ಸುಳ್ಯ ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆಯಾಗಿ ಶ್ರೀಮತಿ ‌ಲತಾಶ್ರೀ ಸುಪ್ರೀತ್ ಮೋಂಟಡ್ಕರಿಗೆ ಪದಪ್ರದಾನ

ಜೆಸಿಐ ಸುಳ್ಯ ಪಯಸ್ವಿನಿ ಇದರ 2026 ನೇ ಸಾಲಿನ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಕಾರ್ಯದರ್ಶಿ ಶ್ರೀಮತಿ ತಾರಾ ಮಾಧವ ಚೂಂತಾರು, ಕೋಶಾಧಿಕಾರಿ ಪ್ರಸನ್ನ ಎಂ.ಆರ್. ತಂಡದ ಪದಪ್ರದಾನ ಸಮಾರಂಭ ಜ.20ರಂದು ಸುಳ್ಯ ಅರಂಬೂರು ಗ್ರ್ಯಾಂಡ್ ರಸಪಾಕ ಹೋಟೆಲ್ ಸಭಾಂಗಣದಲ್ಲಿ ‌ನಡೆಯಿತು. ಸಭೆಯು ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಸುರೇಶ್ ಕಾಮತ್ ರ ಅಧ್ಯಕ್ಷತೆಯಲ್ಲಿ...

ಬೆಳ್ಳಾರೆ : ಜ.23ರಂದು ರಮಲಾನ್ ಮುನ್ನುಡಿ ಪ್ರಭಾಷಣ ಹಾಗೂ ಮುಹಿಯದ್ದೀನ್ ಮಾಲೆ ಆಲಾಪನೆ

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ಳಾರೆ ಘಟಕದ ವತಿಯಿಂದ ಎಸ್.ವೈ.ಎಸ್ ಹಾಗೂ ಎಸ್.ಎಸ್.ಎಫ್ ಬೆಳ್ಳಾರೆ ಘಟಕದ ಸಹಕಾರದಲ್ಲಿ ರಮಲಾನ್ ಮುನ್ನುಡಿ ಪ್ರಭಾಷಣ ಹಾಗೂ ಮುಹಿಯದ್ದೀನ್ ಮಾಲೆ ಆಲಾಪನೆ ಜ 23ರಂದು ಮಗ್ರಿಬ್ ನಮಾಝಿನ ಬಳಿಕ ಬೆಳ್ಳಾರೆಯ ದಾರುಲ್ ಹಿಕ್ಮ ಕ್ಯಾಂಪಸ್ನಲ್ಲಿ ನಡೆಯಲಿದೆ.ಮುಖ್ಯ ಪ್ರಭಾಷಣವನ್ನು ಬಹು ಮುದುಗುಡ ಅಬ್ದುಲ್ ಖಾದರ್ ಅಲ್ ಖಾಮಿಲ್ ಸಖಾಫಿ ಮಾಡಲಿದ್ದಾರೆ.ಸ್ತ್ರೀಯರಿಗೆ ಪ್ರತ್ಯೇಕ ಸ್ಥಳವಕಾಶವಿದೆ.ಈ...
Ad Widget

ಜ.24 ರಿಂದ 26ರವರೆಗೆ ಜಾಲ್ಸೂರು ಸಮೀಪದ ಮಾಪಳಡ್ಕ ಮಖಾಂ ಉರೂಸ್

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರಿಗೆ ಸಮೀಪ ಕಾಸರಗೋಡು ರಸ್ತೆ ಕಿನಾರೆಯ ಮಾಪಳಡ್ಕ ಮಖಾಂ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಮಹಾತ್ಮರ ಹೆಸರಿನಲ್ಲಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ಜ 24, 25 ಹಾಗೂ 26ರಂದು ಮಗ್ರಿಬ್ ನಮಾಝಿನ ಬಳಿಕ ಮಾಪಳಡ್ಕ ಮಖಾಂ ಶರೀಫ್ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ನಡೆಯಲಿದೆ.ಜ 24ರಂದು ಬಹು...

