- Monday
- August 31st, 2026
ರುಚಿಕರ ಆರೋಗ್ಯಕರ ಅಭಿಯೂ ಹಣ್ಣನ್ನು ನೋಡುವಾಗಲೇ ಬಾಯಲ್ಲಿ ನೀರೂರಿಸುವ ಸಿಹಿಯಾದ ಹಣ್ಣು. ಇದು ಪ್ರಚಲಿತಕ್ಕೆ ಬರುತ್ತಿರುವ ಹೊಸ ಹಣ್ಣು. ಕೃಷಿಕರು ಒಂದೇ ಬೆಳೆಯನ್ನು ನಂಬಿಕೊಳ್ಳದೆ ವಿವಿಧ ಉಪ ಬೆಳೆಗಳತ್ತ ಆಕರ್ಷಿತರಾಗುತ್ತಿದ್ದಾರೆ. ಅದರಲ್ಲೂ ವಿವಿಧ ಹೂ ಹಣ್ಣುಗಳನ್ನು ಬೆಳೆಸುತ್ತಿದ್ದು, ವಿದೇಶಿ ಹಣ್ಣುಗಳು ಇದೀಗ ನಮ್ಮ ತೋಟಗಳಲ್ಲಿ ಮನೆಯ ಸುತ್ತಮುತ್ತ ಬೆಳೆಯಲು ಆರಂಭಿಸಿದ್ದಾರೆ. ಹಾಗೇಯೆ ಇದೀಗ ಅಭಿಯೂ ಹಣ್ಣು...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಇನ್ವೆಂಜರ್ ಪೌಂಡೇಷನ್ ಮಂಗಳೂರು. ಸೃಷ್ಟಿ ಪೌಂಡೇಷನ್ (ರಿ )ಕಟಪಾಡಿ ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ. ಇದರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿಡಿ :31ರಂದು ಕೊಡಲ್ಪಡುವ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ ಪುರಸ್ಕಾರಕ್ಕೆ ಮೋನಿಷ್ ತಂಟೆಪಾಡಿ ಯವರು ಆಯ್ಕೆಯಾಗಿದ್ದಾರೆ. ಇವರು ಪ್ರಗತಿವಿಧ್ಯಾಸಂಸ್ಥೆ ಕಾಣಿಯೂರು...
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮ ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರ ಇಲ್ಲಿ ನಡೆಯಿತು , ಆಧ್ಯಾತ್ಮಿಕ ಮಹಿಳಾ ಸಂಯೋಜಕಿ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಬಾಳಿಲ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್...
ದಿನಾಂಕ ೨೩/೧೨/೨೦೨೩ ಶನಿವಾರ ಸ.ಕಿ. ಪ್ರಾ ಶಾಲೆ ಪೈಕ ಇಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಶಾಲಾ ವಠಾರದಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.ಕ್ರೀಡೋತ್ಸವದ ಧ್ವಜರೋಹಣವನ್ನುಚಿನ್ನಪ್ಪ ಗೌಡ ಮುಚ್ಚಾರ ನೆರವೇರಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥನೆಯನ್ನು ಮಾಡಿದರು. ಮುಖ್ಯ ಶಿಕ್ಷಕಿ ಸ್ನೇಹಲತಾರವರು ಸರ್ವರನ್ನು ಸ್ವಾಗತಿಸಿದರು. ಡಿ. ಎಂ ರಾಮಣ್ಣ ಗೌಡ...
ದಿನಾಂಕ ೨೩/೧೨/೨೦೨೩ ಶನಿವಾರ ಸ.ಕಿ. ಪ್ರಾ ಶಾಲೆ ಪೈಕ ಇಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಶಾಲಾ ವಠಾರದಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.ಕ್ರೀಡೋತ್ಸವದ ಧ್ವಜರೋಹಣವನ್ನು ಚಿನ್ನಪ್ಪ ಗೌಡ ಮುಚ್ಚಾರ ನೆರವೇರಿದರು. ಶಾಲಾ ವಿದ್ಯಾರ್ಥಿಯರು ಪ್ರಾರ್ಥನೆಯನ್ನು ಮಾಡಿದರು. ಮುಖ್ಯ ಶಿಕ್ಷಕಿ ಸ್ನೇಹಲತಾರವರು ಸರ್ವರನ್ನು ಸ್ವಾಗತಿಸಿದರು. ಡಿ. ಎಂ ರಾಮಣ್ಣ...
ಕರ್ನಾಟಕ ಸಂಭ್ರಮ 50 : ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಇದರ ಪ್ರಯುಕ್ತ ಸೈoಟ್ ಮೇರಿಸ್ ಚರ್ಚ್, ಗುತ್ತಿಗಾರು ಹಾಗೂ ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ಇದರ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆ ಯನ್ನು 5 ಜನವರಿ 2024 ರಂದು ಬೆಳಿಗ್ಗೆ...
ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಲೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ...
ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ...
ಸುಳ್ಯ ಚೆನ್ನಕೇಶವ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.03 ರಿಂದ ಆರಂಭವಾಗಿ ಜ.12 ರವರೆಗೆ ನಡೆಯಲಿದೆ. ಜ.11 ರಂದು ರಾತ್ರಿ ಇದರ ಶ್ರೀ ದೇವರ ರಥೋತ್ಸವ ನೆರವೇರಲಿದೆ. ಅಂಗವಾಗಿ ಇಂದು (ಡಿ.28) ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ವಿ.ಚಿದಾನಂದ,ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪಗೌಡ,...
ಹನುಮ ರಥ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ರಾಮ ಮಂದಿರದ ನಿರ್ಮಾಣದ ಹಿಂದಿರುವ ಹೋರಾಟದ ಇತಿಹಾಸವನ್ನು ಪ್ರಚುರಪಡಿಸುವ ಹಿನ್ನೆಲೆಯಲ್ಲಿ ನಮೋ ಬ್ರಿಗೇಡ್ ನೇತೃತ್ವದಲ್ಲಿ ಚಿಕ್ಕಮಗಳೂರಿನಿಂದ ಹೊರಟಿರುವ ಹನುಮ ರಥ ವನ್ನು ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಮಾಲಾರ್ಪಣೆಗೈದು ಸ್ವಾಗತಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ಶುಭೋದ್ ಶೆಟ್ಟಿ ಮೇನಾಲ,...
Loading posts...
All posts loaded
No more posts
