- Thursday
- August 27th, 2026
ಸುಳ್ಯ: ಫೆ 15 ರಿಂದ 18 ರತನಕ ನಡೆಯುವ ಮುಹಿಮ್ಮಾತ್ ಸನದುದಾನ ಮಹಾ ಸಮ್ಮೇಳನ ಮತ್ತು ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ 18 ನೇ ಉರೂಸ್ ಮುಬಾರಕ್ ಪ್ರಚಾರಾರ್ಥ ಸುಳ್ಯ ತಾಲೂಕು ಮುಹಿಮ್ಮಾತ್ ಅಲುಮ್ನಿ ಇದರ ಅಡಿಯಲ್ಲಿ ಹಮ್ಮಿಕೊಂಡ ಸಂದೇಶ ಯಾತ್ರೆಯನ್ನು ಕಲ್ಲುಗುಂಡಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್,ಎಸ್ ವೈ ಎಸ್ ಎಸ್ ಎಸ್ ಎಫ್ ಸ್ಥಳೀಯ...
ಪೈ0ಬೆಚಾಲು ಅಂಗನವಾಡಿ ಕೇಂದ್ರಕ್ಕೆ ಡಾl ಮಹಮ್ಮದ್ ದರ್ಕಾಸ್ತುರವರು ಅಗತ್ಯವಾಗಿ ಅಂಗನವಾಡಿ ಕೇಂದ್ರಕ್ಕೆ ಬೇಕಾಗಿದ್ದ ಮಿಕ್ಸಿ, ಟೇಬಲ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಜಲಜಾಕ್ಷಿ ಕೊಯಾಂಗಜೆ, ಗ್ರಾಮ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯ0ಗಾಜೆ, ಮೂಸಾ ದರ್ಕಾಸ್ತು, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅರಿಷ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಅಂಬಿಕಾ, ಅಂಗನವಾಡಿ ಅಡುಗೆ ಸಹಾಯಕಿ...
ಕೌಶಲ್ಯಾಭಿವೃದ್ಧಿ ಹಾಗೂ ಕಠಿಣ ಪರಿಶ್ರಮದಿಂದ ಯಶಸ್ಸು - ಅಶ್ವಿನ್ ಎಲ್. ಶೆಟ್ಟಿ, ನೂತನ ಶೈಕ್ಷಣಿಕ ಪದ್ಧತಿಯಲ್ಲಿ ಹೊಸ ತಂತ್ರಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಮೆರುಗನ್ನು ನೀಡಿದೆ - ಡಾ. ಉಜ್ವಲ್ ಯು.ಜೆ. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂ.ಬಿ.ಎ. ಹಾಗೂ ಎಂ.ಟೆಕ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಹಸ್ತ ಪತ್ರಿಕೆ ಸ್ಪರ್ಧೆ ನಡೆಸಲಾಯಿತು.ಸುಳ್ಯದ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ .ಬಿ.ಇ. "ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಮೇಲೆ ಒಲವು ಮೂಡಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಸ್ಪಷ್ಟ ಓದು ಹಾಗೂ...
ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ ಸರ್ವ ಧರ್ಮದ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಸೇನೆ, ಉದ್ಯೋಗ, ಪೊಲೀಸ್ ಇಲಾಖೆ ವಿವಿಧ ಕ್ಷೇತ್ರದಲ್ಲಿ ದುಡಿದ 18 ಸಾಧಕರಿಗೆ ಸನ್ಮಾನ. ಸಹ ಭೋಜನ ಪೇರಡ್ಕ ದರ್ಗಾ ವಠಾರದಲ್ಲಿ ನಡೆಯಿತು. ಸರ್ವ ಧರ್ಮದ ಬಗ್ಗೆ, ಪೇರಡ್ಕ ಊರಿನ ಸಾಮರಸ್ಯದ ಬಗ್ಗೆ ವಿಶೇಷವಾಗಿ ಪ್ರಮುಕ...
ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ ಸರ್ವ ಧರ್ಮದ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಸೇನೆ, ಉದ್ಯೋಗ, ಪೊಲೀಸ್ ಇಲಾಖೆ ವಿವಿಧ ಕ್ಷೇತ್ರದಲ್ಲಿ ದುಡಿದ 18 ಸಾಧಕರಿಗೆ ಸನ್ಮಾನ. ಸಹ ಭೋಜನ ಪೇರಡ್ಕ ದರ್ಗಾ ವಠಾರದಲ್ಲಿ ನಡೆಯಿತು. ಸರ್ವ ಧರ್ಮದ ಬಗ್ಗೆ, ಪೇರಡ್ಕ ಊರಿನ ಸಾಮರಸ್ಯದ ಬಗ್ಗೆ ವಿಶೇಷವಾಗಿ ಪ್ರಮುಕ...
ಉಬರಡ್ಕ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ಮೈದಾನದ ಪಕ್ಕದಲ್ಲಿ ಬೆಂಕಿ ಬಿದ್ದ ಘಟನೆ ಇದೀಗ ವರದಿಯಾಗಿದೆ. ಇದೀಗ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿರುವುದಾಗಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಂಪಾಜೆ ಗ್ರಾಮದ ಪೇರಡ್ಕ ದರ್ಗಾ ಶರೀಫ್ ನ ಉರೂಸ್ ಹಾಗೂ ಸರ್ವಧರ್ಮ ಸಮ್ಮೇಳನವು ಫೆ.11 ರಂದು ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಸಮಾರೋಪಗೊಂಡಿತು. ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಪ್ರಭಾಷಣಗಾರರಾಗಿ ಅಜೀಜ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿದರು.ಅತಿಥಿಗಳಾಗಿ ಸ್ಥಳೀಯ ಮಸೀದಿ ಖತೀಬರಾದ ರಿಯಾಜ್ ಫೈಜಿ, ಡಾ. ಡಿ.ವಿ. ಲೀಲಾದರ್,...
ಸಂಪಾಜೆ ಗ್ರಾಮದ ಪೇರಡ್ಕ ದರ್ಗಾ ಶರೀಫ್ ನ ಉರೂಸ್ ಹಾಗೂ ಸರ್ವಧರ್ಮ ಸಮ್ಮೇಳನವು ಫೆ.11 ರಂದು ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಸಮಾರೋಪಗೊಂಡಿತು.ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಪ್ರಭಾಷಣಗಾರರಾಗಿ ಅಜೀಜ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿದರು.ಅತಿಥಿಗಳಾಗಿ ಸ್ಥಳೀಯ ಮಸೀದಿ ಖತೀಬರಾದ ರಿಯಾಜ್ ಫೈಜಿ, ಡಾ. ಡಿ.ವಿ. ಲೀಲಾದರ್, ಕೆ.ಟಿ...
ಯುವಕ ಮಂಡಲ (ರಿ.) ಮಡಪ್ಪಾಡಿ ಆಶ್ರಯದಲ್ಲಿ 7 ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಇವತ್ತು ಬೆಳಿಗ್ಗೆ 9.30 ಕ್ಕೆ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲ ಮಡಪ್ಪಾಡಿ ಇದರ ಅಧ್ಯಕ್ಷರಾದ ಶ್ರೀ ಕಿರಣ್ ಶೀರಡ್ಕ ವಹಿಸಿದ್ದರು. ಉದ್ಘಾಟನೆಯನ್ನು ಪ್ರಾ. ಕೃ. ಸಹಕಾರಿ ಸಂಘ ಮಡಪ್ಪಾಡಿ ಅಧ್ಯಕ್ಷರಾದ...
Loading posts...
All posts loaded
No more posts
