- Saturday
- August 22nd, 2026
ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಹಿರಿಯ ಸರ್ವೆಯರ್ ಸಿಂಗಾರ ಶೆಟ್ಟಿ ನೇಮಕಗೊಂಡಿದ್ದಾರೆ. ಸಂಘದ ಅಧ್ಯಕ್ಷರಾಗಿದ್ದ ತೀರ್ಥರಾಮ ಹೊಸೊಳಿಕೆಯವರು ಸರಕಾರಿ ಸೇವೆಯಿಂದ ನಿವೃತ್ತರಾದ ಬಳಿಕ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷರಾಗಿದ್ದ ಸಿಂಗಾರ ಶೆಟ್ಟಿ ಯವರು ಪ್ರಭಾರ ಅಧ್ಯಕ್ಷರಾಗಿದ್ದರು. ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿ ತಾಲೂಕು ಸಮಿತಿಯಿಂದ ರಾಜ್ಯ ಸಮಿತಿಗೆ ವರದಿ ಸಲ್ಲಿಸಲಾಗಿತ್ತು. ಇನ್ನು 5...
ಸಂಘ ಸಂಸ್ಥೆಗಳಿ0ದ ಅಭಿಮಾನಿಗಳಿಂದ ಸನ್ಮಾನಗಳ ಮಹಾಪೂರ: ಶುಭ ಹಾರೈಕೆಯ ಹೊನಲುಸುಬ್ರಹ್ಮಣ್ಯ: ತನ್ನ ೩೫ ವರ್ಷಗಳ ಸರಕಾರಿ ಸೇವೆಯಿಂದ ಸೇವಾ ನಿವೃತ್ತಿ ಹೊಂದಲಿರುವ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ಗೌರವಾರ್ಪಣೆ ಕಾರ್ಯಕ್ರಮ ಮತ್ತು ಸಾರ್ವಜನಿಕ ಸನ್ಮಾನ ಸುಬ್ರಹ್ಮಣ್ಯದ ವಲ್ಲೀಶ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಅನೇಕ ಸಂಘ ಸಂಸ್ಥೆಗಳು, ನೂರಾರು ಅಭಿಮಾನಿಗಳು...
ಅಯ್ಯನಕಟ್ಟೆಯಲ್ಲಿ ಶ್ರೀ ವಿದ್ಯಾ ಟ್ಯೂಷನ್ ಸೆಂಟರ್ ಮೇ.30ರಂದು ಶುಭಾರಂಭಗೊಂಡಿತು. ಬೆಳ್ಳಾರೆ ಕೆಪಿಎಸ್ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀನಾಥ್ ರೈ ದೋಳ್ತೋಡಿ ದೀಪ ಬೆಳಗುವ ಮೂಲಕ ಟ್ಯೂಷನ್ ಸೆಂಟರ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಮಾಲಕರಾದ ಸಂಕಪ್ಪ ರೈ ಕಳಂಜ, ಕಳಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರವಿಪ್ರಸಾದ್ ರೈ ಕಳಂಜ, ಟ್ಯೂಷನ್ ಸೆಂಟರ್ ನ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2022- 23ನೇ ಶೈಕ್ಷಣಿಕ ಅವಧಿಯ ಅಂತಿಮ ಪದವಿ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮಹಾವಿದ್ಯಾಲಯದ ತೃತೀಯ ಬಿಬಿಎ ವಿದ್ಯಾರ್ಥಿನಿ ಸಿಂಧೂರ ಕೆ. ಐದನೇ ರ್ಯಾಂಕ್ ಹಾಗೂ ಅಂತಿಮ ಪದವಿ ವಿದ್ಯಾರ್ಥಿನಿ ಶ್ರಾವ್ಯ ಎಂ.ಎಂ. ಇವರು ಹತ್ತನೇ ರ್ಯಾಂಕ್ ಪಡೆದಿರುತ್ತಾರೆ.ಬಿ.ಬಿ.ಎಂ. ವಿದ್ಯಾರ್ಥಿನಿಯಾಗಿರುವ ಸಿಂಧೂರ ರಾಮಕುಂಜದ ನಿವಾಸಿ. ಶ್ರಾವ್ಯ ಎಂ.ಎಂ. ಅವರು ಗುತ್ತಿಗಾರು ಗ್ರಾಮದ...
