ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಮಹಿಳಾ ದಿನಾಚರಣೆ  ಮತ್ತು ಆರೋಗ್ಯ ಮಾಹಿತಿ  ಹಾಗೂ ಸನ್ಮಾನ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಮಹಿಳಾ ದಿನಾಚರಣೆ  ಮತ್ತು ಆರೋಗ್ಯ ಮಾಹಿತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವೂ ಜೇಸಿ ಭವನದಲ್ಲಿ ನಡೆಯಿತು.  ಮಹಿಳಾ ದಿನಾಚರಣೆ ಅಂಗವಾಗಿ   ಸ್ಥಳೀಯವಾಗಿ ದೊರೆಯುವ ಸಸ್ಯಗಳ ಉಪಯೋಗ ಮತ್ತು ಮನೆಮದ್ದು ವಿಚಾರವಾಗಿ  ಶಶ್ಮಿ ಭಟ್ ಅಜ್ಜಾವರ ಮಾಹಿತಿ ನೀಡಿದರು. ಕರ್ನಾಟಕ ಅರೆಭಾಷ ಅಕಾಡೆಮಿ ಯ ಸದಸ್ಯರಾಗಿ ಆಯ್ಕೆಯಾದ ಜೇಸಿ ಲತಾ...

ಕೊಲ್ಲಮೊಗ್ರ ಗೋಹತ್ಯೆ ವೀಡಿಯೋ ವೈರಲ್ ಬೆನ್ನಲ್ಲೆ ವಿಶ್ವಹಿಂದು ಪರಿಷದ್ ಮತ್ತು ಭಜರಂಗದಳ ಖಂಡನೆ

ಕೊಲ್ಲಮೊಗ್ರದಲ್ಲಿ ಕೇರಳ ಮೂಲದ ರಬ್ಬರ್ ಮರಗಳನ್ನು ಲೀಸ್ ಗೆ ಪಡೆದವರು ಎಂದು ಹೇಳಲಾಗುತ್ತಿರುವ ಗೋವಿನ ಹತ್ಯೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದೀಗ ಈ ಘಟನೆ ವರದಿಯಾಗುತ್ತಿದ್ದಂತೆ ಸುಳ್ಯ ವಿಶ್ವಹಿಂದು ಪರಿಷದ್ ಮತ್ತು ಭಜರಂಗದಳವು ಖಂಡನೆ ವ್ಯಕ್ತಪಡಿಸಿ ಕೂಡಲೇ ಪೋಲಿಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ...
Ad Widget

ಕೊಲ್ಲಮೊಗ್ರ : ಗೋಹತ್ಯೆಯ ವಿಡಿಯೋ ವೈರಲ್‌ – ಆಕ್ರೋಶ ವ್ಯಕ್ತಪಡಿಸುತ್ತಿರುವ ಜನತೆ – ಕ್ರಮ ಕೈಗೊಳ್ಳಲು ಒತ್ತಾಯ

ಕೊಲ್ಲಮೊಗ್ರ ಭಾಗದಲ್ಲಿ ಗೋಹತ್ಯೆ ನಡೆದಿದೆ ಎನ್ನಲಾದ ವಿಡಿಯೋವೊಂದು ವೈರಲ್ ಆಗುತ್ತಿದ್ದು, ರಾಜರೋಷವಾಗಿ ನಡೆಯುತ್ತಿರುವ ಗೋಹತ್ಯೆ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಜನ ಒತ್ತಾಯಿಸಿದ್ದಾರೆ. ಇದೀಗ ನಕ್ಸಲರು ಬಂದಿರುವ ಸುದ್ದಿಯ ನಡುವೆ ಇನ್ನೊಂದು ಸಮಾಜಘಾತುಕ ಕೃತ್ಯ ವೈರಲ್ ಬೆನ್ನಲ್ಲೇ ಜನ ಆಕ್ರೋಶಗೊಂಡಿದ್ದಾರೆ. ಚುನಾವಣೆಯ ಹೊತ್ತಿನಲ್ಲಿ ಇಂತಹ ಘಟನೆಗಳು ನಡೆದಿದ್ದು ಪೋಲೀಸರು ಶೀಘ್ರ ಕ್ರಮ ಕೈಗೊಂಡು ಮುನ್ನೆಚ್ಚರಿಕೆ ವಹಿಸಬೇಕಿದೆ.

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುಳ್ಯಕ್ಕೆ ಭೇಟಿ – ಯುದ್ಧ ಸ್ಮಾರಕಕ್ಕೆ ಗೌರವ ಸಮರ್ಪಣೆ

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇಂದು  ಸುಳ್ಯಕ್ಕೆ ಭೇಟಿ ನೀಡಿದರು.ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ನಗರ ಪಂಚಾಯತ್ ಬಳಿಯಿರುವ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.  ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಯುವ ಮೋರ್ಚಾ ಅಧ್ಯಕ್ಷ...

ಐಟಿಐ ಆದವರಿಗೆ ಕ್ಯಾಂಪ್ಕೋದಲ್ಲಿ ಉದ್ಯೋಗಾವಕಾಶ

ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯಲ್ಲಿ ಐಟಿಐ ಆದವರಿಗೆ ವಿವಿಧ ಅಪ್ರೆಂಟಿಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ.ಪಿಟ್ಟರ್, ಇಲೆಕ್ಟ್ರೀಷಿಯನ್, ಎಂ.ಆರ್.ಎ.ಸಿ., ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಆದವರು ಅರ್ಜಿ ಸಲ್ಲಿಸಬಹುದು.ಮಾರ್ಚ್ 30 ಕೊನೆಯ ದಿನಾಂಕವಾಗಿದ್ದು ಇಂದೇ ಅರ್ಜಿ ಸಲ್ಲಿಸಿ. ವಿಳಾಸ : ಜನರಲ್ ಮ್ಯಾನೇಜರ್ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ, ದರ್ಬೆ ಪೋಸ್ಟ್ ಪುತ್ತೂರು - 574202 ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 08251- 277417,...

