- Monday
- August 31st, 2026
ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂಬವರು ಅರಂಬೂರು ಹೊಳೆಯಲ್ಲಿ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಅರಂಬೂರು ಅಯ್ಯಪ್ಪ ಮಾಲಾಧಾರಿಗಳ ಜೊತೆಯಲ್ಲಿ ಸ್ನಾನಕ್ಕೆ ಇಳಿದಿದ್ದು ಮಾಲಾಧಾರಿಗಳು ಹೊಳೆಯಿಂದ ಮೇಲೆ ಬಂದು ಹಿಂತಿರುಗಿ ನೋಡಿದಾಗ ನಾಪತ್ತೆಯಾದ ವ್ಯಕ್ತಿಯು ಕಾಣಿಸದೇ ಇದ್ದು ಸ್ಥಳೀಯರು ಹೇಳುವ ಪ್ರಕಾರ ಅವರು ಮಧ್ಯ ಸೇವಿಸಿದ್ದರು ಎಂದು ಹೇಳಲಾಗುತ್ತಿದೆ. ಇದೀಗ ನಾಪತ್ತೆಯಾದ ವ್ಯಕ್ತಿಯ ಹುಡುಕಾಟ ನಡೆಸಲಾಗುತ್ತಿದೆ. ಈಗಾಗಲೆ...
ದಕ್ಷಿಣ ಕನ್ನಡ ಜಿಲ್ಲಾ ಗೌಡ ಸಂಘ ಇದರ ವತಿಯಿಂದ ಮೈಸೂರಿನಲ್ಲಿ ಸಾಂಕೇತಿಕ ದೀಪಾವಳಿ ಆಚರಣೆ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವಿಶ್ವನಾಥ್ ದೇವಶ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಶ್ರಾಂತ ಕುಲಪತಿಗಳಾದ ಚಿದಾನಂದ ಕೊಳಂಬೆ ಹಾಗೂ ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘ (ರಿ) ಇದರ ಕಾರ್ಯದರ್ಶಿಯಾದ ತೇಜಸ್ವಿ ನಾಯಕ್ ವಹಿಸಿದ್ದರು. ಸಂಘದ ಕಾರ್ಯದರ್ಶಿಯಾದ...
ಯುವಕ ಮಂಡಲ ಮಡಪ್ಪಾಡಿ ಇದರ ವತಿಯಿಂದ ಡಿ. 03 ರಂದು ಎಂ.ಪಿ.ಎಲ್. ಸೀಸನ್ 2 ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ಬೆಳಿಗ್ಗೆ ಗಂಟೆ 7.30 ಕ್ಕೆ ಉದ್ಘಾಟನಾ ಸಮಾರಂಭದ ನಂತರ ಪಂದ್ಯಾಟ ಪ್ರಾರಂಭವಾಗಲಿದ್ದು, ಸಂಜೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಸಂಪೂರ್ಣ ಸಹಕಾರದೊಂದಿಗೆದಿನಾಂಕ 30.11.2023 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಯಿಲ ಇಲ್ಲಿ ನೆರೆವೇರಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ ಪಿ ಟಿ ಪ್ರಾಚಾರ್ಯರು ಕುಕ್ಕೆ ಶ್ರೀ...
ಲಗೋರಿ ಅಸೋಸಿಯೇಶನ್ ನೇತೃತ್ವದಲ್ಲಿ ಸುಳ್ಯದಲ್ಲಿ ರಾಷ್ಟ್ರೀಯ ಲಗೋರಿ ಪಂದ್ಯಾಟ 2024 ರ ಫೆ.10 ಮತ್ತು 11 ರಂದು ಸುಳ್ಯದಲ್ಲಿ ನಡೆಯಲಿದ್ದು, ಈ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯು ನ.30 ರಂದು ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ರಾಜ್ಯ...
ಅಜ್ಜಾವರ ಗ್ರಾಮದ ಇರಂತಮಜಲು ಮೇನಾಲದಲ್ಲಿ ಲಗ್ನಂ ಈವೆಂಟ್ ಕುಡ್ಲ ಸ್ಟುಡಿಯೋ ಶುಭಾರಂಭ ಗೊಂಡಿತು . ಮುಂಜಾನೆ ಗಣಪತಿ ಹವನ ನಡೆಯಿತು ನಿವೃತ್ತ ಯೋಧ ಅಡ್ಡಂತಡ್ಕ ದೇರಣ್ಣ ಗೌಡ ದೀಪ ಬೆಳಗಿದರು ಈ ಸಂದರ್ಭದಲ್ಲಿ ಮೊನಪ್ಪ ಗೌಡ ಅಡ್ಡಂತಡ್ಕ , ಕೇಶವ ಪಾರೆಪ್ಪಾಡಿ , ಕಿಟ್ಟಣ್ಣ ರೈ ಇರಂತಮಜಲು , ಸುನಿಲ್ ರೈ ಇರಂತಮಜಲು , ಹುಕ್ರಪ್ಪ...
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಫಾರೆಸ್ಟ್ ಗಾರ್ಡ್ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಡಿಸೆಂಬರ್ 01 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಡಿಸೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ...
ಮುಂದಿನ ವರ್ಷ ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶ್ರೀರಾಮ ಮಂತ್ರಾಕ್ಷತೆ ಸುಳ್ಯಕ್ಕೆ ಆಗಮಿಸಿತು. ಇದನ್ನು ರಾಮ ಭಕ್ತರು ಭಾರೀ ಹರ್ಷೋದ್ಘಾರದ ಮೂಲಕ ಸ್ವಾಗತಿಸಿದರು. ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಾಮನ ಮಂತ್ರಾಕ್ಷತೆಯ ಪುರ ಪ್ರವೇಶ ಮಂದಿರದಲ್ಲಿ ಪೂಜಿಸಲ್ಪಡುವ ಮಂತ್ರಾಕ್ಷತೆ ಪ್ರತಿ ಹಿಂದೂ ಮನೆಗೆ ತಲುಪಲಿದೆ.ಅಯೋಧ್ಯೆಯಿಂದ ಶ್ರೀ ರಾಮನ ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶವು ಇಂದು...
ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ.ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಪಿಯುಸಿ ಹಾಗೂ ಡಿಗ್ರಿ ವಿದ್ಯಾಭ್ಯಾಸವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದರು.1996 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇರ್ಪಡೆಗೊಂಡ...
ರಾಷ್ಟೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರ ಪಂಚಾಯತ್ ಸದಸ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡರು ಮಾತನಾಡಿ ಸರಕಾರಿ ಕಾರ್ಯಕ್ರಮಗಳನ್ನು ಆಚರಿಸಲು ಕೆಲವೊಂದು ನಿಯಮಗಳಿವೆ. ಸ್ಥಳೀಯ ಜನಪ್ರತಿನಿಧಿಗಳನ್ನು, ಸಾಮಾಜಿಕ ಮುಖಂಡರುಗಳನ್ನು ಕರೆದು ಕಾರ್ಯಕ್ರಮ...
Loading posts...
All posts loaded
No more posts
