- Wednesday
- August 26th, 2026
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ರಾಜೇಶ್ ತುಳಸಿ ಗೋರಡ್ಕ ದಂಪತಿಗಳ ಪುತ್ರಿ ಕುಮಾರಿ ಆಶಿಕಾ ಜಿ.ಆರ್,ಇವರು ಬಿ. ಫಾರ್ಮ ನಲ್ಲಿ ಕರಾವಳಿ ಕಾಲೇಜು ಆಫ್ ಫಾರ್ಮಸಿ,ಮಂಗಳೂರಿನಲ್ಲಿ ದ್ವಿತೀಯ ರ್ಯಾಂಕ್ ಪಡೆದು ಯುನಿವರ್ಸಿಟಿಯಲ್ಲಿ ಐದು ವಿಷಯಗಳಲ್ಲಿ ಹಾಗೂ ಒಂದು ಪ್ರಾಜೆಕ್ಟ್ ನಲ್ಲಿ ರ್ಯಾಂಕ್ ಪಡೆದಿರುವ ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಅಜ್ಜಾವರ ವಿವೇಕ್ ಶಾಲೆ, ಗ್ರೀನ್ ವ್ಯೂ ಹಾಗೂ...
ನಿವೇದಿತಾ ಸಂಚಾಲನಾ ಸಮಿತಿ ಜಾಲ್ಸೂರು ರಚನೆಗೊಂಡಿತು. ಸಂಚಾಲಕರಾಗಿ ಶ್ರೀಮತಿ ಪ್ರಸನ್ನ ಹೇಮಕರ ನೆಕ್ರಾಜೆ, ಸಹಸಂಚಾಲಕರಾಗಿ ಶ್ರೀಮತಿ ವಿಜಯ ಕಾಳಮನೆ, ಆಯ್ಕೆಯಾದರು ಸದಸ್ಯರುಗಳಾಗಿ ಶ್ರೀಮತಿ ರಶ್ಮಿ ಕೆ ,ಯಂ. ಕುತ್ಯಾಳ, ಶ್ರೀಮತಿ ಪದ್ಮಾವತಿ ರೈ ಕುಕ್ಕಂದೂರು, ಶ್ರೀಮತಿ ರಶ್ಮಿ ಕಾಳಮನೆ, ಶ್ರೀಮತಿ ಪವಿತ್ರ ಎಂ ಕೆ ,,ಶ್ರೀಮತಿ ಆಶಾ ರೈ ಕುಕ್ಕಂದೂರು, ಶ್ರೀಮತಿ ಬೇಬಿ ವಿಶ್ವನಾಥ ಪದವು...
ಮನರಂಜಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ನಡೆಯಿತು.ಫೆ.20 ರಂದು ಹಸಿರುವಾಣಿ ಸಮರ್ಪಣೆಗೊಂಡು ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ತಂತ್ರಿಗಳ ಆಗಮನ ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಿತು. ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು,...
ದೇವಚಳ್ಳ ಗ್ರಾಮ ಪಂಚಾಯತ್ ನ 2023- 24 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಫೆ.28 ರಂದು ಪೂ. ಗಂಟೆ 11.00 ಕ್ಕೆ ಗ್ರಾ.ಪಂ.ಸಮುದಾಯ ಭವನದಲ್ಲಿ ನಡೆಯಲಿದೆ. ನೋಡೆಲ್ ಅಧಿಕಾರಿಯಾಗಿ ಕ್ಷೇತ್ರ ಸಮನ್ವಯ ಅಧಿಕಾರಿ ಆಗಮಿಸಲಿದ್ದಾರೆ. ದೇವಚಳ್ಳ ಗ್ರಾ.ಪಂ ವ್ಯಾಪ್ತಿಯ ವಾರ್ಡ್ ಸಭೆ ಫೆ.26 ರಂದು ನಡೆಯಲಿದೆ. 4 ನೇ ವಾರ್ಡ್ ಸಭೆ ಪೂ.10 ಗಂಟೆಗೆ...
