- Saturday
- August 1st, 2026
ಗಣೇಶ್ ಭಟ್ ಮಜಲುಮಾರು ಮಾಲೀಕತ್ವದ ಉಷಾ ಮೆಡಿಕಲ್ಸ್ ಪಂಜದ ಸಂತೆಕಟ್ಟೆ ಮುಂಭಾಗದ ಸಾಗರ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡಿತು. ಕೃಷ್ಣ ಭಟ್ ಮುಕ್ಕುಡ ಪೆರ್ಮಜೆ ಮತ್ತು ವೇ.ಮೂ.ಬರ್ಲಾಯಬೆಟ್ಟು ಕೃಷ್ಣ ಭಟ್ ಗಣಪತಿ ಹವನ ನೆರವೇರಿಸಿ, ದೇವತಾ ಪ್ರಾರ್ಥನೆ ಮಾಡಿದರು. ಮೆಡಿಕಲ್ನ ಮಾಲಕರಾದ ಗಣೇಶ್ ಭಟ್ ಮಜಲುಮಾರು, ಶ್ರೀಮತಿ ಅರುಣಾ.ಜಿ ಭಟ್, ರಾಮಚಂದ್ರ ಭಟ್ ಮಜಲುಮಾರು, ಶ್ರೀಮತಿ ಈಶ್ವರಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919 ದಿನಾಂಕ : 09/05/2026 ಶನಿವಾರ *01,ಮೇಷರಾಶಿ* , ಈ ರಾಶಿಯವರು ವ್ಯಾಪಾರ ಮಾಡುವರಾಗಿದ್ದರೆ. ಇಂದು ಉತ್ತಮ ದಿನವಾಗಲಿದೆ. ಸಣ್ಣ ವಿಷಯವನ್ನು ಬೆನ್ನಟ್ಟುವುದಕ್ಕಿಂತ ದೊಡ್ಡ ಅವಕಾಶದ ಬಗ್ಗೆ ಯೋಚಿಸುವುದು ಉತ್ತಮ. ಇಲ್ಲದಿದ್ದರೆ ಅವರು ತಪ್ಪಿನ ಭಾರವನ್ನು ಅನುಭವಿಸಬೇಕಾಗುತ್ತದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಉತ್ತಮ ಕಾರ್ಯಗಳನ್ನು...
ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದಲ್ಲಿ ಮೇ.07 ಹಾಗೂ ಮೇ.08 ರಂದು “ತರಗತಿವಾರು ಪ್ರತಿಭಾ ಪ್ರದರ್ಶನ ಸ್ಪರ್ಧೆ” ನಡೆಯಿತು.ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ್.ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಟಿವಿ ಮತ್ತು ಸಿನೆಮಾ ಕಲಾವಿದರಾದ ದೀಕ್ಷಿತ್ ಕುಂತೂರು ಪದವು ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ...
ದಿನಾಂಕ : 09 ಮೇ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಸುಳ್ಯದ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.08 ರಂದು ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆಯಿತು. ಮಾಜಿವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್, ತಹಶೀಲ್ದಾರ್ ಕು. ಮಂಜುಳಾ, ಇಓ ರಾಜಣ್ಣ, ಗೌಡರ...
ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಅಧೀನದಲ್ಲಿರುವ ಬೆಳ್ಳಾರೆಯ ಶುದ್ಧ ಕುಡಿಯುವ ನೀರು ವಿತರಣಾ ಕೇಂದ್ರದ ಟ್ಯಾಂಕ್ ಶುದ್ಧೀಕರಣ ವ್ಯವಸ್ಥೆಯಿಂದ ಉಂಟಾದ ಒತ್ತಡದಿಂದಾಗಿ ಎರಡು ತಿಂಗಳ ಹಿಂದೆ ಒಡೆದು ಹೋಗಿದ್ದು, ಇನ್ನೂ ದುರಸ್ತಿಗೊಂಡಿಲ್ಲ ಎಂದು ತಿಳಿದುಬಂದಿದೆ. ಫಲಾನುಭವಿಗಳಿಂದ ಇಪ್ಪತ್ನಾಲ್ಕು ಲೀಟರ್ ಗೆ ಐದು ರೂಪಾಯಿಯಂತೆ ಗ್ರಾಮ ಪಂಚಾಯತ್ ಹಣ ಪಡೆದುಕೊಳ್ಳುತ್ತಿದ್ದು, ಫಲಾನುಭವಿಗಳಿಗೆ ಶುದ್ಧ ಕುಡಿಯುವ...
