- Monday
- August 31st, 2026
ಸುಳ್ಯ 110 ಕಾಮಗಾರಿಯ ಅಭಿವೃದ್ಧಿ ಕಾರ್ಯಗಳ ಸ್ಥಳ ಮತ್ತು ಕಾಮಗಾರಿಯ ಬಗ್ಗೆ ಸುಳ್ಯ ಕಾಂಗ್ರೆಸ್ ನೇತೃತ್ವದ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ನೇತೃತ್ವದ ಸಮಿತಿಯು ಸುಳ್ಯದಲ್ಲಿ ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಅಲ್ಲಿ ಹಳೆಯದಾಗಿ ಇದ್ದ ಕ್ವಾಟರ್ಸ್ ರೂಮ್ ಗಳನ್ನು ನೆಲಸಮ ಗೊಳಿಸಿ ನೆಲಸಮತಟ್ಟು ಕಾರ್ಯನಡೆಯುತ್ತಿದ್ದು ಸುಮಾರು...
ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯದ ಹಿರಿಯ ಆಟೋ ಚಾಲಕ ಮಾಲಕರಾದ ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಡೆಯಿತು. ಟ್ರಸ್ಟಿನ ಸಂಸ್ಥಾಪಕ ಡಾl ರವಿ ಕಕ್ಕೆಪದವು ಅವರು ದೀಪ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೃತರ ಬಗ್ಗೆ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ...
ಹೃದಯ ಸ್ತಂಭನ ಆದಾಗ ತಕ್ಷಣವೇ ಸ್ಪಂದಿಸಿ, ಹೃದಯ ಪುನಶ್ಚೇತನಗೊಳಿಸಬೇಕು. ಇದಕ್ಕೆ ಸೂಕ್ತವಾದ ತರಬೇತಿ ಪ್ರತಿಯೊಬ್ಬರೂ ಪಡೆಯಬೇಕು. ಅವಘಡಗಳಾದಾಗ ಎಲ್ಲಡೆ ಎಲ್ಲಾ ಕಾಲದಲ್ಲಿ ವೈದ್ಯರು ಲಭಿಸುವುದು ಸಾಧ್ಯವಿಲ್ಲ. ಈ ಕಾರಣದಿಂದ ತುರ್ತು ಸಂದರ್ಭಗಳಲ್ಲಿ ವೈದ್ಯರು ಬರುವವರೆಗೆ ಅಥವಾ ಆಸ್ಪತ್ರೆಗೆ ಸಾಗಿಸುವವರೆಗೆ ರೋಗಿಯ ಪ್ರಾಣ ಉಳಿಯುವಂತೆ ನೋಡಿಕೊಳ್ಳಬೇಕು. ಈ ಕಾರಣದಿಂದ ಪ್ರತಿಯೊಬ್ಬರಿಗೂ ಹೃದಯ ಪುನಶ್ಚೇತನ ತರಬೇತಿ ಅತೀ ಅಗತ್ಯ...
ಗುತ್ತಿಗಾರಿನ ಮುಖ್ಯ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರೋರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಪೈಕ ಕಿಶೋರ್ಕುಮಾರ್ ಎಂಬವರ ಬೈಕ್ಗೆ ಬಾಕಿಲದ ಮಿಥುನ್ ಎಂಬವರ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರನ್ನು ಕೂಡಲೇ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ...
ಗುತ್ತಿಗಾರಿನ ಮುಖ್ಯ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರರೋರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಪೈಕ ಕಿಶೋರ್ಕುಮಾರ್ ಎಂಬವರ ಬೈಕ್ಗೆ ಬಾಕಿಲದ ಮಿಥುನ್ ಎಂಬವರ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅವರನ್ನು ಕೂಡಲೇ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ...
ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಿನೇ ದಿನೇ ಕಸ ತ್ಯಾಜ್ಯ ಎಸೆದು ಬಿಸಾಡುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಆಲೆಟ್ಟಿ ಗ್ರಾಮದ ನಾಗಪಟ್ಟನ ಸೇತುವೆ ಬಳಿಯಲ್ಲಿ ಬಹಳಷ್ಟು ಕಸವನ್ನು ರಾತ್ರೋ ರಾತ್ರಿ ಸುರಿಯಲಾಗಿತ್ತು ಅದನ್ನು ನಾಗರೀಕರ ಒತ್ತಡದ ಮೇರೆಗೆ ಹಾಕಿದವರಿಂದಲೇ ತೆರವು ಮಾಡಲಾಗಿತ್ತು ಇತ್ತ ಇದೀಗ ಮತ್ತೆ ಆಲೆಟ್ಟಿ ಗ್ರಾಮದ 3 ನೇ ವಾರ್ಡಿನ ಕುಡೆಕಲ್ಲು ಸಾರ್ವಜನಿಕ...
