ಸುಳ್ಯ ; 1 ಕೋಟಿ 65 ಲಕ್ಷ ರೂ. ವೆಚ್ಚದ ಜಿ.ಪಂ. ಇಂಜಿನಿಯರಿಂಗ್ ಇಲಾಖೆಯ ನೂತನ ಕಟ್ಟಡದ ಗುದ್ದಲಿಪೂಜೆ

ಸುಳ್ಯದ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಹೊಸಕಟ್ಟಡ ನಿರ್ಮಾಣ ಕಾಮಗಾರಿಗೆ ಫೆ.1ರಂದು ಗುದ್ದಲಿಪೂಜೆ ನಡೆಯಿತು. 1 ಕೋಟಿ 65 ಲಕ್ಷ ರೂ. ವೆಚ್ಚದ ಈ ಕಟ್ಟಡ ಕಾಮಗಾರಿಗೆ ಶಾಸಕಿ ಕು. ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಪುರೋಹಿತ ಆಲಂಗಾರು ಹರೀಶ್ ಭಟ್‌ರವರ ಪೌರೋಹಿತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಎಇಇ ರುಕ್ಮಾಂಗದರವರು ಅಲ್ಲದೆ, ಇಂಜಿನಿಯರ್‌ಗಳಾದ ಜನಾರ್ದನ,...

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ‌ ಅಧ್ಯಕ್ಷರಾಗಿ ಸದಾನಂದ ಮಾವಜಿ ಆಯ್ಕೆ

ಮಂಡೆಕೋಲು ಗ್ರಾಮದ ಶ್ರೀ‌ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸದಾನಂದ ಮಾವಜಿಯವರು ಜ.28ರಂದು ಆಯ್ಕೆಯಾಗಿದ್ದಾರೆ.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ವಿವಿಧ ಸಮಿತಿಯವರು, ದೇವಸ್ಥಾನ ಭಕ್ತರು ಈ ಸಂದರ್ಭದಲ್ಲಿ ‌ಉಪಸ್ಥಿತಿಯಲ್ಲಿದ್ದರು. ಜೀರ್ಣೋದ್ಧಾರ ಸಮಿತಿಯ ಖಜಾಂಚಿಯಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ...
Ad Widget

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

ಮಂಡೆಕೋಲು : ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಸಹಕಾರ ಸದನದಲ್ಲಿ ಜ.29ರಂದು ನಡೆಯಿತು.ಶಿಬಿರದ ಉದ್ಘಾಟನೆಯನ್ನು ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಅಧ್ಯಕ್ಷರಾದ...

ಹರಿಹರದ ಮಲ್ಲಾರದಲ್ಲಿ ಸ್ಕೂಟರ್ ಅಪಘಾತ ಪ್ರಕರಣ ಗಾಯಾಳು ಪಂಜದ ಯುವಕ ಮೃತ್ಯು

ಹರಿಹರ ಪಲ್ಲತ್ತಡ್ಕ ಸಮೀಪ ಮಲ್ಲಾರ ಎಂಬಲ್ಲಿ ಸ್ಕೂಟರ್ ಅಪಘಾತದಲ್ಲಿ ಗಾಯಗೊಂಡಪಂಜದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಜ.31 ರಂದು ವರದಿಯಾಗಿದೆ.ಪಂಜ ಸಮೀಪದ ಕೂತ್ಕುಂಜ ಗ್ರಾಮದ ಕಲ್ಕ ಗೋಪಾಲ ಮತ್ತು ದೇವಕಿ ದಂಪತಿಗಳ ಪುತ್ರಚಿದಾನಂದ (37ವ) ಮೃತ ಯುವಕ.ಘಟನೆಯ ವಿವರ ಜ.30 ರಾತ್ರಿ ಹರಿಹರದ ಕಡೆ ಕಾರ್ಯಕ್ರಮವೊಂದಕ್ಕೆ ಹೋಗಿ ಮನೆಗೆ ಹಿಂತುರುಗುತ್ತಿದ್ದ ವೇಳೆ ಹರಿಹರ...

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ

ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ 2013 24 ನೇ ಸಾಲಿನ ವಿಸ್ತರಣಾ ಘಟಕಗಳ ಬಲಪಡಿಸುವಿಕೆ ಯೋಜನೆ ಅಡಿಯಲ್ಲಿ ಹಾಲು ಕರೆಯುವ ಸ್ಪರ್ಧೆ (ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಜಾನುವಾರುಗಳನ್ನು ಗುರುತಿಸಿ ಅವುಗಳ ಮಾಲಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ) ದಿನಾಂಕ 31.01.2024ನೇ ಭಾನುವಾರ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ನಡೆಯಿತು....

