- Tuesday
- August 25th, 2026
೬ ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ಕೆಂಪು ಉಗ್ರರು. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡ ಮಾವೋವಾದಿಗಳು. ೮ ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ, ಕೂಜಿಮಲೆ ಅಂಗಡಿಯೊಂದರಿಂದ ೪ ಸಾವಿರದಷ್ಟು ದಿನಸಿ ಕರಿದಿಸಿದ ನಕ್ಸಲ್ ತಂಡ ನಗದು ನೀಡಿ ಸಾಮಗ್ರಿ ಖರೀದಿಸಿದ ನಕ್ಸಲರು ಕಾಲೂರು ಗ್ರಾಮದ...
ಸುಬ್ರಹ್ಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು ಪ್ಲಾಸ್ಟಿಕ್ ಬಾಟ್ಲಿಗಳು ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಹೆಚ್ಚಾಗಿ ದೂರ ದೂರಗಳಿಂದ...
ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು. ಶನಿವಾರ ಬೆಳಗ್ಗೆ 9 ಗಂಟೆಗೆ ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು....
ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಪದಾಧಿಕಾರಿಯಾಗಿ ಗುತ್ತಿಗಾರು ಗ್ರಾಮದ ಲಕ್ಷ್ಮೀಶ ಗಬ್ಬಲಡ್ಕ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದಾರೆ. ಉತ್ತಮ ವಾಗ್ಮಿಯಾಗಿರುವ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.
ದೇಶಾದ್ಯಂತ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾರರು ಮತ್ತು ಅಧಿಕಾರಿಗಳ ಕರ್ತವ್ಯಗಳ ಕುರಿತಾಗಿ ಸಹಾಯಕ ಚುನಾವಣಾಧಿಕಾರಿಗಳಾದ ಡಾ.ಜಗದೀಶ್ ಕೆ ನಾಯ್ಕ ಸುಳ್ಯ ತಾಲೂಕು ಚುನಾವಣಾ ಕಛೇರಿಯಲ್ಲಿ ಮಾಹಿತಿ ನೀಡಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ ಬಾರಿ ಜಿಲ್ಲೆಯಲ್ಲಿ 78% ಮತದಾನವಾಗಿದ್ದು ಈ ಭಾರಿ ಮತದಾನದ ಶೇಕಾಡವಾರು ಹೆಚ್ಚಿಸುವಂತೆ ಮತ್ತು ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ರೀತಿಯ ಕ್ರಮಗಳನ್ನು...
ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ. ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ...
ಸುಳ್ಯದ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ.ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ ಅನುಭವೀ ರಂಗಕರ್ಮಿಗಳಿಂದ ಮಕ್ಕಳಿಗೆ...
ಆಲೆಟ್ಟಿ ಗ್ರಾಮದ ಕೋಲ್ಚಾರು -ಪೈಂಬೆಚ್ಚಾಲ್ ನೀಲಗಿರಿ ಅಡ್ಕ- ಅಜ್ಜಾವರ ಸಂಪರ್ಕ ರಸ್ತೆಯ ಕಾಮಗಾರಿಗೆ ಮಾಜಿ ಸಚಿವ ಎಸ್. ಅಂಗಾರ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ರವರ ಶಿಫಾರಸ್ಸಿನ ಮೇರೆಗೆ ಸರ್ಕಾರದಿಂದರೂ. 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ರಸ್ತೆಯ ಕಾಮಗಾರಿಗೆ ಮಾ.16 ರಂದು ಗುದ್ದಲಿಪೂಜೆಯು ನಡೆಯಿತು. ಅಜ್ಜಾವರ ಗ್ರಾಮದ ಮುಳ್ಯ ದೊಡ್ಡೆರಿ ಸಂಪರ್ಕಿತ ರಸ್ತೆಗೆ ಶಾಸಕರ...
ರಾಜ್ಯ ಸರ್ಕಾರ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಮಂಡೆಕೋಲಿನ ಸದಾನಂದ ಮಾವಜಿ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಚಂದ್ರಶೇಖರ ಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ. ಎನ್.ಎ. ಜ್ಞಾನೇಶ್ ಆಯ್ಕೆಯಾಗಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಂಶೋಧಕ ಡಾ. ಪುರುಷೋತ್ತ ಬಿಳಿಮಲೆಯವರನ್ನು ಸರಕಾರ ನೇಮಕಗೊಳಿಸಿ ಆದೇಶ ಮಾಡಿದೆ.
ವಿಶ್ವದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಒಟ್ಟು ಮತದಾರರ ಸಂಖ್ಯೆ 97 ಕೋಟಿ. 10 .5 ಲಕ್ಷ ಮತಗಟ್ಟೆಗಳ ಸ್ಥಾಪನೆ ಚುನಾವಣಾ ದಿನಾಂಕ ಈ ಕೆಳಗಿನಂತಿವೆ ದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದ ಮತದಾನಗಳು ನಡೆಯಲಿವೆ ಅಲ್ಲದೆ...
Loading posts...
All posts loaded
No more posts
