ಮಡಪ್ಪಾಡಿ:ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ವಿಶೇಷ ಕಾರ್ಯಕ್ರಮಗಳು

ಅಯೋಧ್ಯೆ ಶ್ರೀ ರಾಮನ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಮಡಪ್ಪಾಡಿ ಭಜನಾಮಂಡಳಿಯ ವತಿಯಿಂದ 22 ರ ಸಂಜೆ 7.00 ಗಂಟೆಗೆ ಆರತಿ ಬೆಳಗಿ ನಂತರ ವಿದ್ಯಾರ್ಥಿಗಳ ಕುಣಿತ ಭಜನೆ ಹಾಗೂ ವಿಶೇಷ ಕಾರ್ಯಕ್ರಮಗಳು ಈ ದಿನ ನಡೆಯಿತು, ಈ ಕಾರ್ಯಕ್ರಮದಲ್ಲಿ ಶ್ರೀ ರಾಮನ 30 ಅಡಿ ಎತ್ತರದ ರಾಮನ ಕಟೌಟ್ ನಿರ್ಮಿಸಲಾಗಿತ್ತು ಹಾಗೂ ವಿಶೇಷವಾಗಿ 500 ಹಣತೆಯ...

ಕವನ : ಬದಲಾಗಿದ್ದು ವರ್ಷಗಳಷ್ಟೇ, ನಮ್ಮ ಬದುಕಲ್ಲ…

ಬದುಕಿನ ಕಷ್ಟ-ನೋವುಗಳು ಕಲಿಸುತ್ತಲೇ ಇರುತ್ತವೆ ನಮಗೆ ನೂರಾರು ಪಾಠಗಳನ್ನ, ಜೀವನದಲ್ಲಿ ಎಷ್ಟೇ ಪಾಠಗಳನ್ನು ಕಲಿತರೂ ತುತ್ತಿನ ಚೀಲವ ತುಂಬಿಸಲು ನಾವು ಹೋರಾಡಲೇಬೇಕು ಪ್ರತೀದಿನ, ಕೆಲವೊಮ್ಮೆ ಬದುಕಿನ ಕಷ್ಟ-ನೋವುಗಳೇ ತುಂಬಿಸುತ್ತವೆ ಖಾಲಿ ಹೊಟ್ಟೆಯನ್ನ, ಮರೆಸಿ ಹಸಿವನ್ನ...ಪ್ರತೀದಿನ ಅದೆಷ್ಟೇ ಕಷ್ಟಪಟ್ಟು ದುಡಿದರೂ ನಾಳೆಗಳ ಚಿಂತೆ ಕಾಡುತ್ತಲೇ ಇರುವುದು ನಮ್ಮನ್ನ, ಆದರೆ ಇಂದಲ್ಲಾ ನಾಳೆ ನಮಗೂ ಒಳ್ಳೆಯ ದಿನಗಳು ಬರಬಹುದು...
Ad Widget

ವೇದಿಕೆಯಿಂದ ಕೆಳಗಿಳಿದು ಬಂದು ವಿಶೇಷ ಚೇತನರ ಅಹವಾಲು ಸ್ವೀಕರಿಸಿದ ಗುಂಡುರಾವ್

ಜಿಲ್ಲಾ ಜನತ ದರ್ಶನ ಕಾರ್ಯಕ್ರಮವು ಸುಳ್ಯದ ಪುರಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ವಿಶೇಷ ಚೇತನರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಬಂದಾಗ ಸಚಿವರು ನೇರವಾಗಿ ವೇದಿಕೆಯಿಂದ ಕೆಳಗಿಳಿದು ಬಂದು ವಿಶೇಷ ಚೇತನ ವ್ಯಕ್ತಿಯ ಸಮಸ್ಯೆಗಳನ್ನು ನಿಂತುಕೊಂಡೆ ಆಲಿಸಿದರು ಅಲ್ಲದೆ ಅಧಿಕಾರಿಗಳನ್ನು ಕರೆಸಿ ಸ್ಥಳದಲ್ಲಿಯೇ ಪರಿಹರಿಸುವಂತೆ ನಿರ್ದೇಶನ ನೀಡಿದ ಪ್ರಸಂಗವು ಜನತ ಸಂಪರ್ಕ ಸಭೆಯಲ್ಲಿ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರೆಸ್ ಕ್ಲಬ್ ಗೆ ಭೇಟಿ, ಸನ್ಮಾನ – ಜನತ ದರ್ಶನದ ಬಗ್ಗೆ ಮಾಹಿತಿ

ಸುಳ್ಯದಲ್ಲಿ ಇಂದಿನ ಜಿಲ್ಲಾಮಟ್ಟದ ಜನತ ದರ್ಶನ ಕಾರ್ಯಕ್ರಮದಲ್ಲಿ ಇಷ್ಟೊಂದು ಮನವಿಗಳು ಬರಬಹುದು ಎಂಬ ನಿರೀಕ್ಷೆ ಇರಲಿಲ್ಲ ಮತ್ತು ಹಾಗಿದ್ದರೆ ಇಲ್ಲಿನ ತನಕ ಗೆದ್ದು ಬಂದವರು ಈ ಕ್ಷೇತ್ರದಲ್ಲಿ ಮಾಡಿದ ಸಧನೆಯಾದರು ಏನು ಎಂದು ಪ್ರಶ್ನಿಸಿದರು. ಇಲ್ಲಿನ ಕಂದಾಯ, ಆರೋಗ್ಯ , ಅರಣ್ಯ, ಎಂಜಿನಿಯರ್ ವಿಭಾಗ ಸೇರಿದಂತೆ ಅನೇಕ ಅರ್ಜಿಗಳು ಬಂದಿದ್ದು ಅವುಗಳನ್ನು ಬಗೆಹರಿಸುವ ಕೆಲಸಗಳನ್ನು ಮಾಡುತ್ತೇವೆ...

