ಸುಳ್ಯ : ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ನೂತನ ಪ್ರಾoಶುಪಾಲರಾಗಿ ಮಿಥಾಲಿ ಪಿ ರೈ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಮಿಥಾಲಿ ಪಿ ರೈ ನೇಮಕಗೊಂಡಿದ್ದಾರೆ. ಮೂಲತ ಪುತ್ತೂರಿನವರಾದ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಯುನೈಟೆಡ್ ಅಕಾಡೆಮಿ ಹಾಸನದಲ್ಲಿ ಪಡೆದು , ಪಿಯು ಮತ್ತು ಪದವಿ ಶಿಕ್ಷಣವನ್ನು ಎಸ್ ಡಿ ಎಂ ಕಾಲೇಜು ಉಜಿರೆ ಇಲ್ಲಿ ಪೂರೈಸಿ, ಇಂಗ್ಲೀಷ್ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವ ವಿದ್ಯಾನಿಲಯ...

ಸುಬ್ರಹ್ಮಣ್ಯ : ಸಂಚಾರಿ ವಿಜ್ಞಾನ ಪ್ರದರ್ಶನ ಉದ್ಘಾಟನೆ

ದಕ್ಷಿಣ ಕನ್ನಡ ಸೈನ್ಸ್ ಫೌಂಡೇಶನ್ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದಕ್ಷಿಣ ಕನ್ನಡ ಘಟಕ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಬೆಂಗಳೂರು ಹಾಗೂ ಲಯನ್ಸ್ ಕ್ಲಬ್ ಕಡಬ, ಇವುಗಳ ಜಂಟಿ ಆಶ್ರಯದಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನವಂಬರ್ 6 ಸೋಮವಾರದಂದು ಉದ್ಘಾಟನೆಗೊಂಡಿತು.                  ಉದ್ಘಾಟನೆಯನ್ನು ನೆರವೇರಿಸಿದ...
Ad Widget

ಕೆ.ಎಫ್.ಡಿ.ಸಿ‌.ಕಾರ್ಮಿಕರಿಗೆ ದೀಪಾವಳಿ ಬೋನಸ್, ಸಂಬಳ ನೀಡದೆ ವಿಳಂಬ – ಆಕ್ರೋಶ

ಸುಳ್ಯ ಹಾಗೂ ಪುತ್ತೂರು ತಾಲೂಕಿನ ಕೆ ಎಫ್ ಡಿ ಸಿ ನಿಗಮದಲ್ಲಿ ಸಾವಿರಾರು ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ತಮಿಳು ಕಾರ್ಮಿಕರು ದೀಪಾವಳಿ ಹಬ್ಬವನ್ನು ವಿಶೇಷ ವಾಗಿ ಆಚರಣೆ ಮಾಡುತ್ತಾರೆ. ಈ ಬಾರಿಯ ದೀಪಾವಳಿ ಆಚರಣೆಗೆ ನಿಗಮದಿಂದ ಸರಿಯಾದ ಸಮಯಕ್ಕೆ ಕಾರ್ಮಿಕರಿಗೆ ಬೋನಸ್ ಸಂಬಳ ನೀಡದೆ ಹಬ್ಬ ಆಚರಣೆಗೆ ಅಧಿಕಾರಿಗಳು ತಣ್ಣೀರು ಎರಚಿದ್ದಾರೆ. ಕಾರ್ಮಿಕರು, ಮಕ್ಕಳಿಗೆ ಹೊಸ...

ರವಿಚಂದ್ರ ಕೊಡಿಯಾಲಬೈಲು ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ‌ಬಿಜೆಪಿ ಸೇರ್ಪಡೆ

ಸುಳ್ಯ ನಗರ ಹಾಗೂ ವಿಧ್ಯಾರ್ಥಿ ಸಂಘಟನೆಯಾದ ಎನ್ ಎಸ್ ಯು ಐ , ಯುವ ಕಾಂಗ್ರೆಸ್ ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿ ಇದೀಗ ಬಿಜೆಪಿ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಸುಳ್ಯ ಮಂಡಲ ಪಕ್ಷದ ಕಛೇರಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ , ಶಾಸಕಿ ಕು.ಭಾಗೀರಥಿ ಮುರುಳ್ಯ , ಹರೀಶ್ ಕಂಜಿಪಿಲಿ ನೇತ್ರತ್ವದಲ್ಲಿ ಅಧಿಕೃತವಾಗಿ ಬಿಜೆಪಿ...

