ಶತಾಯುಷಿ ನೀಲಮ್ಮ ಪಿಂಡಿಮನೆ ನಿಧನ

ಅರಂತೋಡು ಗ್ರಾಮದ ಅಡ್ತಲೆ ದಿl ಕೃಷ್ಣಪ್ಪ ಗೌಡ ಪಿಂಡಿಮನೆ ಯವರ ಧರ್ಮಪತ್ನಿ ಶತಾಯಿಷಿ ನೀಲಮ್ಮ ಪಿಂಡಿಮನೆ ಏ.04 ರಂದು ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು.

ಮುರೂರು ಚೆಕ್ ಪೋಸ್ಟ್ ಬಳಿ ಒಂಟಿ ಸಲಗ ಪ್ರತ್ಯಕ್ಷ , ಚುಣಾವಣಾ ಕರ್ತವ್ಯ ನಿರತ ಅಧಿಕಾರಿಗಳು , ಜನತೆಗೆ ಆತಂಕ !

ಸುಳ್ಯ : ಸುಳ್ಯ ಕಾಸರಗೋಡು ಸಂಪರ್ಕಿಸುವ ಅಂತರ್ ರಾಜ್ಯ ಹೆದ್ದಾರಿಯಲ್ಲಿ ಇದೀಗ ಒಂಟಿಸಲಗ ರಸ್ತೆಯಲ್ಲೆ ನಡೆದುಕೊಂಡು ಬಂದಿರುವ ಘಟನೆ ವರದಿಯಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಂತರ್ ರಾಜ್ಯ ಗಡಿಯಾದ ಮುರೂರು ಎಂಬಲ್ಲಿ ಚುನಾವಣಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು ಈ ಚೆಕ್ ಪೋಸ್ಟ್ ನ ಕೂಗಳತೆ ದೂರದಲ್ಲಿ ಒಂಟಿಸಲಗವು ರಸ್ತೆಯಲ್ಲಿ ನಡೆದುಕೊಂಡು ಬಂದಿದ್ದು ಇದೀಗ ಒಂಟಿ...
Ad Widget

ಹರಿಹರ ಪಲ್ಲತ್ತಡ್ಕದಲ್ಲಿ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಉದ್ಘಾಟನೆ

ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಏಳು ದಿನಗಳ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರವನ್ನು ಸಹಕಾರಿ ಸಂಘದ ನಿರ್ದೇಶಕರಾದ ವಿನುಪ್ ಮಲ್ಲಾರ ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಸಹಕಾರಿ ಸಂಘದ ಕಾರ್ಯನಿರ್ವಾಹಣಾಧಿಕಾರಿ ಅನಂತರಾಮ ಮಣಿಯಾನ ಮನೆ, ನಿರ್ದೇಶಕರುಗಳಾದ ವಿಜಯ.ಕೆ.ಎಸ್ ಮತ್ತು ವಿಜಯ.ಕೆ.ಜೆ.ಯವರು ಹಾಗೂ ಆಯೋಜಕರಾದ ಲೋಕೇಶ ಪೀರನಮನೆ, ಚಿಕಿತ್ಸಕರಾದ ಚಂದನ್ ಶಿವಮೊಗ್ಗ ಮತ್ತು ಸಹಕಾರಿ...

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್. ಆಯ್ಕೆ

ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ ಎಂ. ನೇಮಕಗೊಂಡರು.ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ...

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಕಮ್ಯುನಿಸ್ಟ್ , ಆಮ್ ಆದ್ಮಿ ಬೆಂಬಲ – ಇಂಡಿಯಾ ಒಕ್ಕೂಟ

ವಿಪಕ್ಷಗಳ ಸದ್ದಡಗಿಸುವ ಕೆಲಸ ಕಾರ್ಯಗಳನ್ನು ಮೋದಿ ಸರಕಾರ ಮಾಡುತ್ತಿದೆ- ಪಿಸಿ ಜಯರಾಮ್ //  ಬಿಟ್ಟಿ ಭಾಗ್ಯವೆಂದವರು ನಿಮ್ಮ ಬಳಿ ಬಂದಾಗ ಗೃಹಲಕ್ಷ್ಮಿ , ಗೃಹ ಜ್ಯೋತಿ ,ಶಕ್ತಿ ಸೇರಿದಂತೆ ಎಲ್ಲಾ ಯೋಜನೆಗಳನ್ನು ನೀವು ಪಡೆದುಕೊಳ್ಳುತ್ತಿಲ್ಲವೇ ಎಂದು ಪ್ರಶ್ನಿಸಿ - ಭರತ್ ಮುಂಡೋಡಿ ಸುಳ್ಯ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯದ...

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು ಹಾಗೂ ಸಾವಿರಾರು ಮಂದಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ದ.ಕ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಎ.4ರಂದು ತಮ್ಮ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಮಂಗಳೂರಿನ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ತೆರೆದ ವಾಹನದಲ್ಲಿ ಮೆರವಣಿಗೆಯ...