ಎರೆಡೆರಡು ಬಾರಿ ಗುದ್ದಲಿಪೂಜೆ ಗೈದ ಸೇತುವೆಗೆ ಅನುದಾನವೇ ಇಲ್ಲಾ - ಚುನಾವಣಾ ಗಿಮಿಕ್ ಗೀತಾ ಕೋಲ್ಚಾರ್. ಆಲೆಟ್ಟಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮದ ಪ್ರಥಮ ಪ್ರಜೆ ವೀಣಾಕುಮಾರಿ ಆಲೆಟ್ಟಿ ಇವರ ನೇತೃತ್ವದಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಾಮಾನ್ಯ ಸಭೆಯಲ್ಲಿ ಮೊದಲಿಗೆ ಗ್ರಾಮದ ಜನತೆ ನೀಡಿದ ಅರ್ಜಿಗಳನ್ನು ಓದಲಾಯಿತು. ಅರ್ಜಿಗಳ ಪೈಕಿ ಕುಡಿಯುವ ನೀರು ,...
ಭಾರತ ದೇಶಕ್ಕೆ ಸಂವಿಧಾನ ರೂಪುಗೊಂಡು 75 ವರ್ಷಗಳು ಪೂರ್ತಿ ಗೊಂಡ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಜಾತಕ್ಕೆ ಚಾಲನೆ ನೀಡಿದ್ದು ಫೆ.21ರಂದು ಬುಧವಾರ ಮಧ್ಯಾಹ್ನ ಸುಬ್ರಮಣ್ಯಕ್ಕೆ ಜಾತ ವಾಹನ ತಲುಪಿದಾಗ ಭವ್ಯ ಸ್ವಾಗತದೊಂದಿಗೆ ಬರ ಮಾಡಿಕೊಂಡು ಸಮಾರಂಭವನ್ನು ಏರ್ಪಡಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೇ ಸುಜಾತ ಕಲ್ಲಾಜೆ ವಹಿಸಿ...
ಸುಳ್ಯ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವೆಂಕಟ್ ವಳಲಂಬೆಯವರ ಪದಗ್ರಹಣ ಕಾರ್ಯಕ್ರಮದ ದಿನಾಂಕ ನಿಗದಿಗೊಳಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ರಾಜಕೀಯ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಅಲ್ಲದೆ ನೂತನ ಸಮಿತಿಯ ಜವಾಬ್ದಾರಿಗಳನ್ನು ಈ ಕಾರ್ಯಕ್ರಮದಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಏನಕ್ಕಲ್ನಲ್ಲಿ ರೈತ ಯುವಕ ಮಂಡಲದ ವತಿಯಿಂದ ಸುಮಾರು ಒಂದು ಕೋಟಿ 30 ಲಕ್ಷ ರೂ ವೆಚ್ಚದ ಭವ್ಯವಾದ ನೂತನ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು ಅದರ ತಳ ಅಂತಸ್ತು ಸುಮಾರು 65 ಲಕ್ಷ ರೂ ವೆಚ್ಚದಲ್ಲಿ ಪೂರ್ಣಗೊಂಡಿದ್ದು ಫೆಬ್ರವರಿ 24 ಶನಿವಾರದಂದು ಲೋಕಾರ್ಪಣೆಗೊಳ್ಳಲಿರುವುದಾಗಿ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂಜೆ ಸಭಾ...
ಬೆಳಗ್ಗೆ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಮಾಡಲು ಹೋಗಿದ್ದ ಮಹಿಳೆಗೆ ಕಾಡುಹಂದಿ ದಾಳಿ ನಡೆಸಿ ಗಂಭೀರವಾಗಿ ಗಾಯವಾದ ಘಟನೆ ದುಗಲಡ್ಕ ಕೂಟೇಲಿಯಲ್ಲಿ ನಡೆದಿದೆ. ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಇಂದು ಮುಂಜಾನೆ ದುಗಲಡ್ಕ ಸೆಕ್ಷನಿನ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ದಾಳಿ...
Loading posts...
All posts loaded
No more posts
