ಉದ್ಯೋಗಾಕಾಂಕ್ಷಿಗಳಿಗೊಂದು  ಸುವರ್ಣಾವಕಾಶ – ಮೂಡಬಿದಿರೆಯಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ “ಆಳ್ವಾಸ್ ಪ್ರಗತಿ -2024”

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 14 ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ "ಆಳ್ವಾಸ್ ಪ್ರಗತಿ 2024" ಜೂನ್ 7 ಮತ್ತು 8 ರಂದು ನಡೆಯಲಿದೆ ಎಂದು  ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮೇಳದ ವಿವರ ನೀಡಿದರು. ಆಳ್ವಾಸ್ ಪ್ರಗತಿ' ಆಳ್ವಾಸ್ ಶಿಕ್ಷಣ...

ಬೈಕ್ ನಿಂದ ಬಿದ್ದು ಚಿಕಿತ್ಸೆ ಪಡೆಯುತ್ತಿರುವ ಸಮಾಜಸೇವಕನಿಗೆ ಬೇಕಿದೆ ಸಹಾಯಹಸ್ತ

ಯುವ ತೇಜಸ್ಸಿನ ಆ್ಯಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ಪ್ರದೀಪ್ ಅಡ್ಕ ಎಂಬುವವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆ್ಯಂಬುಲೆನ್ಸ್'ನಲ್ಲಿ ಬಹಳಷ್ಟು ಬಾರಿ ಬಡವರಿಗೆ(ಕಷ್ಟದಲ್ಲಿರುವವರಿಗೇ) ಜನರಿಗೆ ಉಚಿತ ಸೇವೆಯನ್ನು ಒದಗಿಸಲೂ ಕಾರಣಕರ್ತರಾದ ಬಡ ಕುಟುಂಬದ ಪ್ರದೀಪ್ ಅವರು ಸಂಕಷ್ಟದಲ್ಲಿದ್ದಾರೆ. ಇವರ...
Ad Widget

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕಕ್ಕೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಪ್ರಧಾನ

ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಇದರ ಆಶ್ರಯದಲ್ಲಿ ನಡೆದ MEIF  ANNUAL MEET AND EXCELLENCE AWARD-2024 ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುಖ್ಯಮಂತ್ರಿಗಳ ಅಧೀನ ಪ್ರಧಾನ ಕಾರ್ಯದರ್ಶಿ ಎಲ್.ಕೆ ಅಥೀಖ್ ( ಹಣಕಾಸು ಇಲಾಖೆ), ಮೀಫ್...

ಬಾಕಿಲ : ರಸ್ತೆಗೆ ಬಿದ್ದ ಮರ ತೆರವುಗೊಳಿಸಿದ ಯುವಕರು

ಸುಳ್ಯ ಸುಬ್ರಹ್ಮಣ್ಯ ರಸ್ತೆಯಲ್ಲಿ ಬಾಕಿಲ ಬಳಿ ಮರ ಬಿದ್ದು ವಾಹನಗಳಿಗೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ಮೂರು ದಿನಗಳಿಂದ ರಸ್ತೆಯಲ್ಲಿ ಬಿದ್ದಿದ್ದ ಮರ ಹಾಗೂ ಚೆಂಡೆಮುಳ್ಳನ್ನು ವಳಲಂಬೆಯ ಯುವಕರ ತಂಡ ಶ್ರಮದಾನ ನಡೆಸಿ ತೆರವು ಮಾಡಿದೆ.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಜ್ಯುವೇಶನ್‌ ಡೇ

ಮೇ.31ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ2023-24ನೇ ಸಾಲಿನಲ್ಲಿಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿಪ್ರಮಾಣ ಪತ್ರ ಪ್ರಧಾನ   ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್‌ ಕಮಿಟಿ‘ಬಿ’ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಾಯತಾಂತ್ರಿಕ ಮಹಾವಿದ್ಯಾಲಯದ register v (evaluation)ಡಾ. ಟಿ.ಎನ್. ಶ್ರೀನಿವಾಸ ಅವರು ಆಗಮಿಸಲಿದ್ದಾರೆ ಹಾಗೂ ಇನ್ನೋರ್ವ ಅತಿಥಿಗಳಾಗಿ...

