- Monday
- August 31st, 2026
ಕೇರಳದಿಂದ ಶಾಲಾ ಮಕ್ಕಳ ಪ್ರವಾಸ ಹೊರಟ್ಟಿದ್ದ ಎರಡು ಬಸ್ ಗಳು ಒಂದರ ಹಿಂದೆ ಒಂದು ಹೋಗುತ್ತಿದ್ದವು, ಈ ವೇಳೆ ಪೆರಾಜೆ ಮಾರ್ಗವಾಗಿ ಸಾಗುತ್ತಿದ್ದ ಸಂದರ್ಭದಲ್ಲಿ ಸುಳ್ಯ ಬದಿಯಿಂದ ತೆರಳುತ್ತಿದ್ದ ಕಾರೊಂದು ಅಡ್ಡ ರಸ್ತೆಗೆ ತಿರುವು ತೆಗೆದುಕೊಂಡಿದೆ. ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಶಾಲಾ ಪ್ರವಾಸದ ಬಸ್ ನ ಚಾಲಕ ಬ್ರೇಕ್ ಹಾಕಿದ್ದಾರೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು...
ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ (ರಿ.)ಯ ಆಶ್ರಯದಲ್ಲಿ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ 29ನೇ ವರ್ಷದ ದೀಪೋತ್ಸವ ಕಾರ್ಯಕ್ರಮ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಜಟ್ಟಿಪಳ್ಳ ಎಸ್.ಕೆ. ಸತೀಶ್ರವರ ನೇತೃತ್ವದಲ್ಲಿ ಡಿ.೯ರಂದು ನಡೆಯಲಿದೆ ಎಂದು ಪ್ರಾಯೋಜಕರು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆಂಬು ಗ್ರಾಮದ ಡಬ್ಬಡ್ಕ- ಕಾಂತು ಬೈಲು ಗ್ರಾಮ ಅರಣ್ಯ ಸಮಿತಿಯನ್ನು ನ.27ರಂದು ರಚಿಸಲಾಯಿತು.ಅಧ್ಯಕ್ಷರಾಗಿ ಭವಾನಿ ಕುಮಾರ್ ಕೊಪ್ಪ, ಕಾರ್ಯದರ್ಶಿಯಾಗಿ ಉಪವಲಯಾರಣ್ಯಧಿಕಾರಿ ನಿಸಾರ್ ಅಹಮದ್ ,ಪದಾಧಿಕಾರಿಗಳಾಗಿ ಸಚೀಂದ್ರ ಕೆದಂಬಾಡಿ, ಪುಲತಾಕ್ಷಿ ಕೂಸಪ್ಪ ಉಳುವಾರು ,ಸುಶೀಲ ಕೆದಂಬಾಡಿ, ದಿನಕರ ಜಿಎಸ್ ,ಯತೀಶ್ ಕೆದಂಬಾಡಿ, ಭುವನೇಶ್ವರ ಕೊಪ್ಪ ,ಉದಯಕುಮಾರ್ ಕೆ.ಆರ್ ಆಯ್ಕೆಯಾದರು.ಈ ಸಂದರ್ಭ ನಿಕಟ ಪೂರ್ವ ಅಧ್ಯಕ್ಷರಾದ ಮನೋಜ್ ಕೆದಂಬಾಡಿ...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ಶಿಕ್ಷಣ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಉಪನ್ಯಾಸಕರ ಸಂಘದ 2023-24 ನೇ ಸಾಲಿನ ನೂತನ ಕಾರ್ಯದರ್ಶಿಯಾಗಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಳ್ಯದ ಗೌತಮ್ ಕೆ ಕಾಮತ್ ಕುಂಭಕ್ಕೋಡು ಆಯ್ಕೆಯಾಗಿದ್ದಾರೆ.ನ.29 ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ಆಯೋಜಿಸಲಾದ ಒಂದು ದಿನದ ಕಾರ್ಯಗಾರದಲ್ಲಿ ನೂತನ...
