- Monday
- August 31st, 2026
SSF ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಡಿಸೆಂಬರ್ 16 ಮತ್ತು 17 ನೇ ತಾರೀಖಿನಂದು ನಡೆಯಲಿದೆ ಇದರ ಭಾಗವಾಗಿ 21.11.2023 ಮಂಗಳವಾರ ದಂದು ಮೊರ್ಗಪಣೆ ಮುಖಾಂ ಝಿಯಾರತ್ ನೊಂದಿಗೆ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಜೈನುಲ್ ಅಬಿದಿನ್ ತಂಗಳ್ , ಶೌಕತ್ ಅಲಿ ಸಖಾಫಿ, ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ ಚೆರ್ಯಮ್ಯಾನ್ ಸಿದ್ದೀಕ್ ಕಟ್ಟಿಕಾರ್,SSF EX...
SSF ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಡಿಸೆಂಬರ್ 16 ಮತ್ತು 17 ನೇ ತಾರೀಖಿನಂದು ನಡೆಯಲಿದೆ ಇದರ ಭಾಗವಾಗಿ 21.11.2023 ಮಂಗಳವಾರ ದಂದು ಮೊರ್ಗಪಣೆ ಮುಖಾಂ ಝಿಯಾರತ್ ನೊಂದಿಗೆ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಜೈನುಲ್ ಅಬಿದಿನ್ ತಂಗಳ್ , ಶೌಕತ್ ಅಲಿ ಸಖಾಫಿ, ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ ಚೆರ್ಯಮ್ಯಾನ್ ಸಿದ್ದೀಕ್ ಕಟ್ಟಿಕಾರ್,SSF EX...
ಸುಳ್ಯ ಕೆವಿಜಿ ಯ ವಿದ್ಯಾರ್ಥಿನಿ ದಕ್ಷ ಆರ್ ಶೆಟ್ಟಿ ಯವರು ರಾಜ್ಯ ವೆಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಸ್ಪರ್ಧೆ ಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ದಕ್ಷ ಶೆಟ್ಟಿ ಯವರು ಸುಳ್ಯ ಬೀರಮಂಗಲ ನಿವಾಸಿ ರವಿಕುಮಾರ್ ಶೆಟ್ಟಿ ಹಾಗೂ ಶೋಭಾ ಶೆಟ್ಟಿ ಯವರ ಪುತ್ರಿ.
ಸುಳ್ಯದ ಅಟೋ ಚಾಲಕನೋರ್ವ ದಿನಾಕಂಕ 19-11-3023ರಂದು ಬಾಡಿಗೆ ಮಾಡಲು ಸುಳ್ಯಕ್ಕೆ ತೆರಳುವುದಾಗಿ ತಿಳಿಸಿ ತೆರಳಿದ ಜಗನ್ನಾಥ್ ಎಂ ಹೆಚ್ ರವರು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿ ತಮ್ಮ ರಿಕ್ಷವನ್ನು ಮೀನು ಮಾರುಕಟ್ಟೆ ಬಳಿಯಲ್ಲಿ ಇರಿಸಿ ನಾಪತ್ತೆಯಾಗಿದ್ದರು. ಈ ಕುರಿತು ಅವರ ಪತ್ನಿ ಪ್ರಮೀಳಾ ರವರು ಸುಳ್ಯ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿ...
ಬಜರಂಗದಳದ ಪ್ರಮುಖ ಲತೀಶ್ ಗುಂಡ್ಯ ಅವರನ್ನು ಗಡಿಪಾರು ಮಾಡಬೇಕೆಂಬ ಆದೇಶದ ಬಗ್ಗೆ ಪುತ್ತೂರು ಎ.ಸಿ. ಕೋರ್ಟಿನಲ್ಲಿ ಅಫೀಲ್ ಸಲ್ಲಿಸಿದ್ದರು. ಈ ಬಗ್ಗೆ ಇಂದು ವಿಚಾರಣೆ ಬಂದಿದ್ದು ಮುಂದೂಡಿಕೆ ಆಗಿದ್ದು,ಮುಂದಿನ ವಿಚಾರಣೆ ಡಿಸೆಂಬರ್ 20 ರಂದು ನಡೆಯಲಿದೆ ಎಂದು ತಿಳಿದುಬಂದಿದೆ.