ಸುಳ್ಯ ಸಿ ಎ ಬ್ಯಾಂಕ್ ಕಚೇರಿ ವ್ಯವಸ್ಥಾಪಕರಾಗಿದ್ದ ದಿನೇಶ್ ಕುಮಾರ್ ಕೆ ಸಿ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ಕಾರ್ಯಕ್ರಮ

ಕಳೆದ 39 ವರ್ಷಗಳಿಂದ ಸುಳ್ಯ ಸಿಎ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಕಚೇರಿ ಮ್ಯಾನೇಜರ್ ಹುದ್ದೆಯಲ್ಲಿದ್ದು ಇದೀಗ ದಿನಾಂಕ 31.01.2024 ರಂದು ನಿವೃತ್ತಿ ಹೊಂದಿದ ದಿನೇಶ್ ಕುಮಾರ್ ಕೆ ಸಿ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಎ ಎಸ್ ವಿಜಯಕುಮಾರ್ ಸಭಾಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ವಿಕ್ರಂ ಎ ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾಗಿರುವ...

ನಿಮ್ಮ ಕೈ ಬೆರಳ ತುದಿಯಲ್ಲಿ ಸಿಗುತ್ತೆ ನಿಮ್ಮ ಪಂಚಾಯತ್ ಕಾರ್ಯವೈಖರಿ ಹಾಗೂ ಅನುದಾನ ಬಳಕೆ ಮಾಹಿತಿ !

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವು ಆಡಳಿತ ವ್ಯವಸ್ಥೆಯನ್ನು ಪಾರದರ್ಶಕ ಮಾಡುವ ನಿಟ್ಟಿನಲ್ಲಿ ಎಲ್ಲಾ ಸೇವೆಗಳನ್ನು ಸ್ಥಳೀಯ ಸರಕಾರಗಳಿಗೆ ನೀಡಿದ್ದು ಇದೀಗ ಸಕಾಲ ಮೂಲಕ ಹತ್ತು ಹಲವು ಯೋಜನೆಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಲು ಮಾಡುತ್ತಿದೆ. ಇದೀಗ ಎಲ್ಲವು ತಂತ್ರಜ್ಞಾನ ಆಧರಿತವಾಗಿದ್ದು ನಿಮ್ಮ ಗ್ರಾಮದ ಸ್ಥಳೀಯ ಸರಕಾರ ಅಂದರೆ ಗ್ರಾಮ ಪಂಚಾಯತ್ ಮೂಲಕ ಬರುವ ಅನುದಾನಗಳ...

ಮೇನಾಲ ಶಾಲಾ ಕೊಠಡಿ ಉದ್ಘಾಟನೆಗೆ ಆಗಮಿಸುವಂತೆ ಉಸ್ತುವಾರಿ ‌ಸಚಿವರಿಗೆ ಮನವಿ. ಮುಂದೂಡಲ್ಪಟ್ಟ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಸಚಿವರ ಭರವಸೆ

ಸುಳ್ಯ:ಅಜ್ಜಾವರ ಗ್ರಾಮದಮೇನಾಲ ಶಾಲೆಯಲ್ಲಿ 2022-23 ನೇ ಸಾಲಿನ ಅನುದಾನದಡಿಯಲ್ಲಿ ನಿರ್ಮಿಸಲಾದ ತರಗತಿ ಕೊಠಡಿ ಉದ್ಘಾಟನೆ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ರಂಜಿತ್ ರೈ ಮೇನಾಲ ಹಾಗೂ ಮೇನಾಲ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೌಕತ್ ಅಲಿ‌ ಮನವಿ ಮಾಡಿದ್ದಾರೆ.ಉಸ್ತುವಾರಿ ಸಚಿವರ ಭೇಟಿ‌ ಬಳಿಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ರನ್ನು ಕೂಡಾ ಭೇಟಿ ಮಾಡಿ ಕಾರ್ಯಕ್ರಮಕ್ಕೆ...

ವರ್ಷದಲ್ಲಿ ಒಂದು ದಿನ ಬಾಗಿಲು ತೆರೆಯುವ ಗುತ್ಯಮ್ಮ ದೇವಿಯ ವಾರ್ಷಿಕ ಉತ್ಸವ, ಭಕ್ತರಿಂದ ದೇವಿಯ ದರ್ಶನ

ಆಗಮಿಸಿದ ಭಕ್ತರನ್ನು ಸ್ವಾಗತಿಸಿದ ಧರ್ಮದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ.ಅಜ್ಜಾವರ: ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ಭಕ್ತಿ ಸಡಗರದಿಂದ ನಡೆಯಿತು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿತು. ಈ ಕ್ಷೇತ್ರದ ವಿಶೇಷತೆ ಎಂದರೆ ವರ್ಷದಲ್ಲಿ ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುತ್ತಿದ್ದು...
Loading posts...

All posts loaded

No more posts

error: Content is protected !!