ಮಂಡೆಕೋಲು ಶ್ರೀ ಮಹಾವಿಷ್ಣು ದೇವಸ್ಥಾನ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ಮಾತೃ ಸಮಿತಿ ವತಿಯಿಂದ ಸಮವಸ್ತ್ರ ವಿತರಣೆ.

ಮಂಡೆಕೋಲು ಶ್ರೀ ಮಹಾವಿಷ್ಣು ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ಮಾತೃ ಸಮಿತಿ ವತಿಯಿಂದ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು . ಬ್ರಹ್ಮ ಕಲಶದ ಹಿನ್ನಲೆಯಲ್ಲಿ ಸುಮಾರು 537 ಮಂದಿ ಮಹಿಳೆಯರಿಗೆ ಸಮವಸ್ತ್ರವನ್ನು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಾತೃ ಸಮಿತಿ ಸಂಚಾಲಕರಾದ ವಿನುತ ಪಾತಿಕಲ್ಲು ವಿತರಣೆ ಮಾಡಿದರು ಈ ಸಂದರ್ಭದಲ್ಲಿ ವ್ಯವಸ್ಥಪನ ಸಮಿತಿ ಅಧ್ಯಕ್ಷರಾದ ಕೇಶವಮೂರ್ತಿ ಹೆಬ್ಬಾರ್ , ಜೀರ್ಣೋದ್ಧಾರ...

ರಾಜಕೀಯ ಪಕ್ಷಗಳಿಂದ ಅಭಿವೃದ್ಧಿ ಹೇಳಿಕೆ ಹೊರತು ಅಭಿವೃದ್ಧಿಗೊಂಡಿಲ್ಲ, ರಾಜಕೀಯ ಪಕ್ಷಗಳು ನೀಡಿದ ಭರವಸೆ ಈಡೇರಿಸಿಲ್ಲ – ಗೋಪಾಲ್ ಪೆರಾಜೆ; ಹಳದಿರೋಗಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು – ಕೇಶವ ಮೊರಂಗಲ್ಲು

ರಾಜಕೀಯ ಪಕ್ಷಗಳ ಅಶ್ವಾಸನೆಗಳಿಂದ ಜನತೆ ನೊಂದು ಪಕ್ಷಗಳ ರಾಜಕೀಯ ನಿಲುವುಗಳನ್ನು ಬೆಂಬಲಿಸುವುದಿಲ್ಲ. ಆಯಾ ಕಾಲ ಸಂದರ್ಭದಲ್ಲಿ ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ಮಾಡಿ ಜನಾಭಿಪ್ರಾಯವನ್ನು ಮುಂದಿಡುವುದು ನಮ್ಮ ಕರ್ತವ್ಯ ಎಂದುಅಮರ ಸುಳ್ಯದ ನಾಗರಿಕ ವೇದಿಕೆ ಸಂಚಾಲಕ ಗೋಪಾಲ್ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...

ಎ.10,11: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10ರಂದು ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ...

ಪಂಜಿಕಲ್ಲು ಮುರೂರು  ಭಾಗದಲ್ಲಿ ಬೀಡು ಬಿಟ್ಟ ಆನೆ ಹಿಂಡು – ಅಪಾರ ಕೃಷಿ ಹಾನಿ

ಪಂಜಿಕಲ್ಲಿನ ರಸ್ತೆಯಲ್ಲಿ ಎಂಟು ಕಾಡಾನೆಗಳ ಹಿಂಡು ಎ.4ರಂದು ಬೆಳಿಗ್ಗೆ ರಸ್ತೆ ದಾಟಿ ಸಮೀಪದ ಬೆಳ್ಳಿಪ್ಪಾಡಿ ಕಾಡಿಗೆ ಸಂಚರಿಸಿದೆ. ಮುರೂರು, ಕೇನಾಜೆಯ ಸಮೀಪದಲ್ಲಿ ಸುಮಾರು ಎಂಟು ಆನೆಗಳ ಹಿಂಡು ಪಯಸ್ವಿನಿ ನದಿ ದಾಟಿ ರಸ್ತೆಯಲ್ಲಿ  ಸಂಚರಿಸಿದೆ. ಇದೀಗ ದೇಲಂಪಾಡಿ ಗ್ರಾಮದ ಮೆನ್ನಾ ಎಂಬಲ್ಲಿ ಕಾಡಿನಲ್ಲಿ ಬೀಡು ಬಿಟ್ಟಿರುವುದಾಗಿ ತಿಳಿದುಬಂದಿದೆ. ಆನೆಗಳು ಸಂಚರಿಸಿದ ಪರಿಸರ ಮಹಾಬಲಡ್ಕ, ಪಂಜಿಕಲ್ಲು, ದೇವರಗುಂಡ...
Loading posts...

All posts loaded

No more posts

error: Content is protected !!