ಬೆಳ್ಳಾರೆ : ಕಾವಿನಮೂಲೆಯಲ್ಲಿ ಮನೆಗೆ ಅಳವಡಿಸಿದ ಸಿ.ಸಿ.ಕೆಮರಾ ಕಳವು, ಪೊಲೀಸ್ ದೂರು

ಮನೆಗೆ ಅಳವಡಿಸಿದ ಸಿ.ಸಿ.ಕೆಮರಾ ಕಳವಾದ ಘಟನೆ ಬೆಳ್ಳಾರೆಯ ಕಾವಿನಮೂಲೆಯಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆಯೋರ್ವರು ಪೊಲೀಸ್ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆ ಗ್ರಾಮದಲ್ಲಿರುವ ಸ್ಥಿರಾಸ್ಥಿ ಸರ್ವೆ ನಂ ೨೧೪/೧ ರಲ್ಲಿ ೨.೫೩ ಎಕ್ರೆ, ಹಾಗೂ ಸರ್ವೆ ನಂ ೮೮/೧ಎ/ಎ೨ ರಲ್ಲಿ ೦.೦೬೦ ಎಕ್ರೆ ಜಮೀನು ಹಾಗೂ ಅದರಲ್ಲಿರುವ ಮನೆಗೆ ಸಿಸಿಟಿವಿ, ಅಳವಡಿಸಿ...

ಪಡ್ಪಿನಂಗಡಿ; ಸರಣಿ ಅಪಘಾತ- ಕಾರುಗಳು ಜಖಂ!

ನಿಂತಿಕಲ್ಲು ಕಡೆ ಹೋಗುತ್ತಿದ್ದ ಕಾರು ರಸ್ತೆಯಲ್ಲಿ ಸತ್ತಿದ್ದ ಬೆಕ್ಕನ್ನು ಕಂಡು ಬ್ರೇಕ್ ಹಾಕಿದ ಪರಿಣಾಮ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ ಎದುರಿಂದ  ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.2 ರಂದು ಸಂಜೆ ಪಡ್ಪಿನಂಗಡಿಯಿಂದ  ನಡೆದಿದೆ. ಪಡ್ಪಿನಂಗಡಿ ಮುಖ್ಯ ರಸ್ತೆಯಲ್ಲಿ ನಿಂತಿಕಲ್ಲು ಕಡೆ ಹೋಗುತ್ತಿದ್ದ ಕಾರು ರಸ್ತೆಯಲ್ಲಿ ಸತ್ತು ಬಿದ್ದಿದ್ದ ಬೆಕ್ಕನ್ನು ಕಂಡು ಅದನ್ನು...
Ad Widget

ಸಂಪಾಜೆ; ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು – ದಂಪತಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರಂದು ಬೆಳಿಗ್ಗೆ ಸಂಪಾಜೆಯಲ್ಲಿ ನಡೆದಿದೆ.ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ   ಡಿಕ್ಕಿ ಹೊಡೆದಿದೆ. ಕಾರು ಚಾಲಕ ಹಾಗೂ...

ಕರ್ನಾಟಕ ನೈರುತ್ಯ ಪದವೀಧರ, ನೈರುತ್ಯ ಶಿಕ್ಷಕರ , ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸೇರ್ಪಡೆ ಅರ್ಜಿಗಳನ್ನು ಆಹ್ವಾನ , ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಪ್ರಕಟ.

ಭಾರತ ಚುನಾವಣಾ ಆಯೋಗವು ಕರ್ನಾಟಕ ನೈರುತ್ಯ ಪದವೀಧರರ, ನೈರುತ್ಯ ಶಿಕ್ಷಕರ,ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಇದರ ಅನ್ವಯ ಕರ್ನಾಟಕ ನೈರುತ್ಯ ಪದವೀಧರರ , ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆಯಡಿ ಹೊಸ ಅರ್ಜಿಗಳನ್ನು ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಸ್ವೀಕರಿಸಲು ಅವಕಾಶವಿದ್ದು ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಯಾವುದೇ ದೂರುಗಳಿಗೆ ಆಸ್ಪದ...

ಸುಳ್ಯ: ಅವಿ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ.

ಮಕ್ಕಳು ಮನೆಯಲ್ಲಿ ಅರಳುವ ಹೂವುಗಳು ಆಚಾರ ವಿಚಾರ ಸಂಸ್ಕೃತಿಗಳನ್ನು ಕಲಿಸಬೇಕು - ಅನುರಾಧ ಕುರುಂಜಿ. ಸುಳ್ಯ: ವಿಶ್ವ ಹಿಂದು ಪರಿಷದ್ ಬಜರಂಗದಳ ಸುಳ್ಯ ನಗರ ಇದರ ಆಶ್ರಯದಲ್ಲಿ ಎಪ್ರಿಲ್ ೨೦ ರಿಂದ ಮೇ ೨ ರ ವರೆಗೆ ನಡೆದ ಮಕ್ಕಳ ಬೇಸಿಗೆ ಶಿಬಿರವು ಸಂಪನ್ನವಾಯಿತು . ಶಿಬಿರದ ಸಮಾರೋಪ ಸಮಾರಂಭವು ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದ...