ಸುಳ್ಯ : ಸ್ವರ್ಣಶ್ರೀ ಸೌಹಾರ್ದ ಸೊಸೈಟಿಗೆ ಹವಾನಿಯಂತ್ರಿತ ಯಂತ್ರದ ಕೊಡುಗೆ

ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ದಿನಾಂಕ 07.11.2023 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಸಹಕಾರಿಯ ಕಛೇರಿಗೆ ಹವಾನಿಯಂತ್ರಿತ ಯಂತ್ರವನ್ನು ಕೊಡುಗೆಯಾಗಿ ನೀಡಿದ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಲ್ಲಿಕಾ ಸ್ಟಾಲ್ ಅಂಗಡಿಯ ಮಾಲಕರಾದ ತೊಡಿಕಾನ ಗ್ರಾಮದ ಬಾಳೆಕಜೆಯ ಶ್ರಿ...

ಬೇಕಾಗಿದ್ದಾರೆ

ಅಮರ ಸುದ್ದಿ ವಾರಪತ್ರಿಕೆ, ವೆಬ್ಸೈಟ್ ಮತ್ತು ಯೂಟ್ಯೂಬ್ ಚಾನೆಲ್ ಗೆ ವರದಿ ಮತ್ತು ಜಾಹೀರಾತು ಸಂಗ್ರಹಕ್ಕೆ ಪೀಲ್ಡ್ ವರ್ಕ್ ಮಾಡಲು ಆಸಕ್ತ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ ಮೊ: 9449387044

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಡಿ.ವಿ ಸದಾನಂದ ಗೌಡ ಅವರಿಗೆ ಮನವಿ

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸಂರಕ್ಷಣೆ ನೆಪದಲ್ಲಿ ಬರುವ ಯೋಜನೆಗಳು ಮತ್ತು ಆನೆ ದಾಳಿಯಿಂದ ರೈತನ ಸಾವು-ನೋವುಗಳು ಮತ್ತು ಕೃಷಿ ನಾಶದಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವಂತೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ...

ಸುಬ್ರಹ್ಮಣ್ಯ: ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯದ ಡಾlರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಸುಬ್ರಹ್ಮಣ್ಯದ ಸ್ಥಾನಘಟ್ಟ, ಪರ್ವತಮುಕಿ, ಪಾರ್ಕಿಂಗ್ ಸ್ಥಳ ,ಹಾಗೂ ಕುಲ್ಕುಂದ ರಸ್ತೆ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಪ್ರತಿ ವಾರದ ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ ಈ ಸ್ಥಾನಗಟ್ಟ ಹಾಗೂ ಆಸುಪಾಸಿನಲ್ಲಿ ಭಕ್ತಾದಿಗಳು ಪ್ಲಾಸ್ಟಿಕ್...

ಹರಿಹರಪಲ್ಲತ್ತಡ್ಕ : ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ ಪ್ರೌಢಶಾಲೆಗೆ ಸಂಕಷ್ಟ – ಮುಚ್ಚುವುದೇ ಶಾಲೆ !?

ಸುಮಾರು 41 ವರ್ಷಗಳ ಹಿಂದೆ ಊರಿನ ವಿದ್ಯಾಭಿಮಾನಿಗಳ ಹೋರಾಟದ ಫಲವಾಗಿ ಸ್ಥಾಪನೆಗೊಂಡು ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ ಪ್ರೌಢಶಾಲೆಯೊಂದು ಇಂದು ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚುವಂತಹ ಪರಿಸ್ಥಿತಿಗೆ ಬಂದು ತಲುಪಿರುವ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದಿಂದ ವರದಿಯಾಗಿದೆ.ಸುಮಾರು 41 ವರ್ಷಗಳ ಹಿಂದೆ ಅಂದರೆ 1982ನೇ ಇಸವಿಯಲ್ಲಿ ದುರ್ಗದಾಸ್ ಮಲ್ಲಾರ, ಶಿವ ಸುಬ್ರಹ್ಮಣ್ಯ ಭಟ್ ಪಲ್ಲತ್ತಡ್ಕ...

ಹಳೆಗೇಟು ರಿಕ್ಷಾ ಮತ್ತು ಓಮ್ನಿ ಕಾರ್ ಮಧ್ಯೆ ಡಿಕ್ಕಿ , ಆಟೋ ಚಾಲಕ ಮೃತ್ಯು .

ಸುಳ್ಯ ಪುತ್ತೂರು ರಸ್ತೆಯ ಹಳೆಗೇಟು ಎಂಬಲ್ಲಿ ರಿಕ್ಷಾ ಮತ್ತು ಓಮಿನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಅಪಘಾತದ ತೀವೃತೆಗೆ ಅಟೋ ಚಾಲಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತಪಟ್ಟವರು ಜಾಲ್ಸೂರು ಗ್ರಾಮದ ಆಟೋ ಚಾಲಕ ಬಾಬು ಪಾಟಾಳಿ ಎಂದು ತಿಳಿದುಬಂದಿದ್ದು ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು ಹೆಚ್ಚಿನ...
Loading posts...

All posts loaded

No more posts

error: Content is protected !!