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ , ಸುಳ್ಯಕ್ಕೆ ಕಾಮಗಾರಿಗಳ ವೀಕ್ಷಣೆ ಮಾಡಲು ಮತ್ತೆ ಬರುವುದಾಗಿ ಭರವಸೆ

ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯ ಹಿನ್ನಲೆಯಲ್ಲಿ ಸುಳ್ಯಕ್ಕೆ ಆಗಮಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು. ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮತನಾಡುತ್ತಾ ಬ್ಲಾಕ್ ಕಾಂಗ್ರೆಸ್ ಹಾಗೂ ರಾಜ್ಯದ ಪದಾಧಿಕಾರಿಗಳು ಈಗಾಗಲೇ ನಮಗೆ...

ಜನತಾದರ್ಶನದಲ್ಲಿ 407 ಅರ್ಜಿಗಳು ಸ್ವೀಕಾರ , ಇನ್ನುಳಿದ ಅರ್ಜಿಗಳನ್ನು ನೇರವಾಗಿ ನೀಡಲು ನಿರ್ದೇಶನ

ಸುಳ್ಯದಲ್ಲಿ ಇಂದು ನಡೆಯುತ್ತಿರುವ ಜನತಾದರ್ಶನದಲ್ಲಿ 407 ಕ್ಕೂ ಅಧಿಕ ಅರ್ಜಿಗಳು ಬಂದಿವೆ. ಉದ್ಘಾಟನೆ ಬಳಿಕ ಅರ್ಜಿಗಳ ಸ್ವೀಕಾರ ಆರಂಭಗೊಂಡಿತು. ಅರ್ಜಿ ನೀಡಿದವರಿಗೆ ಟೋಕನ್ ನೀಡಲಾಗಿದ್ದು, ಕ್ರಮ ಪ್ರಕಾರವಾಗಿ ಕರೆದಂತೆ ಅರ್ಜಿದಾರರು ಬಂದು ಅದರ ವಿವರಣೆ ಪಡೆದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ವರ್ಗಾವಣೆ ಮಾಡಲಾಯಿತು. ಮಧ್ಯಾಹ್ನ ಊಟದ ಬಳಿಕವು ಅರ್ಜಿಗಳನ್ನು ನೀಡಲಾಗುತ್ತಿದ್ದು ಇನ್ನು ಸರದಿ ಸಾಲಿನಲ್ಲಿ ನಿಂತು...

ಹರಿಹರ ಪಲ್ಲತ್ತಡ್ಕ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಹರಿಹರ ಪಲ್ಲತ್ತಡ್ಕದ ಶ್ರೀ...

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ವಳಲಂಬೆಯಲ್ಲಿ ಧಾರ್ಮಿಕ ಸಭೆ ಹಾಗೂ ಕರಸೇವಕರಿಗೆ ಸನ್ಮಾನ

ಜ.22 ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಭಜನಾ ಕಾರ್ಯಕ್ರಮ, ಧಾರ್ಮಿಕ ಸಭೆ ಹಾಗೂ ಕರಸೇವಕರಿಗೆ ಸನ್ಮಾನ ನೆರವೇರಿತು. ಕಾರ್ಯಕ್ರಮದಲ್ಲಿ ಅಯೋಧ್ಯೆಯಲ್ಲಿ ಈ ಹಿಂದೆ ನಡೆದ ಹೋರಾಟಗಳ ಬಗ್ಗೆ ನೆನಪಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ...

ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತ ದರ್ಶನ ಶಾಸಕಿ ಆಗಮನಕ್ಕೆ ಮುನ್ನ ಆರಂಭದ ಬಗ್ಗೆ ಸಚಿವರ ಜೊತೆ ಆಕ್ರೋಶ

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ನೇತೃತ್ವದಲ್ಲಿ ಜನತ ದರ್ಶನ ಸಭೆಯು ಕೆವಿಜಿ ಪುರಭವನದಲ್ಲಿ ಆರಂಭಗೊಂಡಿದ್ದು ಈ ಸಭೆಯು ಶಾಸಕಿ ಆಗಮನಕ್ಕೆ ಮುನ್ನವಾಗಿ ಕಾರ್ಯಕ್ರಮ ಪ್ರಾರಂಭದ ಕುರಿತಾಗಿ ಪ್ರಶ್ನಿಸಿದರು. ಅಲ್ಲದೆ ಈ ಹಿಂದೆ ವಾಲ್ಮೀಕಿ ಶಾಲೆಯ ಉದ್ಘಾಟನೆ ಈ ಹಿಂದೆ ಸಚಿವರಲ್ಲಿ ಕೇಳಿಯೇ ನಾವು ಮಾಡಿದ್ದು ಇದೀಗ ಮತ್ತೆ ಉದ್ಘಾಟನೆ ಮಾಡಿರುವುದು ಬೇಸರವಿಲ್ಲ...

ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ವಿದ್ಯುಕ್ತ ಚಾಲನೆ

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ನೇತೃತ್ವದಲ್ಲಿ ಜನತಾ ದರ್ಶನ ಸಭೆಯು ಇಂದು ಕೆವಿಜಿ ಪುರಭವನದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. ಈ ಸಭೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ , ಮಂಜುನಾಥ್ ಭಂಡಾರಿ, ಮುಲೈ ಮುಹಿಲನ್ , ಡಾ. ಆನಂದ್...
Loading posts...

All posts loaded

No more posts

error: Content is protected !!