ಸುಳ್ಯ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಜಾಗೃತಿ ಜಾಥವು ಸುಳ್ಯದಲ್ಲಿ ನಡೆಯಿತು. ಸುಳ್ಯ ಜ್ಯೋತಿ ವೃತ್ತದಿಂದ ಗಾಂಧಿನಗರ ತನಕ ಜಾಥಾ ನಡೆದು ಅಪರಾಧ ತಡೆಗೆ ಜಾಗೃತಿ ಮೂಡಿಸಲಾಯಿತು. ಜ್ಯೋತಿ ವೃತ್ತದಿಂದ ಆರಂಭಗೊಂಡ ಜಾಗೃತಿ ಜಾಥಾಕ್ಕೆ ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ ಚಾಲನೆ ನೀಡಿದರು. ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಈರಯ್ಯ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ವತಿಯಿಂದ ಜನವರಿ 7ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯಮಟ್ಟದ ಯೋಗ ಷಣ್ಮುಖ ನಮಸ್ಕಾರ ನಡೆಯಲಿರುವದೆಂದು ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಜಯರಾಮ್ ಅವರು ತಿಳಿಸಿರುತ್ತಾರೆ. ದಕ್ಷಿಣ ಭಾರತದ ಪುಣ್ಯಕ್ಷೇತ್ರ ನಾಗರಾಧನೆಯ ಕ್ಷೇತ್ರ ವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನವರಿ 7ರಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ರಾಜ್ಯಮಟ್ಟದ ಯೋಗ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ವಲಯ ಅಧ್ಯಕ್ಷರ ಅಧಿಕೃತ ಭೇಟಿ ಬುಧವಾರ ನಡೆಯಿತು. ಲಯನ್ಸ್ ಜಿಲ್ಲೆ317 D ಯ ವಲಯ ಅಧ್ಯಕ್ಷ ಲೀಜೋ ಜೋಶ್ ಅವರು ತಮ್ಮ ಅಧಿಕೃತ ಭೇಟಿಗಾಗಿ ಬುಧವಾರ ಕುಕ್ಕೆ ಸುಬ್ರಮಣ್ಯ ಕ್ಲಬ್ಬಿಗೆ ಆಗಮಿಸಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ರಾಮಚಂದ್ರ ಪಳಂಗಾಯ ವಹಿಸಿದ್ದರು. ಲಯನ್ಸ್ ಕ್ಲಬ್...
ಪಂಜದಲ್ಲೊಂದು ವಿನೂತನ ಕಾರ್ಯಕ್ರಮ "ಬೇಸಾಯದ ಪಾಠ ಕೆಸರಿನ ಆಟ." ಸುಬ್ರಹ್ಮಣ್ಯ, ಡಿ.28: ಇಂದು ಗದ್ದೆ ಬೇಸಾಯ ನಶಿಸಿ ಹೋಗುತ್ತಿರುವುದರಿಂದ ಮಕ್ಕಳಿಗೆ ಬೇಸಾಯದ ಬಗ್ಗೆ ಅರಿವು ಮೂಡಿಸುವುದು ಹಾಗೂ ಕೆಸರು ಗದ್ದೆ ಆಟದ ಮಹತ್ವವನ್ನು ತಿಳಿಸುವುದು ಅತಿ ಅಗತ್ಯವಾಗಿದೆ. ಆ ಮೂಲಕ ಗದ್ದೆ ಬೇಸಾಯ, ನೇಜಿ ನಡುವುದು ,ಕೆಸರಿನ ಆಟ, ಮುಂತಾದವುಗಳನ್ನು ಸ್ವತಃ ಮಕ್ಕಳನ್ನು ಗದ್ದೆಗೆ ಇಳಿಸಿ...
Loading posts...
All posts loaded
No more posts
