- Wednesday
- August 26th, 2026
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನೆರವೇರಿತು.ರಾತ್ರಿ ಆದಿ ಮೊಗೇರ್ಕಳರು...
ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ಸ್ವರ ಮಾಧುರ್ಯ ಸಂಗಮ ಮೂಸಿಕಲ್ ಇವೆಂಟ್ ಸೀಸನ್ 1 ಫೆ.11 ರಂದು ನಡೆಯಿತು. ವಿವಿಧ ಜಿಲ್ಲೆಯ 46 ಗಾಯಕರು ಹಾಡಿ ಜನರನ್ನು ರಂಜಿಸಿದರು. ಉತ್ತಮವಾಗಿ ಹಾಡು ಹಾಡಿದ ಚಿಕ್ಕಮಗಳೂರು ಜಿಲ್ಲೆಯಿಂದ ಆಗಮಿಸಿದ ಮೂವರು ಗಾಯಕರು ಚಿತ್ರತಂಡವೊಂದಕ್ಕೆ ಆಯ್ಕೆಯಾದರು. ಈ ಕಾರ್ಯಕ್ರಮವನ್ನು ಸುಳ್ಯದ ಗಾಯಕರುಗಳಾದ ಶೋಭಾ ಬೆಳ್ಳಾರೆ, ಉದಯಕುಮಾರ್ ಬಾಯಾರು, ವಿಜಯ್...
ತಹಶಿಲ್ದಾರ್, ಇ.ಒ. ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿ ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.17ರ ಬೆಳಿಗ್ಗೆ ಕನಕಮಜಲಿನ ಮೂಲಕ ಸುಳ್ಯ ತಾಲೂಕಿಗೆ ಪ್ರವೇಶಿಸಿದ್ದು, ಸುಳ್ಯ ತಾಲೂಕು ಆಡಳಿತದ ವತಿಯಿಂದ ಸ್ವಾಗತಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಬರಮಾಡಿಕೊಳ್ಳಲಾಯಿತು. ಪುತ್ತೂರಿನಿಂದ ಕನಕಮಜಲಿಗೆ...
ತಹಶಿಲ್ದಾರ್, ಇ.ಒ. ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿ ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.17ರ ಬೆಳಿಗ್ಗೆ ಕನಕಮಜಲಿನ ಮೂಲಕ ಸುಳ್ಯ ತಾಲೂಕಿಗೆ ಪ್ರವೇಶಿಸಿದ್ದು, ಸುಳ್ಯ ತಾಲೂಕು ಆಡಳಿತದ ವತಿಯಿಂದ ಸ್ವಾಗತಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಬರಮಾಡಿಕೊಳ್ಳಲಾಯಿತು. ಪುತ್ತೂರಿನಿಂದ ಕನಕಮಜಲಿಗೆ...
ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.17ರ ಬೆಳಿಗ್ಗೆ 11.15 ರಿಂದ 12ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸುಳ್ಯ ನಗರದಲ್ಲಿ ಸಂವಿಧಾನ ‘ಜಾಗೃತಿ ಜಾಥಾ’ ಹಾಗೂ ಸ್ತಬ್ಧ ಚಿತ್ರ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಪ್ರತಿಭಟನಾಕಾರರು. ದೆಹಲಿಯಲ್ಲಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಬ್ರಹತ್ ಹೋರಾಟ ದಿಲ್ಲಿ ಚಲೋ ಅಂಗವಾಗಿ ರೈತರು ಮತ್ತು ಕಾರ್ಮಿಕರು ಕರೆ ಕೊಟ್ಟಿರುವ ದೇಶದಾಧ್ಯಂತ ಗ್ರಾಮೀಣ ಭಾರತ್ ಬಂದ್ ಗೆ ಬೆಂಬಲವಾಗಿ ಇಂದುಸಮಾನಮನಸ್ಕ ರೈತಪರ ಹೋರಾಟಗಾರರು ಮತ್ತು ರೈತ ಸಂಘಟನೆಗಳ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯಲ್ಲಿ ಸುಳ್ಯ...
ಬೆಳ್ಳಾರೆ ಪೊಲೀಸ್ ಠಾಣಾ ಅ. ಕ್ರ. 36/2018 ಕಲಂ -20 (B)(li)(A) NDPS ಪ್ರಕರಣದ ಆರೋಪಿಯಾಗಿ, ಸುಮಾರು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಕೆರೆಕೋಡಿ ಬೂದಿಗುಂಡಿ, ಹಳೇಬಿಡು, ಹಾಸನ ಜಿಲ್ಲೆಯ ನಿವಾಸಿ ಸಾಧಿಕ್ ಶರೀಫ್ ಎಂಬಾತನನ್ನು, ದಿನಾಂಕ 16.02.2024, ರಂದು ಬೆಳ್ಳಾರೆ ಠಾಣಾ PC 2295, ಹಾಗೂ PC 2308 ರವರುಗಳು ಹಾಸನ ಜಿಲ್ಲೆ ಅರಕಲಗೂಡು ತಾಲೂಕು,...
ಬೆಳ್ಳಿ ಹಬ್ಬ ಆಚರಣೆ ಸಂದರ್ಭ 25 ಶಾಖೆಗಳ ಗುರಿ : ಅಧ್ಯಕ್ಷ ಪಿ.ಸಿ.ಜಯರಾಮ್ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಆ ಪ್ರಯುಕ್ತ ಕೊಡಿಯಾಲಬೈಲು ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗಳ ಶಾಲಾ ೨ ಕೊಠಡಿಗಳಿಗೆ ಗುದ್ದಲಿಪೂಜೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಇತರೆ ಸಹಕಾರಿ...
ಅಜ್ಜಾವರ ಗ್ರಾಮದ ಮೇನಾಲ ಕುಟುಂಬದ ಶ್ರೀ ಧರ್ಮದೈವ ಧೂಮಾವತಿ ಚಾವಡಿಯಲ್ಲಿ ಶ್ರೀ ಧೂಮಾವತಿ ಹಾಗೂ ಶ್ರೀ ವಿಷ್ಣುಮೂರ್ತಿ ದೈವಗಳ ನೇಮೋತ್ಸವ ಫೆ.15 ಮತ್ತು ಫೆ.16ರಂದು ನಡೆಯಿತು. ಕುಟುಂಬದ ಯಜಮಾನರಾದ ಗುಡ್ಡಪ್ಪ ರೈ ಹಾಗೂ ಕುಟುಂಬಸ್ಥರು, ಊರವರು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.
ಕಾಸರಗೋಡು ಜಿಲ್ಲೆಯ ಕುಂಬಳೆ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವವು ಮಾ.1 ರಿಂದ ಮಾ.7ರ ತನಕ ನಡೆಯಲಿದ್ದು, ಆ ಪ್ರಯುಕ್ತ ಮಾ.3ರಂದು ಸುಳ್ಯದ ಚೆನ್ನಕೇಶವ ದೇವಾಲಯದ ಬಳಿಯಿಂದ ಪೆರ್ಣೆ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆಯು ನಡೆಯುವುದು. ಇದಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಾಲೂಕು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ...
Loading posts...
All posts loaded
No more posts
