- Monday
- August 31st, 2026
ಸುಳ್ಯ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ಹಾಗೂ ಸಿಹಿ ತಿಂಡಿ ವಿತರಣೆ ಗೀತಾ ಕೋಲ್ಚಾರು ಅಧ್ಯಕ್ಷತೆಯಲ್ಲಿ ನಡೆಯಿತು. ದೇಶದ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆಯನ್ನು ಸುಳ್ಯದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್...
ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಗೊಳ್ಳಲಿದ್ದು ಆ ಪ್ರಯುಕ್ತ ಮನವಿ ಪತ್ರ ಬಿಡುಗಡೆಯು ಇಂದು ಕ್ಷೇತ್ರದಲ್ಲಿ ಕ್ಷೇತ್ರದ ತಂತ್ರಿಗಳಾದ ದೇಲಂಪಾಡಿ ಪದ್ಮನಾಭ ತಂತ್ರಿಗಳು ಬಿಡುಗಡೆಗೊಳಿಸಿದರು. ಗೋವಿಂದ ಅಳವುಪಾರೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ, ಜೀರ್ಣೋದ್ಧಾರ ಸಮಿತಿ...
ಕರಾವಳಿ ಜಿಲ್ಲೆಯಾದ್ಯಂತ ಇದೀಗ ಮರಳು ಗಣನೀಯವಾಗಿ ಇಳಿಕೆಯಾಗಿದ್ದು ಸುಳ್ಯದಲ್ಲಿ ಖಡಕ್ ಅಧಿಕಾರಿ ಆಗಮನ ಬೆನ್ನಲ್ಲೆ ಎಲ್ಲಾ ಅಕ್ರಮ ಮರಳು ಮಾರಾಟಗಾರರು ಗಪ್ ಚುಪ್ ಆಗಿದ್ದಾರೆ ಆದರೆ ಬೆರಳೆಣಿಕೆಯ ಕೆಲವರು ಮಾತ್ರ ಯಾರದೋ ಕೃಪಾ ಕಟಾಕ್ಷದೊಂದಿಗೆ ಅಕ್ರಮ ಮರಳು ಸಾಗಾಣೆ ಮಾಡುತ್ತಿದ್ದದನ್ನು ಪೋಲಿಸ್ ಹಾಗೂ ಗಣಿ ಇಲಾಖೆಯು ಫೈನ್ ಹಾಕಿದ ಪ್ರಸಂಗ ಬೆಳಕಿಗೆ ಬಂದಿದೆ. ಎಲ್ಲೆಲ್ಲಿ ನಡೆಯುತ್ತಿದೆ...
ಐತಿಹಾಸಿಕ ಹಿನ್ನೆಲೆಯುಳ್ಳ ಕಾಂಚೋಡು ಮಂಜುನಾಥ ದೇವರಲ್ಲಿ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ಸಲುವಾಗಿ ಸೌಜನ್ಯ ಕುಟುಂಬ , ಮಹೇಶ್ ತಿಮರೋಡಿ , ದೇವಾಲಯದ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಕಾಂಚೋಡು ಮಂಜುನಾಥ ದೇವಾಲಯಕ್ಕೆ ಪುರಾತನ ಹಿನ್ನೆಲೆಯಿದ್ದು , ಇಲ್ಲಿಯೂ ಧರ್ಮಸ್ಥಳ ದೇವಾಲಯದ ರೀತಿಯಲ್ಲೆ ದೇವರನ್ನು ದೈವಗಳ ಆರಾಧನೆ ನಡೆಯುತ್ತಿದ್ದು, ಇಲ್ಲಿ ಕೂಡ ಅಣ್ಣಪ್ಪ ಸ್ವಾಮಿಯ ಬೆಟ್ಟ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕಿ , ಕಲ್ಪನಾ ವೈ ದ್ವಿತೀಯ ಬಿಎ ಇವರು ದಿನಾಂಕ 22 .11 .2023 ರಿಂದ 28.11.2023 ರ ವರೆಗೆ ಕರ್ನಾಟಕ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರ , ಕೂಡಿಬಾಗ್ ಕಾರವಾರ ಇಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ...
