- Monday
- August 31st, 2026
2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಮರಣ ಹೊಂದಿದಲ್ಲಿ ಪಶುಪಾಲನೆ ಇಲಾಖೆಯಿಂದ ಪಾವತಿಯಾಗುವ ಪರಿಹಾರ ರೂ 10000.00 ಮೊತ್ತವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಫಲಾನುಭವಿಗಳಿಗೆ ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಸುಳ್ಯ ತಾಲೂಕಿನಲ್ಲಿ ಒಟ್ಟು 5 ಈ ರೀತಿಯ ಪ್ರಕರಣಗಳು...
ಸುಳ್ಯ ತಾಲೂಕಿನ ಸಂಜೀವಿನಿ (NRLM) ಸಂಘಟನೆಯ ಸುಳ್ಯ ತಾಲೂಕು ಯೂನಿಯನ್ ಇತ್ತೀಚೆಗೆ ರಚನೆಗೊಂಡಿತು. ಅಧ್ಯಕ್ಷರಾಗಿ ಗೀತಾಪ್ರೇಮ್ ಬೆಳ್ಳಾರೆ (ಎಂ.ಬಿ.ಕೆ ), ಉಪಾಧ್ಯಕ್ಷರಾಗಿ ಕಾಂತಿ ಬಿ.ಎಸ್.ಸಂಪಾಜೆ (ಎಂ.ಬಿ.ಕೆ), ಕಾರ್ಯದರ್ಶಿಯಾಗಿ ಶೈಲಜಾ. ಕೆ ಮುರುಳ್ಯ (ಎಂ.ಬಿ.ಕೆ), ಜತೆ ಕಾರ್ಯದರ್ಶಿಯಾಗಿ ಭವಾನಿ ಎನ್.ಪಿ.ಮಡಪ್ಪಾಡಿ (ಎಲ್.ಸಿ.ಆರ್.ಪಿ), ಖಜಾಂಜಿಯಾಗಿ ಸೌಮ್ಯ ಜಾಲ್ಸೂರು (ಎಂಬಿಕೆ) ಆಯ್ಕೆ ಗೊಂಡರು. ಮತ್ತು 20 ಮಂದಿ ನಿರ್ದೇಶಕರುಗಳು ಆಯ್ಕೆ...
ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಸುಳ್ಯ ತಾಲೂಕಿನಲ್ಲಿ ಆಯ್ಕೆಯಾದ 8 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳಾದ ಮೊಬೈಲ್ ಮತ್ತು ಸ್ಪೀಕರ್ ಗಳ ವಿತರಣೆ ನ.27 ರಂದು ನಡೆಯಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ತಾಲೂಕು...
ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸಂವಿಧಾನ ದಿನವನ್ನು ನ.26 ರಂದು ಆಚರಿಸಲಾಯಿತು. ಕಾರ್ಯ ಕ್ರಮದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಫಾತಿಮಾತ್ ಸೈಹಾ ಸಂವಿಧಾನದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. ಶಾಲಾ ವಿದ್ಯಾರ್ಥಿಗಳು ಸಂವಿಧಾನದ ಪೂರ್ವ ಪೀಠಿಕೆಯನ್ನು ಹಾಡಿದರು. ಧರ್ಮ ಗುರುಗಳಾದ ಪಾ. ವಿಕ್ಟರ್ ಡಿಸೋಜ ಸಂವಿಧಾನದ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. 8ನೇ...
ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶತ ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಸಮರ್ಪಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಅಪೂರ್ವ ಕಾರ್ಯದಲ್ಲಿ ಭಕ್ತರು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕ್ಷೇತ್ರದ ತಂತ್ರಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಹೇಳಿದರು.ಜನವರಿ 16 ರಿಂದ 21 ರ ತನಕ ನಡೆಯಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ...
ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದೊಂದಿಗೆ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು...
ಎಲ್ಲಾ ತಂದೆ-ತಾಯಿಯರಿಗೂ “ನಮ್ಮ ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕು, ಭವಿಷ್ಯದಲ್ಲಿ ಚೆನ್ನಾಗಿ ಬದುಕಬೇಕು, ನಮ್ಮ ಮಕ್ಕಳು ನಮ್ಮಂತೆ ಕಷ್ಟಪಡಬಾರದು” ಎನ್ನುವ ಕಾಳಜಿ ಹಾಗೂ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಇದ್ದೇ ಇರುತ್ತದೆ. ಆ ಕಾರಣದಿಂದಲೇ ತಂದೆ-ತಾಯಿ ತಮ್ಮ ಮಕ್ಕಳಿಗೆ ಚೆನ್ನಾಗಿ ಓದಿ ಮುಂದೆ ಬರಲು ಹೇಳುತ್ತಾರೆ. ತಂದೆ-ತಾಯಿಯ ಆಸೆಯಂತೆ ಮಕ್ಕಳು ಚೆನ್ನಾಗಿ ಓದಿ...
ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಾಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ರೀ ಧರ್ಮಶಾಸ್ತ್ರ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಶಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ ಮುತ್ತಲ ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಕ ಮೊದಲಾದ...
ಕೊಲ್ಲಮೊಗ್ರ ಗ್ರಾಮದ ಶಿವಾಲ ಸಚಿತ್ ರವರು ಎರಡು ಕಿಡ್ನಿಯ ವೈಫಲ್ಯದಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದು, ಗೆಳೆಯರ ಬಳಗ ದೇವ ಇದರ ವತಿಯಿಂದ ಸುಮಾರು ಹತ್ತು ಸಾವಿರ ರೂಗಳನ್ನು ಚಿಕಿತ್ಸೆಗಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ ಗೌರವಾಧ್ಯಕ್ಷರಾದ ಯೋಗೀಶ್ ದೇವ, ಸದಸ್ಯರಾದ ಉದಯ ಕುಮಾರ್ ದೇವ, ಪ್ರಶಾಂತ ದೇವ...
ಡಿಕೆ ಶಿವಕುಮಾರ್ ಅವರ ಮೇಲಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ನಿರ್ಣಯ ಸ್ವಾಗತಾರ್ಹ ಮತ್ತು ಸಮರ್ಥನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಡಂಗಾಯ ಇಂದು ಸುಳ್ಯ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಹಿಂದೆ ಗುಜರಾತ್ನಲ್ಲಿ ರಾಜ್ಯಸಭಾ ಚುನಾವಣೆ ನಡೆಯುವಾಗ ಕಾಂಗ್ರೆಸ್ನ ಹಿರಿಯ...
Loading posts...
All posts loaded
No more posts