ಅರಂತೋಡು : ಬಾವಿಗೆ ಇಳಿದ ಯುವಕನ ತಲೆಗೆ ಕಲ್ಲು ಬಿದ್ದು ಗಂಭೀರ

ಅರಂತೋಡು ಗ್ರಾಮದ ಉಳುವಾರು ಎಂಬಲ್ಲಿ ಯುವಕನೋರ್ವ ಬಾವಿಗೆ ಇಳಿದ ಸಂದರ್ಭ ಮೇಲಿನಿಂದ ಕಲ್ಲು ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಅರಂತೋಡು ಗ್ರಾಮದ ಉಳುವಾರು ಮಲ್ಲಡ್ಕ ನಿವಾಸಿ ಯಶವಂತ ಗೌಡ ಅವರ ಪುತ್ರ ತರುಣ್ ಬಾವಿಗೆ ಇಳಿದ ವೇಳೆ ಈ ಘಟನೆ ನಡೆದಿದೆ. ತಲೆಗೆ ಗಂಭೀರ ಗಾಯಗೊಂಡ ತರುಣ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ...

ಹಳೆ ಬಸ್ಸು ನಿಲ್ದಾಣದಲ್ಲಿ ಕುಸಿದು ಬಿದ್ದ ವೃದ್ದೆ ಆಸ್ಪತ್ರೆಗೆ ದಾಖಲು.‌

ಸುಳ್ಯ ಬಸ್ಸು ನಿಲ್ದಾಣದಲ್ಲಿ ಮಹಿಳೆಯೊರ್ವರು ಕುಸಿದು ಬಿದ್ದು ತಲೆಗೆ ಗಾಯಗಳಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಇದೀಗ ನಡೆದಿದೆ . ಕುಸಿದ ಬಿದ್ದ ವೃದ್ದೆಯು ವಿಮಲ ಅರಂತೋಡು ಎಂದು ಹೇಳುತ್ತಿದ್ದು ಮನೆಯವರು ಅಥವಾ ಪರಿಚಯಸ್ಥರು ಕೂಡಲೇ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಬೇಕಾಗಿದೆ , ವೃದ್ದೆ ಕುಸಿದು ಬಿದ್ದಿರುವುದನ್ನು ಸ್ಥಳೀಯರು ಅಚ್ಚು ಪ್ರಗತಿರವರಿಗೆ ತಿಳಿಸಿದ ಮೇರೆಗೆ ಅವರು...

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲೀಗ ಜಾತ್ರೋತ್ಸವದ ಸಡಗರ

ಸಂಭ್ರಮದಿಂದ ಜರುಗಿದ ದೇವರ ದರ್ಶನ ಬಲಿ ಉತ್ಸವಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು. ದೇವರ ವಿಗ್ರಹ ಹೊತ್ತ ಪ್ರಸಾದ ಅಡಿಗರು ದರ್ಶನ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇಗುಲದ ಪ್ರಧಾನ ಅರ್ಚಕ ಅನಂತಕೃಷ್ಣ...

ಸುಳ್ಯ‌ ನಗರ, ಜಾಲ್ಸೂರು, ಆಲೆಟ್ಟಿ ಸೇರಿದಂತೆ ಕೆಲವೆಡೆ ಕಾಡಾನೆಗಳ ಹಿಂಡು ದಾಳಿ- ಕೃಷಿ ನಾಶ

ಗ್ರಾಮೀಣ ಭಾಗದ ಕೃಷಿಕರ ನಿದ್ದೆ ಗೆಡಿಸಿದ್ದ ಕಾಡಾನೆಗಳ ಹಿಂಡು ಸುಳ್ಯ ನಗರಕ್ಕೂ ಎಂಟ್ರಿ ಕೊಟ್ಟಿದ್ದು ಮೇ.1 ರಾತ್ರಿ ಕೇರ್ಪಳ ಭಾಗದ ಕೃಷಿಕರ ತೋಟಕ್ಕೆ ಆನೆಗಳ ಹಿಂಡು ಬಂದು ಕೃಷಿ ತೋಟ ಹಾನಿ ಮಾಡಿರುವುದಾಗಿ ವರದಿಯಾಗಿದೆ. ಕಾಡಿನಿಂದ ಪಯಸ್ವಿನಿ ನದಿ ದಾಟಿಕೊಂಡು ರೋಶನ್ ಕುರುಂಜಿಯವರ ತೋಟದ ಬದಿಯಿಂದಾಗಿ ಬಂದ ಕಾಡಾನೆಗಳ ಹಿಂದು ಕೇರ್ಪಳ ತೀರ್ಥರಾಮ, ಲಿಂಗಪ್ಪ ಗೌಡ,...

ಮಂಡೆಕೋಲು ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಂದ ಗಂಡು ಕಲೆ ಯಕ್ಷಗಾನ ಪ್ರದರ್ಶನ, ಕಿಕ್ಕಿರುದ ಸೇರಿದ ಯಕ್ಷ ಅಭಿಮಾನಿಗಳು

ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನಾಂಕ 29-04-24 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ.ಈ ಹಿಂದೆ...
Loading posts...

All posts loaded

No more posts

error: Content is protected !!