ಜಾಲ್ಸೂರು : “ಬೃಹತ್ ಹಿಂದೂ  ಸಂಗಮ”ದ ಪೂರ್ವಭಾವಿಯಾಗಿ ಇಂದು(ಜ.22) ಸಂಜೆ ಬೈಕ್ ರ‌್ಯಾಲಿ

ಜಾಲ್ಸೂರಿನಲ್ಲಿ ಜ.25 ರಂದು ನಡೆಯುವ “ಬೃಹತ್ ಹಿಂದೂ  ಸಂಗಮ”ದ ಪೂರ್ವಭಾವಿಯಾಗಿ ಇಂದು(ಜ.22) ಸಂಜೆ ಬೈಕ್  ರ‌್ಯಾಲಿ ನಡೆಯಲಿದೆ.  ಆರೊ.ಎಸ್.ಎಸ್ ಶತಾಬ್ಧಿ ವರ್ಷ ಹಿನ್ನೆಲೆಯಲ್ಲಿ ಪಂಚಪರಿವರ್ತನೆ ಉದ್ದೇಶವನ್ನುಟ್ಟುಕೊಂಡು ಪ್ರತಿ ಮಂಡಲ ವ್ಯಾಪ್ತಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಅಯೋಜಿಸಲಾಗಿದ್ದು, ಜ.25ರಂದು ಜಾಲ್ಸೂರಿನ ಜೆ.ಕೆ ಮೈದಾನದಲ್ಲಿ ನಡೆಯಲಿದೆ. ಜಾಲ್ಸೂರು ಮುಖ್ಯ ಪೇಟೆ ಕೇಸರಿಮಯಗೊಂಡಿದ್ದು,  ಮೈದಾನದ ಸುತ್ತಮುತ್ತ ಬಂಟಿಂಗ್ಸ್ ಮೂಲಕ  ಸಜ್ಜುಗೊಳಿಸಲಾಗಿದೆ....

ಸುಳ್ಯ ಜೆ.ಸಿ.ಐ ಸುಳ್ಯ ಪಯಸ್ವಿನಿ ಅಧ್ಯಕ್ಷೆಯಾಗಿ ಶ್ರೀಮತಿ ‌ಲತಾಶ್ರೀ ಸುಪ್ರೀತ್ ಮೋಂಟಡ್ಕರಿಗೆ ಪದಪ್ರದಾನ

ಜೆ.ಸಿ.ಐ ಸುಳ್ಯ ಪಯಸ್ವಿನಿ ಇದರ 2026ನೇ ಸಾಲಿನ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಕಾರ್ಯದರ್ಶಿ ಶ್ರೀಮತಿ ತಾರಾ ಮಾಧವ ಚೂಂತಾರು, ಕೋಶಾಧಿಕಾರಿ ಪ್ರಸನ್ನ ಎಂ.ಆರ್.ತಂಡದ ಪದಪ್ರದಾನ ಸಮಾರಂಭ ಜ.20ರಂದು ಸುಳ್ಯ ಅರಂಬೂರು ಗ್ರ್ಯಾಂಡ್ ರಸಪಾಕ ಹೋಟೆಲ್ ಸಭಾಂಗಣದಲ್ಲಿ ‌ನಡೆಯಿತು.ಸಭೆಯು ಜೆ.ಸಿ.ಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಸುರೇಶ್ ಕಾಮತ್‌ರ ಅಧ್ಯಕ್ಷತೆಯಲ್ಲಿ ಆರಂಭಗೊಂಡಿತು. ಪದಪ್ರದಾನದ ಬಳಿಕ ಲತಾಶ್ರೀ...

ನಿಧನ : ಮೀನಾಕ್ಷಿ ಗೌಡ ಕನ್ನಡ್ಕ

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಡ್ತಲ್‌ಕಜೆ ಸಮೀಪದ ಕನ್ನಡ್ಕ ದಿ| ವೆಂಕಟ್ರಮಣ ಗೌಡರ ಪತ್ನಿ ಮೀನಾಕ್ಷಿ ಗೌಡ ರವರು ಜ.21 ಬುಧವಾರದಂದು ವಯೋಸಹಜ ಅನಾರೋಗ್ಯದಿಂದ ನಿಧನರಾದರು.ಮೃತರು ಪುತ್ರರಾದ ಪತ್ರಕರ್ತ ಭರತ್ ಕನ್ನಡ್ಕ, ಸೊಸೆ ಶ್ರೀಮತಿ ಧನ್ಯಾ, ಮೊಮ್ಮಗಳು ಕಿರಣ್ಮಯಿ ಕನ್ನಡ್ಕ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಬೆಳ್ಳಾರೆಯ ಆಳ್ವಾ ಕ್ಲೋತ್ ಸ್ಟೋರ್ ಮ್ಹಾಲಕ ಸುಂದರ ಆಳ್ವಾ ಬಜನಿಗುತ್ತು ನಿಧನ

