಂಚಾಯತ್ ಗುತ್ತಿಗಾರು ಅನುಮತಿಯೊಂದಿಗೆ, ಗ್ರಾಮ ಪಂಚಾಯತ್ ಸದಸ್ಯ ವಿಜಯ್ ಕುಮಾರ್ ಚಾರ್ಮಾತ ಇವರ ಮೇಲುಸ್ತುವಾರಿಯೊಂದಿಗೆ ಮಾಡಲಾಯಿತು. ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಮೊದಲಿಗೆ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳೊಂದಿಗೆ ಎಸ್ ಡಿ ಎಂ ಸಿ ರಚನೆ...
ಕಾಂಕ್ರೀಟೀಕರಣಗೊಂಡ ದೇವಚಳ್ಳ ಗ್ರಾಮದ ದೇವ ಕಾಲೋನಿ ರಸ್ತೆ ಉದ್ಘಾಟನೆ ಇಂದು ನೆರವೇರಿತು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ ಕಿಶೋರ್ ಅಂಬೆಕಲ್ಲು ಮತ್ತು ಸಂಜೀವಿನಿ ಒಕ್ಕೂಟದ ತಾರಾ ರವೀಂದ್ರ ಅಡ್ಡನಪಾರೆ ನೆರವೇರಿಸಿದರು. ಕಾಲೋನಿಯ ಹಿರಿಯರಾದ ಬಾಬು ದೇವ ತೆಂಗಿನ ಕಾಯಿ ಒಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಪಿಡಿಓ ಗುರುಪ್ರಸಾದ್, ರಾಮಚಂದ್ರ ದೇವ, ಕುಸುಮಾಧರ...
ಭಾರತೀಯ ಜನತಾ ಪಾರ್ಟಿಯ ಸುಳ್ಯಮಂಡಲದ ನೂತನ ಕಾರ್ಯಾಲಯವು ಆಯುರ್ವೇದಿಕ್ ಕಾಲೇಜಿನ ಬಳಿಯ ನಿವೇಶನದಲ್ಲಿ ಜೂನ್ 24ರಂದು ಉದ್ಘಾಟನೆಗೊಳ್ಳಲಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪನವರು ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಯಡಿಯೂರಪ್ಪನವರು ಜೂನ್ 23 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ಜೂನ್ 24ರಂದು ಧರ್ಮಸ್ಥಳದ ಬೆಳಗಿನ ಪೂಜೆಯಲ್ಲಿ ಭಾಗವಹಿಸಿ ನಂತರ...
ದೇವಚಳ್ಳ ಗ್ರಾಮದ ದೇವ ಪಡ್ಪು ದಿ.ಆನಂದ ಗೌಡರ ಧರ್ಮಪತ್ನಿ ನಾಗಮ್ಮ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು, ಪುತ್ರಿಯರಾದ ಲಲಿತ ದೇವರಾಜ್ ಚಿಕ್ಕಮಗಳೂರು, ಶಶಿ ಕಲಾ ತಿರುಮಲೇಶ್ವರ ಬೊಳ್ಳೂರು, ಹಿತಾಕ್ಷಿ ಚೆನ್ನಕೇಶವ ಚಿಕ್ಕಮಗಳೂರು, ಸುಮತಿ ಚಂದ್ರಶೇಖರ ಗಟ್ಟಿಗಾರು, ಜಯಶ್ರೀ...
ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ,ಸಂಸ್ಥೆ ಯ ಬೆಳ್ಳಿ ಹಬ್ಬ ಆಚರಣಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗದಿಂದಾಗುವ ಆರೋಗ್ಯ ಮಾಹಿತಿ ಮತ್ತು ಯೋಗ ಪ್ರಾತ್ಯಕ್ಷತೆಯು ಜಟ್ಟಿಪಳ್ಳದ ಯುವಸದನ ದಲ್ಲಿ ಜರುಗಿತು..ಡಾ. ಅನುಷಾ ಮಡಪ್ಪಾಡಿ ಯವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿವಿಧ ಯೋಗಾಸನ...
ಮಡಿಕೇರಿ ಜೂ.21(ಕರ್ನಾಟಕ ವಾರ್ತೆ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೈಮಾಸಿಕ ‘ಹಿಂಗಾರ’ ಪುಸ್ತಕ 6 ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು ಉದ್ದೇಶಿಸಲಾಗಿದೆ.ಈ ಸಂಬಂಧ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಹನಿಗವನ, ಜನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ ಮತ್ತಿತರ ವಿಚಾರಗಳ ಕುರಿತು ಬರಹಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು “ಅರೆಭಾಷೆ ಬರಹ’ ಗಳನ್ನು...
ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರ್ಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂದಿದ್ದ ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಅಡ್ತಲೆ ಇವುಗಳ ಸಹಭಾಗಿತ್ವದಲ್ಲಿ ಜೂ.22 ರಂದು ಅಡ್ತಲೆ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಮಾಧವ.ಪಿ ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಹಿತ್.ಎಂ.ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕರಾದ ಹೊನ್ನಪ್ಪ ಮಾಸ್ತರ್ ಅಡ್ತಲೆ ಅವರು ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ಕರಾಟೆ ತರಬೇತಿ ಉದ್ಘಾಟನೆಗೊಂಡಿತು. ವಿದ್ಯಾಸಂಸ್ಥೆಯ ಅದ್ಯಕ್ಷರಾದ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ದೀಪ ಬೆಳಗಿಸಿ ತರಬೇತಿಯನ್ನು ಉದ್ಘಾಟಿಸಿದರು. ಪ್ರೌಢ ಶಾಲಾ ಮುಖ್ಯಗುರು ಯಶೋಧರ ಎನ್ ಪ್ರಾಸ್ತಾವಿಕ ಮಾತನ್ನಾಡಿದರು. ಶಾಲಾ ಮುಖ್ಯಗುರು ಉದಯ ಕುಮಾರ್ ರೈ ಎಸ್...
ಕುಕ್ಕೆ ಸುಬ್ರಹ್ಮಣ್ಯ ಜೂ. 13 : ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆ ಸಮಾಲೋಚನಾ ಸಭೆಯು ಕುಮಾರಧಾರ ಸಭಾಂಗಣದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಠಾಣೆ, ಸುಬ್ರಹ್ಮಣ್ಯ ದಲ್ಲಿರುವ ಎಲ್ಲಾ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ಸುಬ್ರಹ್ಮಣ್ಯ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕುಕ್ಕೆ...
Loading posts...
All posts loaded
No more posts
