ಕವನ : ಇರುವುದೊಂದೇ ಜೀವನ…

ಇರುವುದೊಂದೇ ಜೀವನ ಖುಷಿಯಿಂದಲೇ ಬದುಕಬೇಕು ಎನ್ನುವರು ಎಲ್ಲರೂ, ಆದರೆ ಕಷ್ಟ-ನೋವು, ಜವಾಬ್ದಾರಿಗಳ ನಡುವೆ ಖುಷಿಯನ್ನು ಹುಡುಕುವುದಾದರೂ ಹೇಗೆ ಹುಡುಕಿದವರೇ ಬಲ್ಲರು...ಇತರರೆದುರು ಖುಷಿಯಿಂದ ನಗುನಗುತ್ತಲೇ ಇರುವರು ಎಲ್ಲರೂ, ಅವರವರ ಬದುಕಿನ ಕಷ್ಟ-ನೋವುಗಳನ್ನು ಅವರವರೇ ಬಲ್ಲರು, ಇತರರೆದುರು ಖುಷಿಯಿಂದಿದ್ದರೂ ಒಳಗೊಳಗೆ ತಮ್ಮ ಬದುಕಿನ ಕಷ್ಟಗಳನ್ನು ನೆನೆದು ನೋವು ಅನುಭವಿಸುತ್ತಿರುವರು ಎಲ್ಲರೂ...ಬಾಲ್ಯದಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಕಾಣುವರು ಎಲ್ಲರೂ, ದೊಡ್ಡವರಾದಾಗಲೇ...

ಕಲ್ಮಕಾರು : ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶಾಲಾ ಸ್ವಚ್ಚತೆ

ಸುಬ್ರಹ್ಮಣ್ಯ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮೇ.26 ರಂದು ಕಟ್ಟ, ಗೋವಿಂದನಗರ ಹಾಗೂ ಕಲ್ಮಕಾರು ಶಾಲೆಗಳ ಒಳಾಂಗಣ ಹಾಗೂ ಹೊರಾಂಗಣ ಹಾಗೂ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯ ನಡೆಯಿತು. ಹಾಗೂ ಗಾಳಿ ಮಳೆಗೆ ಹಾನಿಯಾಗಿದ್ದ ಬಂಗ್ಲೆಗುಡ್ಡೆ ಶಾಲೆಯ ಅಕ್ಷರದಾಸೋಹ ಕೊಠಡಿಯನ್ನು ಸ್ವಚ್ಛಗೊಳಿಸಲಾಯಿತು.
Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನ ಜಾತ್ರೆ

      ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಭಕ್ತಾದಿಗಳು ಬರುತ್ತಲೇ ಇದ್ದಾರೆ. ಬೇಸಿಗೆ ರಜೆ ಕೊನೆಗೊಳ್ಳುವ ಅಂಗವಾಗಿ ಹಾಗೂ ಸರಣಿ ರಜೆಗಳ ಸಂದರ್ಭದಲ್ಲಿ ಭಕ್ತಾದಿಗಳು ಕುಕ್ಕೆಗೆ ಬಂದು ಪವಿತ್ರ ನದಿ ಕುಮಾರಧಾರದಲ್ಲಿ ನದಿ ಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ  ತೆರಳುತ್ತಿರುವುದು ಸಾಮಾನ್ಯವಾಗಿದೆ. ದೇವಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ...

ನೂತನ ಬಂಡಿರಥ ಕುಕ್ಕೆ ಸುಬ್ರಹ್ಮಣ್ಯನಿಗೆ ಸಮರ್ಪಣೆ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ದೇವರ ಭಕ್ತ ಪ್ರಸ್ತುತ ಅಮೇರಿಕಾದ ಟೆಕ್ಸಾಸ್‌ನ ನಿವಾಸಿ ಮತ್ತು ಅಲ್ಲಿನ ಉದ್ಯೋಗಿ ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಪಾಲಕ್ಕೋಡ್‌ನ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ವೇಮೂ ಶ್ರೀ ದೇವರಿಗೆ ನೂತನ ಬಂಡಿ ರಥವನ್ನು ಸೇವಾರೂಪದಲ್ಲಿ ನೀಡಿದ್ದಾರೆ. ವೈದಿಕ ವಿದಿವಿಧಾನಗಳ ಮೂಲಕ ಸೋಮವಾರ ಬಂಡಿರಥವನ್ನು...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಮಕ್ಕಳಿಗೆ ಉಚಿತ ಡಾಕ್ಟರ್ ಕಿಟ್ ವಿತರಣೆ

ಅಯ್ಯನಕಟ್ಟೆಯ ಗೋಕುಲ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಕ್ಕಳಿಗೆ ಉಚಿತವಾಗಿ 'ಡಾಕ್ಟರ್ ಕಿಟ್' ಗಳನ್ನು ಮೇ.26ರಂದು ವಿತರಿಸಲಾಯಿತು. ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಉತ್ತಮ ವೈದ್ಯರಾಗಲು ಹಾಗೂ ಸಮಾಜಸೇವೆಯನ್ನು ಮಾಡಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಿಟ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳ ಆರೋಗ್ಯವನ್ನು ಕಾಪಾಡಲು...

ಹಲ್ಲನ್ನು ಬಿಳುಪಾಗಿಡಲು ಅನುಸರಿಸಬೇಕಾದ ಸುರಕ್ಷಿತ ಕ್ರಮಗಳೇನು?

