- Sunday
- August 30th, 2026
ಪೆರುವಾಜೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ಬಲಿ ಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ ಜ.18ರಂದು ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ. ಪೆರುವಾಜೆ ದೇವಳದಲ್ಲಿ ಬ್ರಹ್ಮರಥ ಸಮರ್ಪಣೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮ ರಥ ಸಮರ್ಪಣೆಯಾಗಿದ್ದು ಜ.19ರಂದು...
ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ನಡೆಯಲಿರುವ ಕೊರತಿ ದೈವದ ನೇಮೋತ್ಸವ ಹಾಗೂ ಮಾ.03 ಮತ್ತು 04 ರಂದು ನಡೆಯಲಿರುವ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಜ.14 ರಂದು ಕೊಳ್ಳಿ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಮುಖ್ಯ ಅರ್ಚಕರು ಹಾಗೂ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು....
ಸುಳ್ಯದ ಕೆಲವು ಭಾಗಗಳಲ್ಲಿ ಬ್ಯಾನರ್ ಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದು, ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ಲೆಕ್ಸ್ ಸಂಸ್ಥೆ ಮಾಲಕರೊಂದಿಗೆ ಸಭೆಯನ್ನು ಜ.೧೫ರಂದು ಮಾಡಲಾಗಿತ್ತು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾನರ್ ಗಳಿಗೆ ಸಂಬಂಧಪಟ್ಟವರೇ ಜವಾಬ್ದಾರಿ ತೆಗೆದುಕೊಳ್ಳಲು ಸೂಚನೆ: ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿಯವರು ಸಂಸ್ಥೆಗಳ ಮಾಲಕರೊಂದಿಗೆ ಮಾತನಾಡಿ ನಗರ ಮತ್ತು ಗ್ರಾಮೀಣ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಇಂದು ಪೂರ್ವಾಹ್ನ ಗಂಟೆ 9-45 ರಿಂದ 10-10ರ ಕುಂಭ ಲಗ್ನದ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವಿಗೆ ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆಗೊಂಡಿತು. ಈ ಸಂದರ್ಭ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ...
ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ 'ಗೋಕುಲ' ಸಂಕೀರ್ಣದಲ್ಲಿ ಡಾ.ಎನ್.ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಜ.21ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ತಜ್ಞ ವೈದ್ಯಕೀಯ ಸಲಹೆ, ವೈಯಕ್ತಿಕ ಸಮಾಲೋಚನೆ, ಡೇ-ಕೇರ್ ಚಿಕಿತ್ಸೆ, ತುರ್ತು ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆ, ಶಸ್ತ್ರಚಿಕಿತ್ಸಾ ಕೊಠಡಿ, ಕ್ಲಿನಿಕಲ್ ಲ್ಯಾಬೋರೇಟರಿ, ಇ.ಸಿ.ಜಿ., ಔಷಧಿಗಳು, ಫಿಸಿಯೋಥೆರಪಿ ಹಾಗೂ ಅಂಬ್ಯುಲೆನ್ಸ್ ಸರ್ವೀಸ್ ಸೌಲಭ್ಯಗಳು ಲಭ್ಯವಿರಲಿದೆ ಎಂದು...
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...
https://youtu.be/mZnI-f0keyc?si=ywpFwxC-aFxy-lHd ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವಕ್ಕೆ ಜ.15 ರಂದು ಚಾಲನೆ ದೊರೆಯಿತು. ಬೆಳಗ್ಗೆ ನೂತನ ಬ್ರಹ್ಮರಥವನ್ನು ರಥ ಶಿಲ್ಪಿಗಳು ಶ್ರೀ ಕ್ಷೇತ್ರಕ್ಕೆ ಹಸ್ತಾಂತರಿಸಿದರು.ರಥ ಶಿಲ್ಪಿಗಳ ಪರವಾಗಿ ಶಿವಕುಮಾರ್ ಶರ್ಮ ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ರಥ ಶಿಲ್ಪಿ ಹರೀಶ್ ಆಚಾರ್ಯ...
ಮಡಪ್ಪಾಡಿ ಹಾಡಿಕಲ್ಲು ಕೊಲ್ಲಮೊಗ್ರ ರಸ್ತೆಯ ನೂಜಾಲು ಎಂಬಲ್ಲಿ 2ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಉದ್ಘಾಟನೆ ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತೀ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲು ಕಾರಣಕರ್ತರಾದ ಮಡಪ್ಪಾಡಿಯ ಜನತೆಗೆ ಅಭಿನಂದಿಸುವುದರ ಜೊತೆಗೆ ವಿರೋಧ ಪಕ್ಷದಲ್ಲಿದ್ದರೂ ಕೂಡ ಹೆಚ್ಚಿನ ಅನುಧಾನಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ...
17 ಸ್ಥಾನಕ್ಕೂ ನಿರ್ದೇಶಕರ ಅವಿರೋಧ ಆಯ್ಕೆ 25 ರಂದು ಅಧ್ಯಕ್ಷ ಚುನಾವಣೆ ರಾಜೀವಿ ಆರ್ ರೈ ಆಯ್ಕೆ ಬಹುತೇಕ ಖಚಿತ. ಸುಳ್ಯ ತಾಲೂಕು ಮಹಿಳೆಯರ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿಯ 17 ಸ್ಥಾನಗಳಿಗೂ ನಿರ್ದೇಶಕರ ಆಯ್ಕೆಯು ಕಾಂಗ್ರೆಸ್ ಬಿಜೆಪಿ ನಾಯಕರ ಹೊಂದಾಣಿಕೆಯಿಂದ ಅವಿರೋಧ ಆಯ್ಕೆ ನಡೆದಿದೆ. ಆಡಳಿತ ಮಂಡಳಿಗೆ ಜ. 21ರಂದು ಚುನಾವಣೆ ನಡೆಯಬೇಕಿತ್ತು....
ಇತಿಹಾಸ ಪ್ರಸಿದ್ಧ ಹಝ್ರತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಸಮಾರಂಭ ಜ.21ರಿಂದ 27ರ ತನಕ ನಡೆಯಲಿದೆ. ಉರೂಸ್ ಸಮಾರಂಭದಲ್ಲಿ ಸುಪ್ರಸಿದ್ಧ ವಿದ್ವಾಂಸರು, ಸಾದಾತುಗಳು, ಸೂಫಿವರ್ಯರು ಭಾಗವಹಿಸಲಿದ್ದಾರೆ ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಆಡಳಿತ ಸಮಿತಿ ಹಾಗೂ ಉರೂಸ್ ಸ್ವಾಗತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆಸ ಸುದ್ದಿಗೋಷ್ಠಿಯಲ್ಲಿ ಉರೂಸ್ ಸ್ವಾಗತ ಸಮಿತಿ...
Loading posts...
All posts loaded
No more posts
