ಹರಿಹರ ಪಲ್ಲತಡ್ಕ; ನಿವೇದಿತಾ ಸಂಚಾಲನ ಸಮಿತಿ ರಚನೆ

ಹರಿಹರ ಪಲ್ಲತ್ತಡ್ಕ ಗ್ರಾಮದ ನಿವೇದಿತಾ ಸಂಚಾಲನ ಸಮಿತಿ ಸಭೆ ನಡೆಯಿತು. ಸಂಚಾಲಕರಾಗಿ ಶ್ರೀಮತಿ ಲತಾ ಹಿಮ್ಮತ್, ಸಹ ಸಂಚಾಲಕರಾಗಿ ಶ್ರೀಮತಿ ಹೇಮಾ  ಗಿರೀಶ್ ಆಯ್ಕೆಯಾದರು. ಸದಸ್ಯರುಗಳಾಗಿ  ಶ್ರೀಮತಿ ಗಾಯತ್ರಿ ಮುಂಡಾಜೆ, ಶ್ರೀಮತಿ ಪದ್ಮಾವತಿ ಕಲ್ಲೇ ಮಠ, ಶ್ರೀಮತಿ ವೀಣಾ ಶರತ್, ಶ್ರೀಮತಿ ಗಿರಿಜಾ ಗುಂಡಿಹಿತ್ಲು, ಮತ್ತು ಗೀತಾ ಮುಂಡಾಜೆ ಆಯ್ಕೆಯಾದರು. ಈ ಸಂದರ್ಭದಲ್ಲಿ ಅನುಷ್ಠಾನ ಸಮಿತಿಯ...

ಮಾ.16; ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

ಲೋಕಸಭೆ ಚುನಾವಣೆ 2024 ಇದರ ವತಿಯಿಂದ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯು ಮಾ.16ರಂದು ಸಂಜೆ 3ಗಂಟೆಗೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Ad Widget

ಎರಡು ವಾರಗಳಿಂದ ಗಾಂಧಿನಗರ ಸುತ್ತಮುತ್ತಲು ಗಬ್ಬು ವಾಸನೆ_ ಪರಿಸರವಾಸಿಗಳಿಗೆ ಆತಂಕ!

ಗಾಂಧಿನಗರದ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿರುವ ಡೆಲ್ಮಾ ಕಾಂಪ್ಲೆಕ್ಸ್ ಎದುರು ಒಳಚರಂಡಿಯ ಹಾಸುಗಲ್ಲು ಜಾರಿ ಚರಂಡಿಯೊಳಗೆ ಬಿದ್ದು ಒಳಚರಂಡಿ ತೆರೆದುಕೊಂಡ ಸ್ಥಿತಿಯಲ್ಲಿದೆ. ಇಲ್ಲಿನ ಪರಿಸರವಾಸಿಗಳಿಗೆ ಹಾಗೂ ಓಡಾಡುವ ಜನರಿಗೆ ಗಬ್ಬು ವಾಸನೆಯಿಂದ ಮೂಗು ಮುಚ್ಚಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿಯುಂಟಾಗಿದೆ. ಇಲ್ಲಿ ನೊಣ,ಸೊಳ್ಳೆ, ನಾಯಿಗಳ ಕೇಂದ್ರವಾಗಿ ಮಾರ್ಪಟ್ಟಿದ್ದರಿಂದ ರೋಗಗಳು ಬರುವ ಸಾದ್ಯತೆ ಹೆಚ್ಚಾಗಿದೆ. 2 ವಾರಗಳಿಂದ ಒಳಚರಂಡಿಯ ಹಾಸುಗಲ್ಲು ಜಾರಿದ...

ಎರಡು ವಾರಗಳಿಂದ ಗಾಂಧಿನಗರ ಸುತ್ತಮುತ್ತಲು ಗುಬ್ಬು ವಾಸನೆ- ಪರಿಸರವಾಸಿಗಳಿಗೆ ಆತಂಕ!

