- Saturday
- August 22nd, 2026
2024- 25 ನೇ ಸಾಲಿನಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇಕಡ 99 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಗಳಿಸಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ದಿಶಾ .ಎಸ್ ಅವರಿಗೆ ಇಂದು ಶನಿವಾರ ಡಾl ರವಿ ಕಕ್ಕೆಪದವ್ ಸಮಾಜ ಸೇವಾ ಟ್ರಸ್ಟ್ ಹಾಗೂ...
ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಟೆಮಲೆ ಎರ್ಮೆಟ್ಟಿ ಸುರೇಶ ಪ್ರಭುರವರ ಪುತ್ರ ಸುದೀಪ್ ರಾಜ್ ಇವರ ವಿವಾಹವುನೆಲ್ಲೂರು ಕೆಮ್ರಾಜೆ ಗ್ರಾಮದ ಕೋಟೆಮಲೆ ಹರಿಶ್ಚಂದ್ರ ನಾಯಕ್ರವರ ಪುತ್ರಿ ದಿವ್ಯಶ್ರೀ ಯೊಂದಿಗೆ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ಶ್ರೀ ವಿನಾಯಕ ಸಭಾಭವನದಲ್ಲಿ ಎ.28 ರಂದು ನಡೆಯಿತು.
ಭಕ್ತಿಗೆ ಜಾತಿ ಧರ್ಮದ ಭೇದವಿಲ್ಲ , ಭಕ್ತಿಯ ಪರಾಕಾಷ್ಠೆ ಮಾತ್ರ ಸಾಕು. ಮಂಡೆಕೋಲು ಗ್ರಾಮ ಮತ್ತು ದೇವಾಲಯದ ಚಿತ್ರಣಗಳ ಸಿರಿ ಸಂಪದ ಬಿಡುಗಡೆ. ಮಂಡೆಕೋಲು: ದೇವರ ಚಿಂತೆಯಿಂದ ಬದುಕಿನ ಚಿಂತೆಗೆ ಮುಕ್ತಿ ನೀಡಬಹುದು. ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಮಂಡೆಕೋಲಿನ...
ಸುಳ್ಯ: ಕಾಸರಗೋಡಿನಲ್ಲಿ ಕಳೆದ 42 ವರ್ಷಗಳಿಂದ ಮನೆ ಮಾತಾಗಿರುವ ಬಿಂದು ಜ್ಯುವೆಲ್ಲರಿಯ ಮೂರನೇ ಶಾಖೆ ಸುಳ್ಯದ ಪೊಲೀಸ್ ಠಾಣೆಯ ಮುಂಭಾಗದ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತುಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಬಿಂದು ಜ್ಯುವೆಲ್ಲರಿಯ ಸುಳ್ಯ ಶಾಖಾ ಮಳಿಗೆಯನ್ನು ಉದ್ಘಾಟಿಸಿದರು. ಕೊಸ್ಟಲ್ ವುಡ್ ಚಲನಚಿತ್ರ ನಟ ನಿರ್ದೇಶಕ ಅರ್ಜುನ್ ಕಾಪಿಕಾಡ್ ಹಾಗೂ ಚಲನಚಿತ್ರ ನಟಿ ವಿಕೀಷಾ...
ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವೇದಿಕೆ ಕಾರ್ಯಕ್ರಮಕ್ಕೆ ಶ್ರೀ ಶ್ರೀ ಶ್ರೀ ಶಿವ ಸುಜ್ಞಾನ ತೀರ್ಥ ಮಹಾ ಸ್ವಾಮಿಜಿ ಶ್ರೀ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮಿಜಿಗಳ ದಿವ್ಯ ಉಪಸ್ಥಿತಿಯಲ್ಲಿ ಸಭಾ ವೇದಿಕೆಯಲ್ಲಿ ದ್ವೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಶವಮೂರ್ತಿ ಹೆಬ್ಬಾರ್ ಅಧ್ಯಕ್ಷರು ವ್ಯವಸ್ಥಾಪನಾ...
ಮಂಗಳೂರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ವಿದ್ಯಾರ್ಥಿ ಭವಿಷಿತ್ ಎಂ.ಡಿ.ಮಡ್ತಿಲ ರವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 533 ಅಂಕ ಡಿಸ್ಟಿಂಕ್ಷನ್ ಪಡೆದಿದ್ದಾರೆ.ಇವರು ಐವರ್ನಾಡು ಗ್ರಾಮದ ಮಡ್ತಿಲ ದಾಮೋದರ ಗೌಡ ಮತ್ತು ಶ್ರೀಮತಿ ಗೀತಾ ದಂಪತಿ ಪುತ್ರ.
ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಈಗಾಗಲೇ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಶೃಂಗಾರಗೊಂಡಿದ್ದು ಶನಿವಾರ ಬೆಳಿಗ್ಗೆ ಊರ, ಪರ ಊರ ಭಕ್ತಾದಿಗಳಿಂದ ದೇಗುಲಕ್ಕೆ ಹಸಿರುವಾಣಿ ಸಮರ್ಪಣೆಯಾಯಿತು.ಬೆಳಿಗ್ಗೆ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಿಂದ ಹೊರಟ ಹಸಿರುವಾಣಿ ಮೆರವಣಿಗೆಯ ವಾಹನದ ಮುಂದೆ ತೆಂಗಿನ ಕಾಯಿ ಒಡೆಯುವ ಮೂಲಕ ದೇಗುಲದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಮೆರವಣಿಗೆಗೆ ಚಾಲನೆ...
ಏ.26 ರಂದು ಲೋಕಸಭಾ ಚುನಾವಣೆ ನಡೆದಿದ್ದು, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಎಲ್ಲೆಡೆ ಮತದಾನ ನಡೆಯಿತು.ಐನೆಕಿದು ಗ್ರಾಮದ 117ನೇ ಬೂತ್ ನಲ್ಲಿ 734(90.62%) ಮತದಾರರು ಮತದಾನ ಮಾಡಿದ್ದಾರೆ.
ವಿದೇಶದಲ್ಲಿ ಉದ್ಯೋಗದಲ್ಲಿರುವ ನಾಲ್ಕೂರು ಗ್ರಾಮದ ನಡುಗಲ್ಲಿನ ವಿನೋದ್ ಪಾಲ್ತಾಡು ಎಂಬುವವರು ಮತದಾನ ಮಾಡುವ ಸಲುವಾಗಿ ತನ್ನ ಕೆಲಸಕ್ಕೆ ರಜಾ ಹಾಕಿ ಬಂದು ಮತದಾನ ಮಾಡಿ ತಮ್ಮ ಕರ್ತವ್ಯವನ್ನು ಮೆರೆದಿದ್ದಾರೆ.
ಇಡೀ ವಿಶ್ವದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿ ಪಡಿಸಿ ಕರ್ನಾಟಕದ ಕೆಲ ಕ್ಷೇತ್ರಗಳು ಸೇರಿದಂತೆ ದಿನಾಂಕ 26-04-2024 ರಂದು ಮತದಾನ ನಡೆಯಿತು. ಈ ಮಹತ್ ಕಾರ್ಯದಲ್ಲಿ ಸುಳ್ಯದದಿನಕರ ಕುಕ್ಕಾಜೆ ಕಾನ ಎಂಬುವವರು ಶಾಂತಿನಗರ ಬೂತ್ ನಂಬರ್ 177 ರ ಮತದಾರರಾಗಿದ್ದು ಇವರು ದುಬೈಯ ಧೀರದಲ್ಲಿ ವೃತ್ತಿ ಜೀವನ ನಡೆಸುತ್ತಿದ್ದು...
Loading posts...
All posts loaded
No more posts