ಅಜ್ಜಾವರ ಗ್ರಾಮದ ಮೇನಾಲ ಶ್ರೀ ವಯನಾಟ್ ಕುಲವನ್ ದೈವಸ್ಥಾನಲ್ಲಿ 2024 ರ ಮಾರ್ಚ್ ನಲ್ಲಿ ಮೇನಾಲದಲ್ಲಿ ದೈವಕಟ್ಟು ಮಹೋತ್ಸವ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ಊರಿನ ಭಕ್ತದಿಗಳಿಂದ ಶ್ರಮದಾನ ಸೇವೆ ನಡೆಯಿತು ಶ್ರಮಧಾನದಲ್ಲಿ ಊರಿನ ಭಕ್ತರು ಕುಟುಂಬಸ್ಥರು ಭಾಗಿಯಾದರು.
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಭಾಷಾ ಶಿಕ್ಷಕರುಗಳ ಸಮಾಲೋಚನಾ ಸಭೆ ಬುಧವಾರ ನಡೆಯಿತು.ಕಾರ್ಯಕ್ರಮ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಹಾಗೂ ನಿವೃತ್ತ ಸೇನಾಧಿಕಾರಿ ದೇರಣ್ಣ ಗೌಡ. ಎ ದೀಪಬೆಳಗಿಸಿ ಉದ್ಘಾಟಿಸಿದರು.ಅತಿಥಿಗಳಾದ ಶಿಕ್ಷಣ ಸಂಯೋಜಕಿ ನಳಿನಿ ಪುರುಷೋತ್ತಮ ಕಿರ್ಲಾಯ ಪ್ರಾಸ್ತಾವಿಕ ಮಾತನಾಡಿದರು.ಶಿಕ್ಷಣ ಸಂಯೋಜಕಿ ಸಂಧ್ಯಾ ಕುಮಾರಿ, ಬಿ.ಆರ್.ಪಿ ರಮ್ಯ, ಶಾಲಾ ಎಸ್.ಡಿ.ಎಂ.ಸಿ...
ಗ್ರಾಮ ಪಂಚಾಯತ್ ಗುತ್ತಿಗಾರು, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು, ಮಂಗಳ ಕಲಾ ಸಾಹಿತ್ಯ ವೇದಿಕೆ(ರಿ.) ಬಡಗನ್ನೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ(ರಿ.) ಇದರ ಸಂಯುಕ್ತಾಶ್ರಯದಲ್ಲಿ ನ.21 ಮಂಗಳವಾರದಂದು ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...
ವಿವಿಧ ಬೇಡಿಕೆಗೆ ಆಗ್ರಹಿಸಿ ಸುಳ್ಯ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ನಾಳೆ ನ. 22 ರಂದು ಸುಳ್ಯ ತಾಲೂಕಿನಲ್ಲಿ ಅಂಗನವಾಡಿ ಬಂದ್ ಗೆ ಕರೆ ನೀಡಿದೆ. ಹಲವು ವರ್ಷಗಳಿಂದ ನಾವು ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಆದರೂ ಇನ್ನೂ ಯಾವುದೇ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಹೀಗಾಗಿ ಅಂಗನವಾಡಿ ಬಂದ್ ಮಾಡುತ್ತಿದ್ದೇವೆ ಎಂದು ದ.ಕ....
ಸುಳ್ಯ ತಾಲ್ಲೂಕು ಕ್ರೀಡಾ ಕೂಟವನ್ನು ಯಶಸ್ವಿ ಯಾಗಿ ನಡೆಸಿದ ಸಂತ ಜೋಸೆಫ್ ಶಾಲೆ ಯ ವತಿಯಿಂದ ಸಹಕಾರ ನೀಡಿದ ವಿವಿಧ ಸಮಿತಿ ಸದಸ್ಯರಿಗೆ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲಾ ಸಿಬ್ಬಂದಿಗಳಿಗೆ ಕ್ರತಜ್ಞತ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ ವಿಕ್ಟರ್ ಡಿ ಸೋಜ ವಹಿಸಿ ಸಹಕರಿಸಿದ ಸರ್ವರಿಗೂ ಕ್ರತಜ್ಞತೆ ಅರ್ಪಿಸಿದರು.ವೇದಿಕೆಯಲ್ಲಿ...
Loading posts...
All posts loaded
No more posts
