ಕೊಯನಾಡು;  ಆನೆ ದಾಳಿ, ಕೃಷಿ ನಾಶ!

ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಹಾನಿ ಉಂಟುಮಾಡಿದ ಘಟನೆ ಸಂಪಾಜೆ ಗ್ರಾಮದ ಕೊಯನಾಡಿನ ಕುಂದಲ್ಪಾಡಿ ಎಂಬಲ್ಲಿ ಫೆ. ೧೫ರ ರಾತ್ರಿ ಸಂಭವಿಸಿದೆ. ಆನೆ ದಾಳಿಯಿಂದ ತೆಂಗಿನ ಮರ, ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿದೆ. ಜಯಪ್ರಕಾಶ್ ಅವರ ತೋಟದಲ್ಲಿ ೮ ತೆಂಗಿನ ಮರ ಹಾಗೂ ಬಾಳೆ ಹಾಗೂ ಅಡಿಕೆ ಗಿಡಗಳನ್ನು, ಪದ್ಮನಾಭ ಅವರ...

ಸುಳ್ಯ : ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರ ಮಹಾಸಮ್ಮೇಳನದ ಕರಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಹಾಸಮ್ಮೇಳನದ ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು ಕರಪತ್ರ ಬಿಡುಗಡೆ ಫೆ 15 ರಂದು ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘದ ಅಧ್ಯಕ್ಷರಾದ ತೀರ್ಥರಾಮ ಎಚ್‌.ಬಿ. ಕಾರ್ಯದರ್ಶಿಯಾದ ಧನಲಕ್ಷ್ಮಿ ಬಿ. ಖಜಾಂಚಿಯಾದ ಮಹದೇವ ರಾಜ್ಯ ಪರಿಷತ್ ಸದಸ್ಯರಾದ ಪೃಥ್ವಿ ಕುಮಾರ್ ಟಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಧರ್...
Ad Widget

ಅಜ್ಜಾವರ: ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಅಜ್ಜಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಫೆ.೧೧ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೂಪಾನಂದ ಇವರು ವಹಿಸಿದ್ದರು. ನಂತರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ರೂಪಾನಂದ ಕರ್ಲಪ್ಪಾಡಿ, ಅಧ್ಯಕ್ಷರಾಗಿ ಬೆಳ್ಯಪ್ಪ ಗೌಡ ಮುಡೂರು, ಕಾರ್ಯದರ್ಶಿಯಾಗಿ ಗುರುರಾಜ್ ಅಜ್ಜಾವರ,  ಖಜಾಂಜಿಯಾಗಿ ಗಿರಿಧರ ನಾರಾಲು, ಉಪಾಧ್ಯಕ್ಷರಾಗಿ ಬಾಲಕೃಷ್ಣ ಪಡ್ಡಂಬೈಲು, ಅಬ್ದುಲ್ಲ ಎ, ಜತೆಕಾರ್ಯದರ್ಶಿಯಾಗಿ...

ಸುಳ್ಯ; ಮಾ.3 ರಂದು ಪಲ್ಸ್ ಪೋಲಿಯೊ – ಪೂರ್ವಭಾವಿ ಸಭೆ

ತಾಲೂಕು ಕಚೇರಿಯಲ್ಲಿ ಮಾ.3ರಂದು ನಡೆಯಲಿರುವ ಪಲ್ಸ್  ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನಡೆಯಿತು.ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹೋತ್ರರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ತಹಶೀಲ್ದಾರ್ ಮಂಜುನಾಥ್, ಇ.ಒ. ಪರಮೇಶ್ವರ, ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕರುಣಾಕರ,ಡಾ .ಮಂಜುನಾಥ್,  ಡಾ. ತ್ರಿಮೂರ್ತಿ, ಡಾ.ವೀಣಾ, ನ.ಪಂ. ಮುಖ್ಯಾಧಿಕಾರಿ ಸುಧಾಕರ್, ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ...

ಸುಳ್ಯ : ರಾಜ್ಯ ಒಕ್ಕಲಿಗ ಸಂಘದ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ವೆಂಕಟರಮಣ ಸೊಸೈಟಿಯಲ್ಲಿ ಅವಕಾಶ

ರಾಜ್ಯ ಒಕ್ಕಲಿಗ ಸಂಘದ ಸದಸ್ಯರಾಗ ಬಯಸುವವರು ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಫಾರ್ಮ್ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿಯಲ್ಲಿ ದೊರೆಯುತ್ತದೆ.ಅರ್ಜಿಯ ಜೊತೆಯಲ್ಲಿ ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, 2 ಪಾಸ್‌ಪೋರ್ಟ್ ಸೈಜ್ ಫೋಟೋ, ಶುಲ್ಕ1650 ಹಾಗೂ ಈಗಾಗಲೇ ಸದಸ್ಯರಾಗಿರುವವರೊಬ್ಬರ ಸಹಿಯೊಂದಿಗೆ ಸಲ್ಲಿಸಬೇಕು