ಬೆಳ್ಳಾರೆ ಕೆಳಗಿನ ಪೇಟೆಯ ಆಳ್ವಾ ಕ್ಲೋತ್ ಸ್ಟೋರ್ ಮ್ಹಾಲಕ ಸುಂದರ ಆಳ್ವಾ ಬಜನಿಗುತ್ತು ರವರು ಜ.14 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಶ್ರೀಮತಿ ಶಾಲಿನಿ ಆಳ್ವಾ, ಪುತ್ರಿ ಸುಶ್ಮಿತಾ ಆಳ್ವಾ, ಪುತ್ರ ಸುಜಿತ್ ಆಳ್ವಾ, ಸೊಸೆ, ಅಳಿಯ, ಸಹೋದರ, ಸಹೋದರಿಯರನ್ನು, ಮೊಮ್ಮಕ್ಕಳನ್ನು ಹಾಗೂ ಬಂಧಕ-ಮಿತ್ರರನ್ನು ಅಗಲಿದ್ದಾರೆ.ಇವರು...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ : ಎರಡು ತಿಂಗಳಲ್ಲಿ 14 ಕೋಟಿಗೂ ಮಿಕ್ಕಿ ಆದಾಯ

ಸುಬ್ರಹ್ಮಣ್ಯ ಜನವರಿ 21 : ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2025 ನವೆಂಬರ್ ಹಾಗೂ ಡಿಸೆಂಬರ್ ಎರಡು ತಿಂಗಳಲ್ಲಿ ಒಟ್ಟು 14 ಕೋಟಿ 77 ಲಕ್ಷದ 80,000 ರೂ. ಆದಾಯ ಬಂದಿರುತ್ತದೆ. ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4,56,21,739 ರೂಪಾಯಿ, ಹುಂಡಿಯಿಂದ 1,09,76,957 ರೂಪಾಯಿ ಹಾಗೂ ಅನ್ನದಾನ...

ಹರಿಹರ ಪಳ್ಳತ್ತಡ್ಕ : ಜ.31ರಂದು ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.31ನೇ ಶನಿವಾರದಂದು ಶ್ರೀ ಗುಳಿಗರಾಜ ದೈವದ ವಾರ್ಷಿಕ ನೇಮೋತ್ಸವವು ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಗೆ ಗಣಹೋಮ, ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು, ಬೆಳಿಗ್ಗೆ 9:30ಕ್ಕೆ ಶಿವಪೂಜೆ, ಬೆಳಿಗ್ಗೆ 10:00 ಗಂಟೆಗೆ ಬ್ರಹ್ಮ ರಾಕ್ಷಸ ಪೂಜೆ ಹಾಗೂ ಕಲಶಪೂಜೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ ಹಾಗೂ...

ಕಳೆದು ಹೋದ ಚಿನ್ನದ ಸರ ಪತ್ತೆ – ಕಾರ್ಣಿಕ ಮೆರೆದ ಉಜಿರಡ್ಕದ ಕೊರಗಜ್ಜ

ನಾಲ್ಕೂರು ಗ್ರಾಮದ ಪಂಜಿಪಳ್ಳ ನಿವಾಸಿ ದಿವ್ಯ ಚಿದ್ಗಲ್ಲು ಎಂಬುವವರ ಚಿನ್ನದ ಸರ ಜ.20ರಂದು ಕಳೆದು ಹೋಗಿತ್ತು. ಕಳೆದು ಸರ ಪತ್ತೆ ಮಾಡಿಕೊಡುವಂತೆ ಉಜಿರಡ್ಕ ಕೊರಗಜ್ಜ ದೈವದಲ್ಲಿ ಪ್ರಾರ್ಥಿಸಿದ ಕೂಡಲೇ ಕಳೆದು ಹೋದ ಚಿನ್ನದ ಸರ ಪತ್ತೆಯಾಗಿದ್ದು, ನಂಬಿದವರಿಗೆ ಕೊರಗಜ್ಜ ದೈವ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ.
Loading posts...

All posts loaded

No more posts

error: Content is protected !!