ಕಂಠಪೂರ್ತಿ ಕುಡಿದು ಸರಕಾರಿ ವಾಹನ ಚಲಾಯಿಸಿದ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಅಮಾನತುಗೊಳಿಸಿ ಇಲಾಖೆ ಆದೇಶ ಮಾಡಿರುವುದಾಗಿ ತಿಳಿದುಬಂದಿದೆ. ನ.28 ರಂದು ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮ ಫಲಕವಿರುವ ಬೊಲೇರೋ ವಾಹನವನ್ನು ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು.ಈ...
ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಮತ್ತು ಸುಳ್ಯ ತಾಲೂಕು ನಾದ ಮಂಟಪ (ರಿ.) ಇದರ ಜಂಟಿ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯು ನ.30ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರಥಿ ಮುರುಳ್ಯರವರು ವಹಿಸಿ, ಮಾತನಾಡಿ ಕನಕದಾಸರೊಬ್ಬರು ಆದರ್ಶಪ್ರಿಯರು ಎಂದು ಹೇಳಿ ಅವರ ಕೀರ್ತನೆಯನ್ನು ಹಾಡಿದರು.ಮುಖ್ಯ...
ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ.ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಬೆಳಗಿನ ದಿನಚರಿ ಪ್ರಮುಖ ಪಾತ್ರ ವಹಿಸುತ್ತದೆ. ನೀವು ನಿಜಕ್ಕೂ ಆರೋಗ್ಯವಾಗಿರಲು ಬಯಸಿದರೆ, ಈ ಕೆಳಗಿನ...
ಅಜ್ಜಾವರ ಕೆಸರುಗದ್ದೆ ಕ್ರೀಡಾಕೂಟ ನಡೆಸಿದ ಒತ್ತೆಕೋಲ ಗದ್ದೆಯಲ್ಲಿ ಯಂತ್ರಿಕೃತ ಭತ್ತ ಕಟಾವು - ವಿದ್ಯಾರ್ಥಿಗಳಿಗೆ ಪ್ರಾತೃಕ್ಷತೆ ಕಾರ್ಯಕ್ರಮ ನ.೨೯ರಂದು ನಡೆಯಿತು. ಈ ಸಂದರ್ಭದಲ್ಲಿ ತೋಟದ ಮಾಲೀಕರಾದ ಸಮೇರಾ ರೈ, ಉರ್ಜಿತ್ ರೈ, ಪ್ರತಾಪ್ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್, ವಿನಯ್ ನಾರಾಲು, ಅಜ್ಜಾವರ ಸರಕಾರಿ ಪ್ರೌಢಶಾಲಾ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಸಂಸದರಾದ ನಳೀನ್ ಕುಮಾರ್ ಕಟೀಲು, ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಬಿ. ಎಂ. ಅವರಿಂದ ಪುಣ್ಚಪ್ಪಾಡಿ ಗ್ರಾಮದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಚಾಲನಾ ಕಾರ್ಯಕ್ರಮ:ದಿನಾಂಕ:29-11-2023 ರ ಬುಧವಾರ ಭಾರತ ಸರಕಾರದ ಕರ್ನಾಟಕ ಸರಕಾರದ ಸವಣೂರು ಗ್ರಾಮ ಪಂಚಾಯತ್, ಕಡಬ ತಾಲೂಕು ಪಂಚಾಯತ್, ದ.ಕ. ಜಿಲ್ಲಾ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಿಂದ ಡಿ.24 ರವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಡಿ.10 ರಂದು ಕೊಪ್ಪರಿಗೆ ಏರುವುದು ಹಾಗೂ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದೆ. ಡಿ.11 ರಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದ್ದು, ಡಿ.12 ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ.13 ರಂದು ಶೇಷವಾಹನೋತ್ಸವ, ಡಿ.14...
Loading posts...
All posts loaded
No more posts