ಹೊಳೆಯುವ ಹಲ್ಲುಗಳಿಗಾಗಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ಹಲ್ಲು ತಕ್ಷಣ ಬಿಳುಪಾಗಿಸಲು ಹಲವಾರು ಸುಲಭ ವಾಮ ಮಾರ್ಗಗಳನ್ನು ಯಾವುದೇ ವೈಜ್ಞಾನಿಕ ಪುರಾವೇ ಇಲ್ಲದೆ ಹತ್ತು ನಿಮಿಷಗಳಲ್ಲಿ ಹಲ್ಲು ಬಿಳಿಯಾಗುತ್ತದೆ ಎಂದೆಲ್ಲಾ ಜಾಹೀರಾತು ನೀಡಿ ದಾರಿ ತಪ್ಪಿಸುವ ಕೆಲಸ ಎಗ್ಗಿಲ್ಲದೇ ನಡೆಯುತ್ತಿದೆ. ಇಂತಹಾ ದಿಢೀರ್ ಬಿಳುಪೀಕರಣದಿಂದಾಗುವ ಅಪಾಯದ ಅರಿವು ಇಲ್ಲದ ಜನರು ಹಲ್ಲು ಬಿಳುಪಾಗಿಸಲು ಸುಲಭವಾದ ಅವೈಜ್ಞಾನಿಕವಾದ...

ಮೆಟ್ಟಿನಡ್ಕ : ಹಲ್ಲೆ ಆರೋಪ – ಮಹಿಳೆಯಿಂದ ದೂರು ದಾಖಲು

ನಾಲ್ಕೂರು ಗ್ರಾಮದ ಮೆಟ್ಟಿನಡ್ಕ ಎಂಬಲ್ಲಿ ತನ್ನ ಜಾಗದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಕೆಲವರು ಬಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆಂದು ಮಹಿಳೆಯೊಬ್ಬರು ದೂರು ನೀಡಿದ ಘಟನೆ ಮೇ.22 ರಂದು ನಡೆದಿದೆ. ಆಲೆಟ್ಟಿ ಗ್ರಾಮದ ಮೈಂದೂರು ಕಾನ ಮನೆ ದೇವಕಿ (63) ಎಂಬವರು ನಾಲ್ಕೂರು ಗ್ರಾಮದ ಮೆಟ್ಟಿನಡ್ಕ ಎಂಬಲ್ಲಿ ಕೃಷಿ ಜಮೀನು ಹೊಂದಿದ್ದಾರೆ.  ಮೇ. 22...

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಪ್ರಕೃತಿ ಜೊತೆ ಬದುಕುವುದನ್ನು ಕಲಿಯಬೇಕು ಚಂದ್ರಮತಿ ಕೆ. ಪ್ರಕೃತಿ ಜೊತೆ ನಾವು ಬದುಕಬೇಕು ಪ್ರಕೃತಿಯ ವಿರುದ್ದವಾಗಿ ನಾವು ಬದುಕಲು ಹೋದಾಗ ಅಸಮತೋಲನ ಉಂಟಾಗುತ್ತದೆ. ಪ್ರಕೃತಿಗೆ ಹೊಂದಿಕೊಂಡು ನಾವು ಬದುಕಬೇಕು ಹಾಗಾದಾಗ ಪ್ರಕೃತಿ ಕೂಡ ಪೂರಕವಗಿ ಬೆಳೆಯಲು ಸಹಕಾರಿಯಾಗುತ್ತದೆ. ಕೆಲವೊಮ್ಮೆ ಪ್ರಾಕೃತಿಕ ವಿಕೋಪಗಳು ಎದುರಾದಾಗ ಅದನ್ನು ಎದುರಿಸಲು ನಾವು ಸನ್ನದ್ಧರಾಗಿರಬೇಕು ರೆಡ್ ಕ್ರಾಸ್ ಶಿಬಿರದಿಂದ ಇದನ್ನು ಕಲಿಯಲು...

ಪ್ರತಿಭಾ ಪುರಸ್ಕಾರ ಅರ್ಜಿಗೆ ಸುಳ್ಯ ಎನ್.ಎಸ್.ಯು.ಐ ವತಿಯಿಂದ ಚಾಲನೆ

2024 ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ  75% ಗಿಂತ ಹೆಚ್ಚಿನ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಎನ್.ಎಸ್.ಯು.ಐ ಸುಳ್ಯ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರತಿಭಾ ಪುರಸ್ಕಾರ ಸನ್ಮಾನ ಹಾಗು ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ನಡೆಯಲಿಕ್ಕಿದೆ. ವಿಧ್ಯಾರ್ಥಿಗಳು ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರಬೇಕು. ಅರ್ಜಿ ಸಲಿಸುವ ಕೊನೆಯ ದಿನಾಂಕ ಜೂನ್ 15 2024...

ಸುಳ್ಯ ಎನ್ನೆoಪಿಯುಸಿಯಲ್ಲಿ ಸಿ ಇ ಟಿ ಸೆಲ್ ಉದ್ಘಾಟನೆ 

ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿ ಇ ಟಿ, ನೀಟ್, ಜೆ ಇ ಇ ಗೆ ತರಬೇತಿ ನೀಡುವ ಸಿ ಇ ಟಿ ಸೆಲ್ ಮೇ 27ರಂದು ಉದ್ಘಾಟನೆಗೊಂಡಿತು.ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಚಂದ್ರ ಶೇಖರ ಪೇರಾಲು...
Loading posts...

All posts loaded

No more posts

error: Content is protected !!