- Tuesday
- August 25th, 2026
ರಾಜ್ಯದಲ್ಲಿ ಹಿಂದೂ ವಿರೋಧಿ ಕೆಲಸ ಮಾಡುತ್ತಾಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪ್ರತಿ ಚುನಾವಣೆ ಸಂದರ್ಭದಲ್ಲಿ ಗೂಂಡಾ ಕಾಯಿದೆ ಗ ಕೇಸನ್ನು ಹಾಕಿ ಕಾರ್ಯಕರ್ತರ ಆತ್ಮ ಸ್ಟೈರ್ಯ ಕುಗ್ಗಿಸಲು ಗಡಿಪಾರು ಆದೇಶ ಮಾಡುವ ರಾಜ್ಯ ಸರಕಾರದ ಈ ಕ್ರಮಕ್ಕೆ ಸರಿಯಾದ ಉತ್ತರ ಹಿಂದೂ ಸಮಾಜ ಕೊಟ್ಟೆ ಕೊಡುತ್ತದೆ.ಪುತ್ತೂರು ಜಿಲ್ಲಾ ಭಜರಂಗದಳ ಸಂಚಾಲಕರಾದ ಭರತ್ ಕುಮ್ದೇಲ್ ಇವರನ್ನುಮೈಸೂರು ಜಿಲ್ಲೆಗೆ...
ಸುಮಾರು 12 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆ ಎಫ್ ಡಿ ಸಿಯಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಮೇಲ್ವಿಚಾರಕ ನೌಕರರನ್ನು ನಿಗಮದಿಂದ ಬಂದ ತುರ್ತು ಆದೇಶದಂತೆ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತು ತಮಿಳು ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರ ನಿಯೋಗ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ್ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಯವರು ಏ.3ರಂದು ನಾಮಪತ್ರ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೊಂಬೆ, ಚೆಂಡೆವಾದನ ದೊಂದಿಗೆ ತೆರೆದ ವಾಹನದೊಂದಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರ ಜೊತೆ ಸಾಗಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಈ...
✒️ಗಣೇಶ್ ಮಾವಂಜಿ ✒️ ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ. ಈ ಸಂಬಂಧ ಧಾರ್ಮಿಕ ವಿಧಿ ವಿಧಾನನಗಳು ಮುಂಬರುವ ಎಪ್ರಿಲ್ 13 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದೆ. ಸುಮಾರು ಆರು ವರ್ಷಗಳ ಹಿಂದೆಯೇ ಬ್ರಹ್ಮಕಲಶೋತ್ಸವಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ...
(ವಿನಯಕೃಷ್ಣ, ನಾಗರಾಜ್. ಎಸ್, ವಿಜೇಂದ್ರಕುಮಾರ್, ಶ್ರೀರಕ್ಷಾ, ಶೋಭಾ, ಸಂದೀಪ್. ಗೌಡ, ಕಾರ್ತಿಕ್. ಡಿ) ಸಂಪಾಜೆ ವಲಯಾರಣ್ಯಾಧಿಕಾರಿಗಳ ಕಛೇರಿಯ ನಾಲ್ಕು ಮಂದಿ ಸಿಬ್ಬಂದಿಗಳಿಗೆ ಮುಂಭಡ್ತಿಯಾಗಿದ್ದು, ಹಾಗೂ ಮೂರು ಮಂದಿ ಸಿಬ್ಬಂದಿಗಳು ಹೊಸದಾಗಿ ಆಗಮಿಸಿದ್ದಾರೆ. ವಿನಯಕೃಷ್ಣ ಎಂ.ಸಿ. ಅವರು ಸಂಪಾಜೆ ವಲಯ ರಕ್ಷಣಾ ಕಾರ್ಯ ಎರಡರಿಂದ ಕಾರ್ಯ ಒಂದಕ್ಕೆ ಭಡ್ತಿಗೊಂಡಿದ್ದು, ವಿಜಯೇಂದ್ರ ಕುಮಾರ್ ಎಂ. ಅವರು ಸಂಪಾಜೆ ವಲಯದ...
ಹರಿಹರ ಸೊಸೈಟಿಯಲ್ಲಿ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸೆ ಏಪ್ರಿಲ್ 04 ರಿಂದ 10ರ ತನಕ ಆಯೋಜನೆಗೊಂಡಿದೆ. ಕೊಲ್ಲಮೊಗರು - ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಕ್ಯುಪ್ರೆಶರ್ ಚಿಕಿತ್ಸಾ ಕಾರ್ಯಕ್ರಮ ಆಯೋಜನೆಗೊಂಡಿದೆ. ಶಿವಮೊಗ್ಗದ ಶ್ರೀ ಚಂದನ್. ಜಿ. ಯವರು ಚಿಕಿತ್ಸೆ ನೀಡಲಿದ್ದಾರೆ. ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,ಹಿಮ್ಮಡಿ ನೋವು, ಮಲಬದ್ಧತೆ,...
ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಏನೆಕಲ್ಲು ಗ್ರಾಮದ ಬೂದಿಪಳ್ಳದಲ್ಲಿ ಅತ್ಯಾಧುನಿಕ ಸೌಲಭ್ಯ್ಲಗಳೊಂದಿಗೆ ನಿರ್ಮಾಣಗೊಂಡ ದ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಇಂದು ಶುಭಾರಂಭಗೊಂಡಿತು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸತನ ತಂದು ಸಾಧನೆ ಮಾಡಿದ ಬೆಂಗಳೂರಿನ ರಾಯಲ್ ಎಂಟರ್ ಪ್ರೈಸಸ್ ರಾಜ್ಯದ ವಿವಿಧೆಡೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿದೆ. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದಿ ಉದ್ಘಾಟಿಸಿ ಶುಭ...
ಸಂಪಾಜೆ ಗ್ರಾಮದ ಕಡೆಪಾಲ ಬಳಿ ಬೆಂಕಿ ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ. ಸ್ಥಳೀಯರ ಸಹಕಾರಿಂದ ಬೆಂಕಿ ನಂದಿಸಲಾಯಿತು.
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದ ಪ್ರಸಿದ್ಧ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರು ಸಂಕಲ್ಪ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಸದಸ್ಯೆ ಶ್ರೀಮತಿ ಲತಾ ಕುದ್ಪಾಜೆ, ಶ್ರೀಮತಿ ಇಂದಿರಾ, ಶ್ರೀಮತಿ ಪುಷ್ಪಾವತಿ...
Loading posts...
All posts loaded
No more posts