ಹರಿಹರ ಪಲ್ಲತ್ತಡ್ಕ ಗ್ರಾಮದ ತೇಜಕುಮಾರ್ ಕಜ್ಜೋಡಿ ಅವರು ತೀವ್ರ ಅನಾರೋಗ್ಯದಿಂದ ನ.20 ರಂದು ರಾತ್ರಿ 11:50 ರ ಸುಮಾರಿಗೆ ಸುಳ್ಯದ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ 68 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ತಾರಾಮತಿ ಕಜ್ಜೋಡಿ, ಪುತ್ರರಾದ ಪ್ರಜ್ವಲ್ ಕಜ್ಜೋಡಿ, ಉಜ್ವಲ್ ಕಜ್ಜೋಡಿ ಹಾಗೂ ಸಹೋದರರಾದ ನೇಮಿರಾಜ ಕಜ್ಜೋಡಿ, ದೇವಿದಾಸ್ ಕಜ್ಜೋಡಿ, ಉಮೇಶ್ ಕಜ್ಜೋಡಿ, ಸಹೋದರಿಯರಾದ ವಿಶಾಲಾಕ್ಷಿ ಬಾಬ್ಲುಬೆಟ್ಟು,...
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವು "ಅರಿವು ಕೇಂದ್ರ" ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಅಜ್ಜಾವರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಣೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಕಲ್ತಡ್ಕ ನೆರವೇರಿಸಿದರು.ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಮಾಡಲಾಗಿತ್ತು. ಪಂಚಾಯತ್ ಸದಸ್ಯರಾದ ಲೀಲಾಮನಮೋಹನ್ "ಗ್ರಂಥಾಲಯದ ಮಹತ್ವದ" ಬಗ್ಗೆ ಗ್ರಂಥಾಲಯದ "ಓದುವ ಬೆಳಕು "ಮಕ್ಕಳಿಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ...
ವಿಷ್ಣು ಯುವಕ ಮಂಡಲ (ರಿ.), ಮೇನಾಲ ಹಾಗೂ ಅಂಚೆ ಕಛೇರಿ ಅಜ್ಜಾವರ ಇದರ ಸಹಯೋಗದೊಂದಿಗೆಮಕ್ಕಳ ದಿನಾಚರಣೆ ಮತ್ತು ಜಾರತ್ತಡ್ಕ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅಂಚೆ ವಿಮಾ ಯೋಜನೆಯ ನೋಂದಣಿ ಮತ್ತು ಮಾಹಿತಿ ಕಾರ್ಯಾಗಾರ ದಿನಾಂಕ 20-11-2023ನೇ ಸೋಮವಾರ ಅಂಬೇಡ್ಕರ್ ಸಮುದಾಯ ಭವನ ಮೇನಾಲದಲ್ಲಿ ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪದ್ಮನಾಭಸ್ವಾಮಿ ಮೇನಾಲ ನೆರವೇರಿಸಿದರು ಅಧ್ಯಕ್ಷತೆಯನ್ನು...
ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಇದೀಗ ಚಾಲನೆ ದೊರೆತಿದ್ದು ಸಭೆಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ನಿವೃತ್ತ ಪೋಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ , ನ್ಯಾಯವಾದಿ ಮೋಹಿತ್ ಕುಮಾರ್ , ಸೌಜನ್ಯಳ ತಾಯಿ ಕುಸುಮಾವತಿ, ಚಂದ್ರ ಕೋಲ್ಚಾರು, ಕೆದಂಬಾಡಿ ವೆಂಕಟ್ರಮಣ ಗೌಡ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ....
ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಇದೀಗ ಚಾಲನೆ ದೊರೆತಿದ್ದು ಸಭೆಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ನಿವೃತ್ತ ಪೋಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ , ನ್ಯಾಯವಾದಿ ಮೋಹಿತ್ ಕುಮಾರ್ , ಸೌಜನ್ಯಳ ತಾಯಿ ಕುಸುಮಾವತಿ, ಚಂದ್ರ ಕೋಲ್ಚಾರು, ಕೆದಂಬಾಡಿ ವೆಂಕಟ್ರಮಣ ಗೌಡ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ....
Loading posts...
All posts loaded
No more posts
