ಬೆಳ್ಳಾರೆ: ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಕೆ.ಪಿ.ಎಸ್ ಕ್ರೀಡಾಂಗಣದಲ್ಲಿ ನಡೆದ ಪೂರ್ವ ಪ್ರಾಥಮಿಕ ಪ್ರಾಥಮಿಕ ಪ್ರೌಢ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಪಾಲ್ಗೊಂಡು ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ...

ಕ್ಯಾಪ್ಟನ್ ಪ್ರಾಂಜಲ್ ಬಲಿದಾನ ವ್ಯರ್ಥ ವಾಗದಿರಲಿ…. ಡಾ ಚೂಂತಾರು

ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ...
Ad Widget

ಸ್ನೇಹದಲ್ಲಿ ಕಥೆ ರಚನೆ ಮತ್ತು ವಾಚನ ಸ್ಪರ್ಧೆ

ಕನ್ನಡ ಗೆಳೆಯರ ಬಳಗ ಬೆಂಗಳೂರು ಮತ್ತು ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಇವರ ಜಂಟಿ ಆಯೋಗದಲ್ಲಿ ನ.27ರಂದು ಸುಳ್ಯ ತಾಲೂಕು ಮಟ್ಟದ ಕಥೆ ರಚನೆ ಮತ್ತು ವಾಚನ ಸ್ಪರ್ಧೆ ನಡೆಯಿತು.16 ಶಾಲೆಗಳಿಂದ 33 ವಿದ್ಯಾರ್ಥಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕನ್ನಡ ಗೆಳೆಯರ ಬಳಗದ ಅಧ್ಯಕ್ಷರಾಗಿರುವ ರಾ. ನಂ. ಚಂದ್ರಶೇಖರ ರವರು ಮಾತನಾಡಿ “ಕರ್ನಾಟಕ...

ಮಂಡೆಕೋಲು ಶಿವಪ್ಪ‌ ನಾಯ್ಕ್ ನೇಣು ಬಿಗಿದು ಆತ್ಮಹತ್ಯೆ

ಮಂಡೆಕೋಲು ಗ್ರಾಮದ ಕುಟ್ಟಣಮೂಲೆ ಶಿವಪ್ಪ ನಾಯ್ಕ (65) ಎಂಬವರು‌ ನ.27ರಂದು ಸಂಜೆ ಮನೆ‌ ಸಮೀಪದ ಮರವೊಂದಕ್ಕೆ ನೇಣು‌ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮನೆಯವರು ಸಂಜೆ ಸುಳ್ಯಕ್ಕೆ ಬಂದು ವಾಪಸ್ ಮನೆಗೆ ಹೋಗುವಾಗ ಶಿವಪ್ಪ ನಾಯ್ಕರು ಮನೆಯಲ್ಲಿರಲಿಲ್ಲ. ಬಳಿಕ ಮನೆ ಸಮೀಪ ನೇಣು ಹಾಕಿ ಮೃತಪಟ್ಟಿರುವುದು ಕಂಡು ಬಂತೆನ್ನಲಾಗಿದೆ. ಮೃತ ವ್ಯಕ್ತಿಯೂ ಆರೋಗ್ಯ ಸಮಸ್ಯೆಯಿಂದಾಗಿ ಕೆಲ...

ಮಾಣಿಬೆಟ್ಟು: ನೂತನ ಕಟ್ಟೆಗಳಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ

ಮಾಣಿಬೆಟ್ಟು ಎಂಬಲ್ಲಿ ನಿರ್ಮಾಣವಾಗಿರುವ ಶ್ರೀ ಮಲೆಚಾಮುಂಡಿ, ಶ್ರೀ ಗುಳಿಗ ಹಾಗು ಶ್ರೀ ಭೈರವ ದೈವಗಳ ನೂತನ ಕಟ್ಟೆಗಳಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ ಹರೀಶ್ ಭಟ್ ಹೊಸ್ಮಾರ್ ಹಾಗೂ ಆನಂದ ನಾಯ್ಕ ಕೋಣಕಜೆಯವರ ನೇತೃತ್ವದಲ್ಲಿ ಡಿ.6ರಿಂದ ಡಿ.9ರವರೆಗೆ ನಡೆಯಲಿದೆ.ಡಿ.೬ರಂದು ಸಾಯಂಕಾಲ ಗಂಟೆ 7-೦೦ರಿಂದ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಸ್ವಸ್ತಿ ಪಂಚಗವ್ಯ, ಪುಣ್ಯಾಹವಾಚನ, ಆಚಾರ್ಯವರಣ, ಸುದರ್ಶನ ಹೋಮ,...

ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ಸಾಹಿತ್ಯೋತ್ಸವ

ಎಸ್ಸೆಸ್ಸೆಫ್ ನ್ಯಾಷನಲ್ ಸಾಹಿತ್ಯೋತ್ಸವದ ಅಂಗವಾಗಿ ನಡೆಯುವ 6 ಘಟಕಗಳ ಸ್ಪರ್ಧೆಯಲ್ಲಿ ಪ್ರಥಮ ಹಂತವಾದ ಶಾಖಾ ಮಟ್ಟದ ಸ್ಪರ್ಧೆಯು ಕಲ್ಲುಗುಂಡಿಯಲ್ಲಿ ನಡೆಯಿತು. ಕಲ್ಲುಗುಂಡಿ ಶಾಖೆ ವ್ಯಾಪ್ತಿಯ ವಿದ್ಯಾರ್ಥಿಗಳ ಕಲಾ ಪ್ರತಿಭೆಗಳನ್ನು ಹೊರತೆಗೆಯುವ ಸಾಹಿತ್ಯೋತ್ಸವ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 25-11-2023 ರಂದು ಶಾಖಾ ಕೋಶಾಧಿಕಾರಿ ಆಶಿಕ್ ರವರ ಅಧ್ಯಕ್ಷತೆಯಲ್ಲಿ ಜರಗಿತು. SჄS ಕಲ್ಲುಗುಂಡಿ ಶಾಖೆ ಪ್ರಧಾನ ಕಾರ್ಯದರ್ಶಿ ಎ.ಎಂ.ಫೈಝಲ್...

ನಡುಗಲ್ಲು : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ನಾಲ್ಕೂರು ಗ್ರಾಮದ ಮರಕತ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾನಗರ್ ಕಾರು ಧರೆಗುರುಳಿದ ಘಟನೆ ನ.27 ರಂದು ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಕಾರು ಪ್ರಪಾತಕ್ಕೆ ಉರುಳುವುದು ತಪ್ಪಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರು ಸುಬ್ರಹ್ಮಣ್ಯದಿಂದ ಮಾವಿನಕಟ್ಟೆಗೆ ಬರುತ್ತಿತ್ತೆನ್ನಲಾಗಿದೆ.

ಮೇನಾಲ; ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘದ ಪೂರ್ವ ಭಾವಿ ಸಭೆ.

ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಪೂರ್ವ ಭಾವಿ ಸಭೆ ಮೇನಾಲ ಅಂಬೇಡ್ಕರ್ ಭವನದಲ್ಲಿ ಮನೋಹರ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸಂಸ್ಥಾಪಕರಾದ ತುಂಬಲ ರಾಮಣ್ಣ ಸಂಘದ ಮಾಹಿತಿ ನೀಡಿ ರಾಜ್ಯಾಧ್ಯಂತ 27...

ಕೆವಿಜಿ ಸಂಸ್ಮರಣೆ ಅಂಗವಾಗಿ ಮಡಪ್ಪಾಡಿಯಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತೋತ್ಸವದ ಸವಿನೆನಪಿಗಾಗಿ ನ.26 ರಂದು...

ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ವಕೀಲರ ಸಂಘ ಇದರ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ವಕೀಲರ ಸಂಘ ಇದರ ಆಶ್ರಯದಲ್ಲಿ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಬಿ.ಮೋಹನ್ ಬಾಬು ಉದ್ಘಾಟನೆ ಮಾಡಿ, ಸಂವಿಧಾನ ಪೀಠಿಕೆಯನ್ನು ಬೋಧಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಗೋಪಿನಾಥ್‌...
Loading posts...

All posts loaded

No more posts

error: Content is protected !!