- Tuesday
- August 25th, 2026
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ, ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್ ರಾಮಯ್ಯನವರಿಗೆ ಟಿಕೆಟ್ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ...
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ, ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್ ರಾಮಯ್ಯನವರಿಗೆ ಟಿಕೆಟ್ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ...
ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆಯಾಗಿದ್ದಾರೆ.ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.
ಬಿಲ್ಲವ ಸಮುದಾಯದ ನಾಯಕ, ವೃತ್ತಿಯಲ್ಲಿ ನ್ಯಾಯವಾದಿಯೂ ಆಗಿರುವ ಪದ್ಮರಾಜ್ ಆರ್. ಅವರಿಗೆ ಈ ಬಾರಿಯ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಗುರು ಬೆಳದಿಂಗಳು ಫೌಂಡೇಶನ್ ಸಂಸ್ಥಾಪಕ, ಬಿಲ್ಲವ ಸಮುದಾಯದ ಪದ್ಮರಾಜ್ ರಾಮಯ್ಯ ಅವರು ಸಾಮಾಜಿಕ ಮುಂದಾಳುವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಎಂಬ ಪುಟ್ಟ ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ...
ಸುಳ್ಯದ ಓಡಬಾಯಿ ರಸ್ತೆಯ ಬಳಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು ಸಂಜೆ ವರದಿಯಾಗಿದೆ . ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವ ಇರುವ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಅವರ ಸೂಚನೆಯಂತೆ ಪ್ರಗತಿ ಆ್ಯಂಬುಲೆನ್ಸ್ ಚಾಲಕರಾದ ಅಚ್ಚು ಪ್ರಗತಿ ಯವರು ಇದೀಗ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತಪಟ್ಟ ವ್ಯಕ್ತಿಯ ಬಗ್ಗೆ ತನಿಖೆ ನಡೆಸಿದ ಪೋಲೀಸರಿಗೆ...
ಸುಳ್ಯದ ತಾಲೂಕು ಕಛೇರಿ ಬಳಿ ಜೆರಾಕ್ಸ್ ಸೆಂಟರ್ ಮಾರಾಟಕ್ಕಿದೆ. ಜೆರಾಕ್ಸ್ ಮೆಷಿನ್ , ಕಂಪ್ಯೂಟರ್, ಇನ್ವರ್ಟರ್ , ಟೇಬಲ್ ಮತ್ತು ಚಯರ್ ಪ್ರತ್ಯೇಕವಾಗಿ ಮಾರಾಟ ಮಾಡುತ್ತೇವೆ. ಸಂಪರ್ಕಿಸಿ ಮೊ: 9481517051
ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು...
ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...
ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...
ಸುಳ್ಯ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಮಹಿಳೆಯರಿಗೆ ಯೇನೆಪಾಯ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಸ್ಥನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಪತ್ತೆ ಕಾರ್ಯಕ್ರಮ ಮಾ 20 ರಂದು ನಡೆಯಿತು.ಕಾರ್ಯಕ್ರಮವನ್ನು ಪಕ್ಕಳ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಮಹಿಳಾ ಘಟಕದ...
Loading posts...
All posts loaded
No more posts
