ಸುಳ್ಯ :  ಪಂಚ ಗ್ಯಾರಂಟಿ ಸಮಾವೇಶ – ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾದ ಫಲಾನುಭವಿಗಳು

ಸುಳ್ಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಸುಳ್ಯ ತಾಲೂಕು ಆಡಳಿತದ ವತಿಯಿಂದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶವು  ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯನ್ನು ದಿನೇಶ್ ಗುಂಡುರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಈ ಸಂದರ್ಭದಲ್ಲಿ...

ಉದ್ಘಾಟನೆ ರದ್ದಾಗಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದ ಮೇನಾಲ ಶಾಲಾ ನೂತನ ಕೊಠಡಿ – ಇಂದು ಉದ್ಘಾಟನೆ ನೆರವೇರಿಸಿದ ಸಚಿವರು ಮತ್ತು ಶಾಸಕರಿಗೆ ಸನ್ಮಾನ

ಸುಳ್ಯ ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ಮೇನಾಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಿತು . ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಡೆಸಿದರು ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ...
Ad Widget

ಅಡ್ಪಂಗಾಯ ಶಾಲಾ ನೂತನ ಕೊಠಡಿ ಉದ್ಘಾಟನೆ – ಶಾಸಕರು, ಸಚಿವರು ಭಾಗಿ

ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ರಾಜ್ಯ ವಲಯ ಯೋಜನೆಯಡಿ 27 ಲಕ್ಷದ 80 ಸಾವಿರದಲ್ಲಿ ನಿರ್ಮಾಣವಾದ ನೂತನ ಕೊಠಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು ನಡೆಸಿದರು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಿ ಮಾತನಾಡುತ್ತಾ ಸುಳ್ಯದ ಕಂದಾಯ ಮತ್ತು ಇತರೆ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ‌.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ತನ್ನನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು...

ಇಂದು ಸುಳ್ಯದಲ್ಲಿ ಗ್ಯಾರಂಟಿ ಸಮಾವೇಶ: ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಪಕ್ಷದ ನಾಯಕರು ಭಾಗಿ.

ರಾಜ್ಯ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ಇಂದು ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ...

ಚೈತ್ರ ಯುವತಿ ಮಂಡಲವತಿಯಿಂದ ಮಹಿಳಾ ದಿನಾಚರಣೆ , ವಿವಿಧ ಸ್ಪರ್ಧೆಗಳ ಆಯೋಜನೆ.

ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ ಹಾಗೂ ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಪದ್ಮನಾಭ ರಾವ್, ನಿಲಯ ಕಲ್ತಡ್ಕದಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ವಹಿಸಿದ್ದರು. ಶ್ರೀಮತಿ ವಿಶಾಲಾಕ್ಷಿ ಕಲ್ತಡ್ಕರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಭಾಷಣಗಾರರಾಗಿ ಮಹಿಳಾ ಸಾಹಿತಿ ಶ್ರೀಮತಿ ವಿಮಲಾರುಣ ಪಡ್ಡoಬೈಲ್...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಕಿಶೋರ್ ಕುಮಾರ್ ಬಿ.ಆರ್.ಅವರಿಗೆ ಡಾಕ್ಟರೇಟ್ ಪದವಿ

ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ಕಿಶೋರ್ ಕುಮಾರ್ ಬಿ.ಆರ್., ಸಿವಿಲ್ ಇಂಜಿನಿಯರಿAಗ್‌ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಇವರು“ “Lateritic Soil-Fly Ash-Lime-Cement Interaction Studies for Optimization of Their Proportions”ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ರ‍್ಯಾಂಕ್

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2022-23 ನೇ ಸಾಲಿನಲ್ಲಿ ನಡೆದ ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ರ‍್ಯಾಂಕ್ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆಗೈದಿದ್ದಾರೆ. ಎಂ.ಟೆಕ್: ಡಿಜಿಟಲ್ ಎಲೆಕ್ಟಾçನಿಕ್ಸ್ &ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸಹನ ಎಸ್.ಎಂ. ೨ನೇ ರ‍್ಯಾಂಕ್, ಎಂ.ಟೆಕ್ ಕನ್‌ಸ್ಟçಕ್ಷನ್ ಟೆಕ್ನಾಲಜಿ - ಸಿವಿಲ್ ಇಂಜಿನಿಯರಿAಗ್ ವಿಭಾಗದವಿದ್ಯಾರ್ಥಿನಿ ನಿಸರ್ಗ ವೈ.ಕೆ. ೨ನೇ...

ಅರಂತೋಡು ; ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ, ಸವಾರ ಗಂಭೀರ!

ಯಮಹ ಏರೋಕ್ಸ್ ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ ನಡೆದ ಘಟನೆ ಅರಂತೋಡು ನಯರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಸ್ಕೂಟರ್ ಸವಾರ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಅಪಘಾತ ಪರಿಣಾಮ ಮಾರುತಿ 800 ಕಾರು ಹಾಗೂ ಯಮಹ ಏರೋಕ್ಸ್ ದ್ವಿಚಕ್ರ ವಾಹನ ಜಖಂ ಗೊಂಡಿದೆ.
Loading posts...

All posts loaded

No more posts

error: Content is protected !!