- Monday
- August 31st, 2026
ರಾಜ್ಯಾದ್ಯಂತ ಇದೀಗ ಚುನಾವಣಾ ಆಯೋಗವು ಚುನಾವಣಾ ಗುರುತಿನ ಚೀಟಿಯಲ್ಲಿ ಡಬಲ್ ಎಂಟ್ರಿ ಹಾಗೂ ಶೇಕಡವಾರು ಕಡಿಮೆ ಮತದಾನ ಆಗುತ್ತಿರುವ ಹಿನ್ನಲೆಯಲ್ಲಿ ಇದೀಗ ಮೇಜರ್ ಸರ್ಜರಿಗೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಈ ರೀತಿಯ ಕೆಲವೊಂದು ಪ್ರಕರಣಗಳು ಕಂಡು ಬರುತ್ತಿವೆ. ಇದಕ್ಕೆ ಕಾರಣಗಳು ಏನು ಗೊತ್ತೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸುಳ್ಯದ ವ್ಯಕ್ತಿಯನ್ನು ಹೋಲುವ ಗುರುತಿನ ಚೀಟಿಯು ಜಮ್ಮುವಿನಲ್ಲಿ...
ಜಮ್ಮು ಕಾಶ್ಮೀರಕ್ಕೆ ಒಮ್ಮೆಯೋ ಕಾಲಿರಿಸದ ಸುಳ್ಯದ ವ್ಯಕ್ತಿಯೊಬ್ಬರ ದಾಖಲೆ ಬಳಸಿ ಜಮ್ಮು ಕಾಶ್ಮೀರದಲ್ಲಿ ನಕಲಿ ದಾಖಲೆ. ಹೌದು ಸುಳ್ಯದ ನಗರದ ಕುರುಂಜಿಗುಡ್ಡೆ ನಿವಾಸಿಯೊಬ್ಬರ ಹೆಸರಿನಲ್ಲಿ ಜಮ್ಮು ಕಾಶ್ಮೀರದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಮತ್ತೊಂದು ಓಟರ್ ಐಡಿ ಪಡೆದುಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಳ್ಯ ಕುರುಂಜಿಭಾಗ್ ನಿವಾಸಿ ಸಂತೋಷ್ ನಾಯರ್ ಎನ್ನುವವರ ಓಟರ್ ಐಡಿ ಬಳಸಿ, ತದ್ರೂಪ್...
ಗುತ್ತಿಗಾರಿನ ಬ್ಲೆಸ್ಡ್ ಕುರಿಯಾಕೋಸ್ ಪ್ರೌಢಶಾಲೆಯಲ್ಲಿ ಡಿ.16 ರಂದು ಸಂಜೆ 21 ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ. ಸಿಎಂಸಿ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ಅಧ್ಯಕ್ಷರಾದ ಮೆರ್ಲಿನ್ ಸಿಎಂಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ, ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್...
ಇಮೇಜ್ ಕಂಸಲ್ವೆಂಟ್ ಆಯೋಜಿಸಿದ್ದ ಮಿಸ್ಟರ್, ಮಿಸ್ ಹಾಗೂ ಮಿಸಸ್ ಕರ್ನಾಟಕ ಸ್ಪರ್ಧೆಯ ಕರ್ನಾಟಕ ಸ್ಟೈಲ್ ಐಕಾನ್ -2023 ರಲ್ಲಿ ಮಂಗಳೂರಿನ ಅನನ್ಯ ಶೆಟ್ಟಿ ಅವರು ಬೆಸ್ಟ್ ಐಸ್ ಆಫ್ ಕರ್ನಾಟಕ ಟೈಟಲ್ ಮುಡಿಗೇರಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ಅನನ್ಯ ಶೆಟ್ಟಿ ಅವರು ಮಂಗಳೂರಿನ ಅಡ್ಯಾರಿನವರು. ಇವರು ಮಂಗಳೂರು ನಗರದ ಪ್ರತಿಷ್ಠಿತ ಬಂಟ್ಸ್ ಹಾಸ್ಟೆಲ್ ಶಾಲೆ ಹಾಗೂ ಕಾಲೇಜಿನಲ್ಲಿ...
ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿತನನ್ನು ನ್ಯಾಯಾಲಯವು ನಿರ್ದೋಷಿ ಎಂದು ತೀರ್ಪಿನ ಬಳಿಕ ಮತ್ತೆ ಕರಾವಳಿ ಜಿಲ್ಲೆಗಳಾದಿಯಾಗಿ ರಾಜ್ಯ ಹಾಗೂ ದೇಶದ ನಾನ ಕಡೆಗಳಲ್ಲಿ ಪ್ರತಿಭಟನಾ ಸಭೆ, ಬ್ಯಾನರ್ ಗಳು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತ್ಯಕ್ಷವಾಗುತ್ತಿದ್ದು ಇದೀಗ ಇದೇ ಮಾದರಿಯಲ್ಲಿ ಸುಳ್ಯ ತಾಲೂಕಿನ ನಾನಾ ಕಡೆಗಳಲ್ಲಿ ಇಂತಹ ಬ್ಯಾನರ್ ಗಳು ಕಂಡು ಬರುತ್ತಿದ್ದು ಅವುಗಳಲ್ಲಿ...
ಗುತ್ತಿಗಾರು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಡಿ.16ರಂದು ಗುತ್ತಿಗಾರಿನಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಚಂದ್ರಶೇಖರ ಬಾಳುಗೋಡು ಹೇಳಿದರು. ಅವರು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ "ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.ಪ್ರವೀಣ್ ಮುಂಡೋಡಿ ಮಾತನಾಡುತ್ತಾ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್,...
ಸುಳ್ಯ: ದ.ಕ ತಮಿಳು ಸೇವಾ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀಕಾಂತ್ ನಾಗ ಪಟ್ಟಣರವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಅಧ್ಯಕ್ಷರಾದ ಶ್ರೀಕಾಂತ್ ಸಭೆಯಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಲಾಯಿತು, ಅಧ್ಯಕ್ಷರಾಗಿ ಶರತ್ ಕುಮಾರ್ ನಾಗಪಟ್ಟಣ, ಉಪಾಧ್ಯಕ್ಷರಾಗಿ ಶಿವಬಾಲನ್ ಕೊಣಾಜೆ, ಪ್ರಧಾನ...
ಲೋಕಸಭೆಯ ಕಲಾಪದಲ್ಲಿ ನಡೆಯುವ ಚರ್ಚೆಗಳನ್ನು ಆಂಗ್ಲ ಭಾಷೆಗೆ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರ ಮಾಡುವಂತಹ ಕನ್ಸಲ್ಟೆಂಟ್ ಇಂಟರ್ ಪ್ರಿಂಟರ್ ಹುದ್ದೆಗೆ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದ ಡಾ| ಗೋವಿಂದ.ಎನ್.ಎಸ್ ಇವರು ನೇಮಕಗೊಂಡಿದ್ದಾರೆ.ಕನ್ನಡ ಭಾಷಾಂತರ ಹುದ್ದೆಗೆ 15 ಮಂದಿ ಅರ್ಜಿ ಸಲ್ಲಿಸಿದ್ದು, 10 ಮಂದಿಯನ್ನು ಆಯ್ಕೆ ಮಾಡಲಾಗಿತ್ತು. ಅವರಲ್ಲಿ 4 ಮಂದಿ ನೇಮಕಗೊಂಡಿದ್ದಾರೆ. ನಾಲ್ವರಲ್ಲಿ ಮೂವರು...
ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಮಡಪ್ಪಾಡಿ ಇದರ ಸಹಯೋಗದೊಂದಿಗೆ ಡಿ.12 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 4:00 ಗಂಟೆಯವರೆಗೆ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಅಡಿಕೆ ಮತ್ತು ಅಡಿಕೆಯಲ್ಲಿ ಪರ್ಯಾಯ ಕೃಷಿ ಬಗ್ಗೆ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ ನಡೆಯಲಿದೆ.ಮಡಪ್ಪಾಡಿ ಗ್ರಾಮ ಪಂಚಾಯತ್...
ಸುಳ್ಯ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಹಂಡೆ ಸಾಗಾಟ ಮಾಡುವ ಕಂಟೇನರ್ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ . ಈ ಲಾರಿಯಲ್ಲಿ ಹಂಡೆಗಳಲ್ಲಿ ಗ್ಯಾಸ್ ತುಂಬಿದ ಹಂಡೆಗಳು ಇದ್ದು ಸದ್ಯ ಸ್ಥಳಕ್ಕೆ ಪೋಲೀಸ್ ಅಗ್ನಿಶಾಮಕದಳ ಆಗಮಿಸಿದ್ದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ . https://youtu.be/d67MsviKI3k?feature=shared
Loading posts...
All posts loaded
No more posts