ಆಯುರ್ವೇದದಲ್ಲಿ ಕಣ್ಣಿನ ವಿಶೇಷ ಚಿಕಿತ್ಸೆಗಳು

"ಅಯ್ಯೋ ಈ ಕಣ್ಣಿನ ಸಮಸ್ಯೆಗೆ ಸಾಯುವ ತನಕವೂ ಕಣ್ಣಿಗೆ ಆಲೋಪಥಿ ಔಷಧ ಹಾಕ್ಬೇಕಾ? ಬೇರೆ ಪರಿಹಾರವೇ ಇಲ್ಲವೇ?", " ನನಗೆ ರೆಟಿನಾ ಸಮಸ್ಯೆ( ಏಜ್ ರಿಲೇಟಡ್ ಮ್ಯಾಕ್ಯುಲಾರ್ ಡಿಜನರೇಷನ್) ಇದೆ ಎಂದು ವೈದ್ಯರು ಹೇಳಿದ್ದಾರೆ. ಹದಿನಾರು ಸಾವಿರ ರೂಪಾಯಿ ಇಂಜೆಕ್ಷನ್ ಎರಡು ವರ್ಷಗಳಲ್ಲಿ ಹದಿನಾಲ್ಕು ಸಲ ತೆಗೆದುಕೊಂಡಿದ್ದೇನೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಬೇರೇನೂ ಉಪಾಯ ಇಲ್ಲ...

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಗೆ ಮೀಫ್ ಎಕ್ಸಲೆನ್ಸ್ ಅವಾರ್ಡ್

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆ ಗಳ ಒಕ್ಕೂಟ (ಮೀಫ್ ) ವತಿಯಿಂದ ವಿಶಿಷ್ಟ ಸಾಧನೆ ಗಳನ್ನು ಮಾಡಿದ ಶಿಕ್ಷಣ ಸಂಸ್ಥೆ ಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಉಚಿತ ಅರೆ ವೈದ್ಯಕೀಯ, ತಾಂತ್ರಿಕ, ಪಿ ಯು ಸಿ ಉಚಿತ ಸೀಟ್ ಗಳ ವಿತರಣಾ ಸಮಾರಂಭ ಮಂಗಳೂರಿನ ಪ್ರೆಸ್ಟೀಜ್...

ರಾಷ್ಟ್ರಮಟ್ಟದ ಐಎನ್ ಐ – ಸಿಇಟಿ ಪರೀಕ್ಷೆಯಲ್ಲಿ 310 ನೇ ರ‌್ಯಾಂಕ್ ಪಡೆದ ಸುದೀಕ್ಷಾ ಕಡಪಳ

ಆಲ್ ಇಂಡಿಯಾ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಮೇ. 19 ರಂದು ಮೆಡಿಕಲ್ ಪೋಸ್ಟ್ ಗ್ರಾಜುವೆಷನ್ ಎಂಟ್ರಾನ್ಸ್ ಗಾಗಿ ನಡೆಸಿದ ಇನ್ಸ್ಟಿಟ್ಯೂಟ್ ಆಪ್ ನ್ಯಾಶನಲ್ ಇಂಪೋರ್ಟೆನ್ಸ್ ಕಂಬೈಂಡ್ ಎಂಟ್ರೆನ್ಸ್ ಟೆಸ್ಟ್ (INI-CET) ಪರೀಕ್ಷೆಯಲ್ಲಿ ಸುಳ್ಯದ ಸುದೀಕ್ಷಾ ಕೆ ಎಸ್ ಇವರು ರಾಷ್ಟ್ರ ಮಟ್ಟದಲ್ಲಿ ಶೇ. 99.63 ಅಂಕ ಪಡೆದು 310 ನೇ ರ‌್ಯಾಂಕ್ ಪಡೆದಿರುತ್ತಾರೆ....

ಹಳೆಗೇಟು: ಕಾರು – ಬೈಕ್ ಢಿಕ್ಕಿ

ಸುಳ್ಯ ನಗರ ಕಡೆಯಿಂದ ಬಂದ ದ್ವಿಚಕ್ರ ವಾಹನ (ka 21 L 8929) ಪೈಚಾರ್ ಕಡೆಯಿಂದ ಬರುತ್ತಿದ್ದ ಆಲ್ಟೊ ಕಾರಿಗೆ (ka12 p 3780) ಹಳೆಗೇಟು ತಿರುವಿನಲ್ಲಿ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆ ಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಶೇಷ ಅನುದಾನ ಒದಗಿಸುವಂತೆ ಸಿಎಂ ಹಾಗೂ ಡಿಸಿಎಂ ಗೆ ಸಂಪಾಜೆ ಗ್ರಾ.ಪಂ. ಮನವಿ

ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಗಳಿಗೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಯವರಿಗೆ ಮನವಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಕ್ಕೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯ ಮಂತ್ರಿ  ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರನ್ನು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ....
Loading posts...

All posts loaded

No more posts

error: Content is protected !!