ಗಾಂಧಿನಗರದ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿರುವ  ಡೆಲ್ಮಾ ಕಾಂಪ್ಲೆಕ್ಸ್  ಎದುರು ಒಳಚರಂಡಿಯ ಹಾಸುಗಲ್ಲು ಜಾರಿ ಚರಂಡಿಯೊಳಗೆ ಬಿದ್ದು ಒಳಚರಂಡಿ ತೆರೆದುಕೊಂಡ ಸ್ಥಿತಿಯಲ್ಲಿದೆ. ಇಲ್ಲಿನ ಪರಿಸರವಾಸಿಗಳಿಗೆ ಹಾಗೂ ಓಡಾಡುವ ಜನರಿಗೆ ಗಬ್ಬು ವಾಸನೆಯಿಂದ ಮೂಗು ಮುಚ್ಚಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿಯುಂಟಾಗಿದೆ. ಇಲ್ಲಿ ನೊಣ, ಸೊಳ್ಳೆ, ನಾಯಿಗಳ ಕೇಂದ್ರವಾಗಿ ಮಾರ್ಪಟ್ಟಿದ್ದರಿಂದ ರೋಗಗಳು ಬರುವ ಸಾದ್ಯತೆ ಹೆಚ್ಚಾಗಿದೆ.  2 ವಾರಗಳಿಂದ ಒಳಚರಂಡಿಯ ಹಾಸುಗಲ್ಲು...

ಸೋಣಂಗೇರಿ; ಶಾಸಕಿ ಭಾಗೀರಥಿ ಮುರುಳ್ಯ ಭೇಟಿ- “ಸ್ಥಳೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ”

ಜಾಲ್ಸೂರು ಗ್ರಾಮದ ಸೋಣಂಗೇರಿಗೆ ಭೇಟಿ ನೀಡಿದ ಶಾಸಕಿ ಭಾಗೀರಥಿ ಮುರುಳ್ಯರವರು ಸ್ಥಳೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಸನ್ಮಾನ: ಮಾ.14ರಂ ದು ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ ಸ್ಥಳೀಯ ಸ್ತ್ರೀಶಕ್ತಿ ಸಂಘಗಳಾದ ಬೆಳಕು ಮತ್ತು ಸ್ವರ್ಣಶ್ರೀ ಗುಂಪು ಹಾಗೂ ಸ್ಥಳೀಯ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ...

ಅರಂತೋಡು: ಕೊಡೆಂಕಿರಿ – ಉದಯನಗರ ಬಂಡಡ್ಕ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಅರಂತೋಡು ಗ್ರಾ. ಪಂ. ವ್ಯಾಪ್ತಿಯ ಕೊಡೆಂಕಿರಿ – ಉದಯನಗರ – ಬಂಡಡ್ಕ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಾ.13ರಂದು   ಶಾಸಕಿ ಭಾಗೀರಥಿ ಮುರುಳ್ಯ ಅವರು ನೆರವೇರಿಸಿದರು.ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಆಡ್ತಲೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಶ್ರೀಮತಿ ಮಾಲಿನಿ ವಿನೋದ್, ಪುಷ್ಪರಾಜ್ ಕೊಡೆಂಕಿರಿ, ವೆಂಕಟ್ರಮಣ ಪೆತ್ತಾಜೆ, ಆರಂತೋಡು -ತೊಡಿಕಾನ ಸಹಕಾರಿ...

ಅಪ್ರಾಪ್ತೆಯ ಮೇಲೆ ಖಾಸಗಿ ಬಸ್ಸ್ ನಿರ್ವಾಹಕನಿಂದ ತಡರಾತ್ರಿ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ , ಯುವಕನ ಬಂಧನ.‌

ಸುಳ್ಯದ ಮಂಡೆಕೋಲಿನಲ್ಲಿ ತಡರಾತ್ರಿ ಯುವಕನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕುರಿತು ದೂರು ದಾಖಲಾದ ಘಟನೆ ವರದಿಯಾಗಿದೆ. ಮಾ13ರ ತಡರಾತ್ರಿ ಸುಮಾರು ಒಂದು ಗಂಟೆಯ ಆಸುಪಾಸಿನಲ್ಲಿ ಈ ಘಟನೆ ನಡೆದಿದೆ. ಯುವಕನು ಅಪ್ರಾಪ್ತೆ ಯುವತಿಯ ಮನೆಯೊಳಗೆ ಪ್ರವೇಶಿಸಿ ದೌರ್ಜನ್ಯ ಕೃತ್ಯ ಎಸಗಲು ಯತ್ನಿಸಿದಾಗ ಯುವತಿ ಬೊಬ್ಬೆ ಹೊಡೆದುದರಿಂದ ಮನೆಯವರೆಲ್ಲ ಎಚ್ಚರಿಕೆಯಾಗಿ ಯುವತಿಯ ಕೊಠಡಿಗೆ ಬಂದಾಗ...