ಬಿಸಿಲ ಬೇಗೆಯಿಂದ ಬಳಲಿದ್ದ ಸುಳ್ಯ ತಾಲೂಕಿನಾದ್ಯಂತ ಇಂದು ಮಳೆ ತಂಪೆರಗಿದೆ. ಈ ಬಾರಿ ಮಾನ್ಸೂನ್ ಆರಂಭಕ್ಕೂ ಮುನ್ನ ಕಡಿಮೆ ಮಳೆ ಸುರಿದ ಹಿನ್ನೆಲೆಯಲ್ಲಿ ಬಿಸಿಲ ಧಗೆ ಜಾಸ್ತಿಯಾಗಿತ್ತು. ಮಳೆಯ ಆರಂಭವಾದಂತೆ ವಿದ್ಯುತ್ ಕೈ ಕೊಟ್ಟಿದ್ದು ಸುಳ್ಯಕ್ಕಿಂದು ಕತ್ತಲೆ ಭಾಗ್ಯ ಗ್ಯಾರಂಟಿಯೆನ್ನಲಾಗಿದೆ. ಮಳೆ ಹನಿ ಬೀಳುತ್ತಿದ್ದಂತೆ ಸುಳ್ಯಕ್ಕೆ ಆಗಮಿಸುವ 33 ಕೆ.ವಿ.ವಿದ್ಯುತ್ ಕಡಿತಗೊಂಡಿದೆ.
ದಿನಾಂಕ : 08 ಮೇ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919ದಿನಾಂಕ:08/05/2026 ಶುಕ್ರವಾರ*01,🐏ಮೇಷರಾಶಿ🐏*📃,ಈ ರಾಶಿಯವರಿಗೆ ಈ ದಿನದಂದು ದೇವರ ಆಶೀರ್ವಾದದಿಂದ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಕೆಲವು ಸ್ಥಗಿತಗೊಂಡ ವ್ಯಾಪಾರ ಯೋಜನೆಗಳನ್ನು ಸಮಯಕ್ಕೆಪೂರ್ಣಗೊಳಿಸಬೇಕಾಗುತ್ತದೆ, ಇಲ್ಲದಿದ್ದರೆ ಅವರು ನಿಮಗೆ ಸಮಸ್ಯೆಗಳನ್ನು ತರಬಹುದು. ಯಾವುದೇ ಆರೋಗ್ಯ ಸಮಸ್ಯೆ ನಿಮ್ಮನ್ನು ಸುತ್ತುವರೆದಿದ್ದರೆ, ಇಂದು ಅದುಸಾಕಷ್ಟುಸುಧಾರಿಸುತ್ತದೆ. ಇಂದು ನೀವು ಸಾಮಾಜಿಕ ಕಾರ್ಯಕ್ರಮಗಳಲ್ಲಿಭಾಗವಹಿಸುವ. ಅವಕಾಶವನ್ನು...
ಸುಬ್ರಹ್ಮಣ್ಯ : ದೈಹಿಕ ಶಿಕ್ಷಣ ನಿರ್ದೇಶಕಿ ರೂಪತಿ.ಎಂ ಅವರಿಗೆ ಕುವೆಂಪು ವಿಶ್ವ ವಿದ್ಯಾನಿಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ. ಇವರು ಮೇ.06 ಬುಧವಾರದಂದು ನಡೆದ ಕುವೆಂಪು ವಿಶ್ವವಿದ್ಯಾನಿಲಯದ 35ನೇ ವಾರ್ಷಿಕ ಘಟಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ “ಡಾಕ್ಟರ್ ಆಫ್ ಫಿಲಾಸಫಿ” ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತರ...
Loading posts...
All posts loaded
No more posts