ಗುತ್ತಿಗಾರು : ಸ್ವಚ್ಛತೆಗಾಗಿ ಎಷ್ಟೆ ಜನ ಜಾಗೃತಿ ಮೂಡಿಸಿದರೂ ಕ್ಯಾರೆ ಅನ್ನದೇ ಕಸ ಎಸೆಯುವವರಿಗೆ ಗ್ರಾಮ ಪಂಚಾಯತ್ ದಂಡ ಪ್ರಯೋಗ ಮಾಡಿದೆ. ಎರಡು ದಿನದ ಹಿಂದೆ ಗುತ್ತಿಗಾರು-ಬಳ್ಪ ರಸ್ತೆಯ ಚತ್ರಪ್ಪಾಡಿ ಬಳಿ ಜೀಪಿನಲ್ಲಿ ಕಸ ತಂದು ಹಾಕಲಾಗಿತ್ತು. ಕಸ ಎಸೆದರನ್ನು ದಾಖಲೆ ಸಮೇತ ಪತ್ತೆ ಮಾಡಿ ಗ್ರಾ.ಪಂ. ರೂ. 1000 ದಂಡ ವಿಧಿಸಿ, ಕಸ ಎಸೆದವರಿಂದಲೇ...
ಮುತ್ತಿನಂತೆ ಪಳಪಳ ಹೊಳೆಯುವ ಬಿಳುಪಾದ ಹಲ್ಲುಗಳು ಇರಬೇಕೆಂದು ಪ್ರತಿಯೊಬ್ಬರೂ ಆಶಿಸುತ್ತಾರೆ. ಆದರೆ ಎಲ್ಲರ ಹಲ್ಲುಗಳ ಬಣ್ಣ ಬೇರೆ ಬೇರೆ ಇರುತ್ತದೆ. 90 ಶೇಕಡಾ ಮಂದಿಗೆ ಬಿಳಿಯಾದ ಹಲ್ಲುಗಳು ಇರುತ್ತವೆ. ಇನ್ನುಳಿದ 10 ಶೇಕಡಾ ಮಂದಿಗೆ ತೆಳು ಹಳದಿ, ಹಳದಿ, ಗುಲಾಬಿ ಬಣ್ಣ, ಕಪ್ಪಾಗಿರುವ ಹಲ್ಲು ಹೀಗೆ ಬೇರೆ ಬೇರೆ ಬಣ್ಣದ ಹಲ್ಲುಗಳು ಇರುವ ಸಾಧ್ಯತೆ ಇರುತ್ತದೆ....
ಬಾಳುಗೋಡು ಗ್ರಾಮದ ಪದಕ ನಿವಾಸಿ ವ್ಯಕ್ತಿಯೊಬ್ಬ ತನ್ನ ಮನೆಯಿಂದು ಸೂಮಾರು 4 ಕಿ .ಮಿ ದೂರದಲ್ಲಿರುವ ಮಾನಡ್ಕ ಎಂಬಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ದಿl ರಾಮಚಂದ್ರ ಆಚಾರ್ಯ ಅವರ ಪುತ್ರ, ಹರಿಹರ ಪ್ರೌಢಶಾಲಾ ಬಳಿ ಬಡಗಿ ವೃತ್ತಿ ನಡೆಸುತಿದ್ದ ಪ್ರಕಾಶ್ ಆಚಾರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 31...
ಸುಳ್ಯ: ವಿಧಾನ ಪರಿಷತ್ನ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಗೆಲುವಿನ ವಿಶ್ವಾಸ ಇದೆ ಎಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಹಾಗೂ ಡಾ.ಕೆ.ಕೆ.ಮಂಜುನಾಥ್ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ 42...
ಸುಳ್ಯದ ಕುರುಂಜಿಗುಡ್ಡೆಯಲ್ಲಿ ಪಿಕಪ್ ವಾಹನ ವೊಂದು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದವರಿಗೆ ಗಾಯವಾಗಿದೆ. ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ದಿ ಯೋಜನೆಯಡಿ ಕೇಂದ್ರ ಯೋಜನಾ ಆಯೋಗದ ಮುಖಾಂತರ ಭಾರತ್ ಸೇವಕ್ ಸಮಾಜ್ BSS ಸುಮಾರು ೫೦೦ಕ್ಕಿಂತಲೂ ಹೆಚ್ಚು ಅಲ್ಪಾವಧಿಯ ವೃತ್ತಿಪರ ಕೋರ್ಸ್ಗಳನ್ನು ನಡೆಸುತ್ತಿದ್ದು ಅದರಲ್ಲಿ DMED ಕೋರ್ಸ್ ಒಂದಾಗಿದೆ.ಈ ತರಬೇತಿಯು ಒಂದು ವರ್ಷ ಅವಧಿಯದ್ದಾಗಿದೆ.ಪಿಯುಸಿ ಮತ್ತು ಇನ್ನಿತರ ಅರ್ಹತೆಯನ್ನು ಪಡೆದಂತಹ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಈ ಶಿಕ್ಷಕಿ ತರಬೇತಿಯನ್ನು ಪಡೆಯಬಹುದಾಗಿದೆ....
Loading posts...
All posts loaded
No more posts