ಸುಳ್ಯ : ಮೆಸ್ಕಾಂ ಶಾಖಾ ಕಛೇರಿ ಕೇರ್ಪಳಕ್ಕೆ ಸ್ಥಳಾಂತರ

ಸುಳ್ಯದ ಅಂಬಟೆಡ್ಕ ಬಳಿಯಿಂದ ಮೆಸ್ಕಾಂ ನ ಸುಳ್ಯ ಶಾಖಾ ( sullia section office) ಕಛೇರಿಯನ್ನು ಕೇರ್ಪಳದಲ್ಲಿರುವ ಮೆಸ್ಕಾಂ ಕಾಟ್ರಾಸ್ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. 110 ಕೆವಿ ಕಾಮಗಾರಿ ಆರಂಭಗೊಂಡಿರುವುದರಿಂದ ಹಳೆಯ ಕಾಟ್ರಾಸ್ ಕಟ್ಟಡ, ಸುಳ್ಯ ಸೆಕ್ಷನ್ ಆಫೀಸ್ ಕಟ್ಟಡ ತೆರವುಗೊಳಿಸುವ ಉದ್ದೇಶದಿಂದ ಕೇರ್ಪಳಕ್ಕೆ ಸ್ಥಳಾಂತರಗೊಳಿಸಲಾಗಿದೆ.

ಅಜ್ಜಾವರ ಗ್ರಾಮದ ಮೇನಾಲ ಸ್ಮಶಾನ ಉಳಿಸಲು ದಲಿತ ಮುಖಂಡರಿಂದ ಸಮಾಜಕಲ್ಯಾಣ ಇಲಾಖೆ ದೂರು ಅರ್ಜಿ

ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕ ವತಿಯಿಂದ ಅಜ್ಜಾವರ ಮೇನಾಲದಲ್ಲಿರು ಸ್ಮಶಾನ ಜಾಗವನ್ನು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ಸಮೂದಾಯದವರಿಗೆ ಉಳಿಸಿಕೊಡಬೇಕೆಂದು ಸುಳ್ಯ ತಾಲೂಕು ಸಮಾಜಕಲ್ಯಾಣ ಇಲಾಖೆಗೆ ದೂರು ಅರ್ಜಿಯನ್ನು ಅಂಬೇಡ್ಕ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲರವರು ಅಧಿಕಾರಿಯ ವರಿಗೆ ನೀಡಿದರು.ಈ ಸಂದರ್ಭದಲ್ಲಿ ಅಂಬೇಡ್ಕರ್...

ಸುಳ್ಯ : ನಗರ ಪಂಚಾಯತ್ ನಾಮನಿರ್ದೇಶನ ಸದಸ್ಯರಾಗಿ ಕೊಕ್ಕೊ , ರಾಜು ಪಂಡಿತ್ , ಬಾಸ್ಕರ ಪೂಜಾರಿ ನೇಮಕ

ಸರಕಾರವು ತಮ್ಮ ಆಡಳಿತದ ಅವಧಿಯಲ್ಲಿ ತಮ್ಮ ತಮ್ಮ ಪಕ್ಷದ ಕಾರ್ಯಕರ್ತರು ನಾಯಕರುಗಳನ್ನು ನಾಮ ನಿರ್ದೇಶನ ಮಾಡುವುದು ಸಹಜ ಪ್ರಕ್ರಿಯೆಯಾಗಿದೆ. ಅದರಂತೆ ಇದೀಗ ಸುಳ್ಯ ನಗರ ಪಂಚಾಯತ್ ಗೆ ಸರಕಾರವು ನಾಮನಿರ್ದೇಶನ ಮಾಡಲು ಮೂವರ ಹೆಸರನ್ನು ಅಂತಿಮಗೊಳಿಸಿದೆ ಎನ್ನಲಾಗಿದೆ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇದೀಗ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಸಿದ್ದಿಕ್ ಕೊಕ್ಕೊ , ಶಾರದಾಂಬ...
Loading posts...

All posts loaded

No more posts

error: Content is protected !!