ಲೋಕಸಭೆ ಚುನಾವಣೆ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಹರೀಶ್ ಕಂಜಿಪಿಲಿ ಆಯ್ಕೆ .

ಮಂಗಳೂರು ಲೋಕಸಭಾ ಕ್ಷೇತ್ರದ ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳಾಗಿ ಸುಳ್ಯ ಮಾಜಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ನೇಮಿಸಿ ಆದೇಶ ಹೊರಡಿಸಿದ್ದಾರೆ . ಇವರು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಕಾರ್ಯಕ್ರಮಗಳು ಸೇರಿದಂತೆ ಮನೆ ಮನೆ ಭೇಟಿ ಮತ್ತು ಚುನಾವಣಾ ಕಾರ್ಯದ ನೇತೃತ್ವವನ್ನು...

ಊರುಕೋಳಿ ಮೊಟ್ಟೆ ಮಾರಾಟಕ್ಕಿದೆ

ಮನೆಯಲ್ಲಿಯೇ ಸಾಕಿದ ಊರುಕೋಳಿ ಮೊಟ್ಟೆ ಮಾರಾಟಕ್ಕಿದೆ. ಸಂಪರ್ಕಿಸಿ ಮೊ: 9844275868

ಕಳಂಜ : ಭರವಸೆ ಈಡೇರದ ಹಿನ್ನೆಲೆ – ಚುನಾವಣೆ ಬಹಿಷ್ಕಾರಕ್ಕೆ ತೀರ್ಮಾನಿಸಿದ ಗ್ರಾಮಸ್ಥರು

ಬೇಡಿಕೆ ಈಡೇರಿಲ್ಲವೆಂದು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಕಳಂಜ ಗ್ರಾಮದಿಂದ ವರದಿಯಾಗಿದೆ. ಕಳಂಜ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಂಜಿಗಾರು ಮಣಿಮಜಲು ಸಂಪರ್ಕ ಸೇತುವೆಗೆ ತಡೆಗೋಡೆ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿ ಗ್ರಾಮ ಪಂಚಾಯತ್ ಅಧಿಕೃತ ಭರವಸೆ ನೀಡಿತ್ತು. ಆದರೇ ಗಡುವು ಮುಗಿದರೂ ಕಾಮಗಾರಿ ಮಾಡದೇ ಇರುವುದರಿಂದ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ರಾಜಕಾರಣಿಗಳನ್ನು,ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ....

‘ಶಿಶಿಲ ಚಿಂತನೆ’ ಕೃತಿ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತ್ ಸುಳ್ಯ ತಾಲೂಕು ಘಟಕ ಮತ್ತು ಅಮರ ಸುಳ್ಯ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಮಾ.೨೯ರಂದು ಶುಭ ಶುಕ್ರವಾರದಂದು ಬೆಳಿಗ್ಗೆ ೧೦ ಗಂಟೆಗೆ ಸುಳ್ಯದ ಅಂಬಟೆಡ್ಕದಲ್ಲಿರುವ ಕನ್ನಡ ಭವನದಲ್ಲಿ ‘ಶಿಶಿಲ ಚಿಂತನೆ’ ಎಂಬ ಕೃತಿ ಬಿಡುಗಡೆಯಾಗಲಿದೆ, ಕರ್ನಾಟಕದ ಹಿರಿಯ ವಿದ್ವಾಂಸ ಡಾ. ಪ್ರಭಾಕರ ಶಿಶಿಲರಿಗೆ ಎಪ್ಪತ್ತು ವರ್ಷ ತುಂಬಿದ ಪ್ರಯುಕ್ತ ಅವರನ್ನು ಸಂದರ್ಶಿಸಿದ...

ಮಂಡೆಕೋಲು; ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ವಿನುತಾ ಪಾತಿಕಲ್ಲು ಆಯ್ಕೆ

ಮಂಡೆಕೋಲು ಸರಕಾರಿಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಸಂಘದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ‌ಯನ್ನು ಅನಂತಕೃಷ್ಣ ಚಾಕೊಟೆಯವರು ವಹಿಸಿದ್ದರು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಅನಂತಕೃಷ್ಣ ಚಾಕೋಟೆ, ಅಧ್ಯಕ್ಷರಾಗಿ ಶ್ರೀಮತಿ ವಿನುತಾ ಪಾತಿಕಲ್ಲು, ಕಾರ್ಯದರ್ಶಿ ಯಾಗಿ ಶ್ರೀಮತಿ ಜಾನಕಿ ಕಣೆಮರಡ್ಕ, ಕೋಶಾಧಿಕಾರಿ ಯಾಗಿ ಅಬ್ದುಲ್ ಆಝೀಸ್ ಶಾಲೆಕ್ಕಾರ್, ಉಪಾಧ್ಯಕ್ಷ ರಾಗಿ ಶ್ರೀಮತಿ ಸಂಧ್ಯಾ ಮಂಡೆಕೋಲು,...
Loading posts...

All posts loaded

No more posts

error: Content is protected !!