ಪೆರುವಾಜೆ : ಉಳ್ಳಾಕುಲು-ಮೈಷಂತಾಯ, ವ್ಯಾಘ್ರಚಾಮುಂಡಿ ದೈವದ ನೇಮಸ್ವರ್ಣದ ಸತ್ತಿಗೆ, ಬೆಳ್ಳಿಯ ತಲೆಪಟ್ಟ, ಸ್ವರ್ಣದ ಹೂ, ಬೆಳ್ಳಿಯ ಕೋರೆ ದಾಡೆ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ರವಿವಾರ ದೈವಗಳ ನೇಮ ನಡೆಯಿತು. ಜ.21 ರಂದು ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮ, ಪ್ರಸಾದ ವಿತರಣೆ ನಡೆಯಿತು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ,...

ಜ.22 : ಸುಳ್ಯ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...
Ad Widget

ಜ.22 : ಸುಳ್ಯ ತಾಲೂಕಿನಾದ್ಯಂತ ನಾಳೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...

ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮ – ಇಂದು ಪೂರ್ವಭಾವಿ ಸಭೆ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕುರಿತು ಪೂರ್ವಭಾವಿ ಸಭೆ ಇಂದು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ...

ಅಯ್ಯನಕಟ್ಟೆಯಲ್ಲಿ ನಮ್ಮ ಆರೋಗ್ಯಧಾಮ ಶುಭಾರಂಭ

ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಗೋಕುಲ ಸಂಕೀರ್ಣದಲ್ಲಿ ಡಾ. ಕಿಶನ್ ರಾವ್ ಬಾಳಿಲ ಇವರ ನೇತೃತ್ವದಲ್ಲಿ ಡಾ. ಎನ್. ಗೋಪಾಲಕೃಷ್ಣಯ್ಯ (N.G.K.) ಸ್ಮಾರಕನಮ್ಮ ಆರೋಗ್ಯಧಾಮಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ ಜ. 21ರಂದು ಉದ್ಘಾಟನೆಗೊಂಡಿತು. ಕುಟುಂಬ ವೈದ್ಯರ ಸಂಘ, ಮಂಗಳೂರು ಇದರ ಕಾರ್ಯದರ್ಶಿ ಡಾ| ಜಿ. ಕೆ. ಭಟ್ ಸಂಕಬಿತ್ತಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ. ಜಿಲ್ಲಾ...

ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಾಹನಗಳ ನಿಲುಗಡೆ ಮಾರ್ಗಸೂಚಿ ಬಿಡುಗಡೆ.

ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಾಹನಗಳನ್ನು ನಿಲುಗಡೆ ಮಾಡುವ ಕುರಿತು ತಹಶೀಲ್ದಾರ್ ಪ್ರಕಟಣೆಯನ್ನು ಹೊರಡಿಸಿದ್ದು ಅವುಗಳ ಮಾಹಿತಿ ಈ ಕೆಳಗಿನಂತಿವೆ. ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ದಿನಾಂಕ 23/01/2024 ರಂದು ಕೆ.ವಿ.ಜಿ ರವರ ಪುರಭವನ ಸುಳ್ಯ...

ಗೌರಿ ಹೊಳೆಯ ಜಳಕದ ಗುಂಡಿಯಲ್ಲಿ ಜಲದುರ್ಗೆಯ ಅವಭೃತ ಧ್ವಜಾವರೋಹಣ

ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಪ್ರಯುಕ್ತ ಅವಭೃತವು ಗೌರಿ ಹೊಳೆಯ ಜಳಕದ ಗುಂಡಿಯಲ್ಲಿ ಶನಿವಾರ ರಾತ್ರಿ ನೆರವೇರಿತು. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ, ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ರಾತ್ರಿ ಶ್ರೀ ದೇವರ ಬಲಿ ಹೊರಟು ಅಲ್ಲಲ್ಲಿ ಕಟ್ಟೆಪೂಜೆ ಸ್ವೀಕರಿಸುತ್ತಾ ಶ್ರೀದೇವಿ ಅವಭೃತಕ್ಕೆ ತೆರಳಿತು. ಮುಂಭಾಗದಲ್ಲಿ...

7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಗುರುಸ್ಪಂದನಾ ಸಭೆಯಲ್ಲಿ ಸರಕಾರಿ ನೌಕರರ ಸಂಘದಿಂದ ಶಾಸಕರಿಗೆ ಮನವಿ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯ ಇದರ ಆಶ್ರಯದಲ್ಲಿ ಗುರು ಸ್ಪಂದನಾ ಕಾರ್ಯಕ್ರಮ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ನಡೆಯಿತು.ಸಭೆಯಲ್ಲಿ ಭಾಗವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರು, ನಿಮ್ಮ ಬೇಡಿಕೆಗಳ...

ರಾಮಮಂದಿರ ಉದ್ಘಾಟನೆಯನ್ನು ಭಾರತೀಯರಾದ ನಾವೆಲ್ಲರು ಸಮಭಾವದಿಂದ ಗೌರವಿಸೋಣ : ಟಿ.ಎಂ.ಶಹೀದ್.

”ರಾಮಮಂದಿರ ವಿಚಾರದಲ್ಲಿ ಸುದೀರ್ಘವಾದ ಹೋರಾಟ, ಕಾನೂನು ಚೌಕಟ್ಟು ಹಾಗೂ ನ್ಯಾಯಾಲಯದಲ್ಲಿ ಆದ ತೀರ್ಮಾನವನ್ನು ಎಲ್ಲ ಸಮುದಾಯದ ನಾಯಕರು ಸ್ವಾಗತ ಮಾಡುತ್ತೇವೆ. ಮತ್ತು ರಾಮ ಮಂದಿರ ಉದ್ಘಾಟನೆಯನ್ನು ನಾವೆಲ್ಲರೂ ಸಮಭಾವದಿಂದ ಗೌರವಿಸುತ್ತೇವೆ” ಎಂದು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಮಮಂದಿರ ಉದ್ಘಾಟನೆಯಂತ...

ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪದಡಿಯಲ್ಲಿ ಜ. 26 ರಂದು ಬೆಳ್ಳಾರೆಯಲ್ಲಿ ಎಸ್.ಕೆ.ಎಸ್.ಎಸ್.ಎಫ್ ನೇತೃತ್ವದಲ್ಲಿ ಮಾನವ ಸರಪಳಿ- ಸಿದ್ದೀಕ್ ಅಡ್ಕ.

ಎಸ್.ಕೆ.ಎಸ್.ಎಸ್‌ಎಫ್ ಕೇಂದ್ರ ಸಮಿತಿಯ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಪ್ರಭುತ್ವ ದಿನವಾದ ಜನವರಿ 26 ಸಂಜೆ 5 ಗಂಟೆಗೆ ಏಕಕಾಲದಲ್ಲಿ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪವನ್ನಿಟ್ಟು ಬೃಹತ್ ಮಾನವ ಸರಪಳಿ ದ.ಕ ಈಸ್ಟ್ ಜಿಲ್ಲಾ ಕಾರ್ಯಕ್ರಮ ಈ ಬಾರಿ ಬೆಳ್ಳಾರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕ್ವನೀನರ್ ಸಿದ್ದೀಕ್ ಅಡ್ಕ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ...
Loading posts...

All posts loaded

No more posts

error: Content is protected !!