ಕಡೆಪಾಲ. ಆಟೋ ರಿಕ್ಷಾ ಪಲ್ಟಿ , ಅಪಾಯದಿಂದ ಪಾರು

ದ. ಕ. ಸಂಪಾಜೆ ಗ್ರಾಮದ ಕಲ್ಲುಗಂಡಿಯ ಕಡೆಪಾಲ ದಲ್ಲಿ  ದನ ಅಡ್ಡ ಬಂದು ರಿಕ್ಷಾ ಪಲ್ಟಿ ಯಾದ ಘಟನೆ ಫೆ.15ರಂದು ಸಂಜೆ ನಡೆದಿದೆ.ಕಲ್ಲುಗುಂಡಿಯಿಂದ  ಸುಳ್ಯಕ್ಕೆ ನಿಡಿಂಜಿ ಉಮೇಶ  ಚಲಾಯಿಸುತ್ತಿದ್ದು, ದಿಡೀರ್ ದನ ಅಡ್ಡ ಬಂದಿದ್ದು, ರಿಕ್ಷಾ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಪಲ್ಟಿಯಾಗಿದೆ.  ಅದೃಷ್ಟವಶಾತ್ ಪ್ರಾಣಾಪಾಯದಿoದ ಪಾರಾಗಿದ್ದಾರೆ.

ಆಲೆಟ್ಟಿ : ಆಟೋ ರಿಕ್ಷಾ – ಕಾರು ಡಿಕ್ಕಿ, ಪ್ರಯಾಣಿಕರಿಗೆ ಗಾಯ!

ಆಟೋ ರಿಕ್ಷಾ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಪ್ರಯಾಣಿಕರೊಬ್ಬರಿಗೆ ಗಾಯವಾದ ಘಟನೆ ಆಲೆಟ್ಟಿಯ ಗುಂಡ್ಯ ಬಳಿ ನಡೆದಿದೆ. ಗುಂಡ್ಯ ಎಂಬಲ್ಲಿ ತಿರುವಿನಲ್ಲಿ ಸುಳ್ಯಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ಅಟೋ ರಿಕ್ಷಾಕ್ಕೆ ಬಡ್ಡಡ್ಕದಿಂದ ಸುಳ್ಯಕಡೆಗೆ ಬರುತ್ತಿದ್ದ ಆಲ್ಟೋ ಕಾರೊಂದು ವಿರುದ್ಧ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮಹಿಳೆಯೋರ್ವರ ಕಾಲಿಗೆ ಹಾಗೂ ಚಾಲಕನ ಕೈಗೆ...

ಸುಳ್ಯ ಎನ್ನೆoಪಿಯುಸಿಯ ಸೃಜನ್ ಕೆ ಎಲ್  ಜೆ.ಇ.ಇ. ಮೈನ್ಸ್ ಪರೀಕ್ಷೆಯಲ್ಲಿ ಸಾಧನೆ

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸೃಜನ್ ಕೆ ಎಲ್  ಜೆ.ಇ. ಇ. ಮೈನ್ಸ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದು ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಗಳಿಸಿಕೊಂಡಿದ್ದಾನೆ. ಮುಂದೆ ಏರೋ ಸ್ಪೇಸ್ ಇಂಜಿನಿಯರಿಂಗ್ ಓದುವ ಗುರಿ ಹೊಂದಿದ್ದಾನೆ. ಈತ ಭಾಗಮಂಡಲ ತಣ್ಣಿಮನಿಯಉದ್ಯಮಿಯಾಗಿರುವ ಲೋಕೇಶ್ ಕೆ ಎಸ್ ಮತ್ತು ಗೃಹಿಣಿ ಪುಷ್ಪ...

ಫೆ.20ರಂದು ಸುಳ್ಯದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

20ರಂದು ಪೂರ್ವಾಹ್ನ 11 ಗಂಟೆಗೆ ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯು ಸುಳ್ಯ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ.ಅಧೀಕ್ಷಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ ನಡೆಯಲಾಗುವುದು. ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಸುಳ್ಯ ಉಪವಿಭಾಗ ಕಚೇರಿಯಲ್ಲಿ ಅಥವಾ ದೂರವಾಣಿ ಕರೆಯ ಮೂಲಕ ಸಲ್ಲಿಸಬಹುದು...

ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಪೇರಡ್ಕ ದರ್ಗಾ ಮಸೀದಿ ಭೇಟಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಗಾಯ ಪೇರಡ್ಕ ದರ್ಗಾ ಮಸೀದಿ ಭೇಟಿ ನೀಡಿ 2 ನೇ ದಿನದ ತೆಕ್ಕಿಲ್ ಮೊಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ ಉದ್ಘಾಟನೆ ಮಾಡಿ ಸಾಮರಸ್ಯದ ಬಗ್ಗೆ ಮಾತನಾಡಿ ಯಾವ ಊರಿನಲ್ಲಿ ಸೌಹಾರ್ದತೆ ಇದೆಯೋ ಅಲ್ಲಿ ಅಭಿವೃದ್ಧಿ ಆಗುತ್ತದೆ ಪೇರಡ್ಕ ಗೂನಡ್ಕ ಅಸೂಪಸಿನ ಗ್ರಾಮ ಅಭಿವೃದ್ಧಿ ಆಗಿದೆ...
Loading posts...

All posts loaded

No more posts

error: Content is protected !!