ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ

ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ "ಸ್ಪೇಸ್ ಆನ್ ವ್ಹೀಲ್" ಮೊಬೈಲ್ ಬಸ್ ನವೆಂಬರ್ 7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದ್ದು, ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4...

ಸುಳ್ಯ : ಉಡುಪಿ ಗಾರ್ಡನ್ ಬಳಿ ಭೂಕುಸಿತ

ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಪರಿವಾರಕಾನದ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಇದ್ದಕ್ಕಿದ್ದಂತೆಯೇ ಭೂಮಿ ಕುಸಿತಗೊಂಡ ಘಟನೆ ನಡೆದಿದೆ. ಸಮತಟ್ಟುಗೊಳಿಸಿ ಇಂಟರ್ ಲಾಕ್ ಹಾಕಿದ ಜಾಗ ಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ ನಿರ್ಮಾಣವಾಗಿದ್ದು, ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ಕೂಡ ಬೀಳುವ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ.
Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.ವಿ ಸದಾನಂದ ಗೌಡರಿಂದ ಸರ್ಪ ಸಂಸ್ಕಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರು ಕುಟುಂಬ ಸಮೇತ ಬಂದು ಸರ್ಪ ಸಂಸ್ಕಾರ ಸೇವೆ ಮಾಡಿಸಿದ್ದಾರೆ ನ.1 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಅವರು, ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ. ಆಶ್ಲೇಷ ಬಲಿ ಪೂಜೆ, ಮಹಾಭಿಷೇಕ, ನಾಗ ಪ್ರತಿಷ್ಠೆ ಸೇವೆ ಮಾಡಿಸಿದ್ದಾರೆ. ಡಿ.ವಿ ಯವರ ಪತ್ನಿ ದಾಟಿ, ಮಗ...

ಕರ್ನಾಟಕ ರಾಜ್ಯದಲ್ಲಿ 2023 ರ ಶಿಭಿರದಲ್ಲಿ ಅತೀ ಹೆಚ್ಚು ಶಿಭಿರಾರ್ಥಿಗಳನ್ನು ಸೇರಿಸಿ ಮದ್ಯ ಮುಕ್ತ ಸಮಾಜಕ್ಕೆ ಪಣ , ಮದ್ಯಪಾನ ಸಂಯಮ ಮಂಡಳಿ ಕಾರ್ಯಕ್ಕೆ ರಾಜ್ಯದೆಲ್ಲೆಡೆ ಮೆಚ್ಚುಗೆ.

ಸುಳ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಾವರ ಹಾಗೂ ಇತರೆ ಸಂಘ ಸಂಸ್ಥೆಗಳ ಸಹೋಗಯೊಂದಿಗೆ ಅಜ್ಜಾವರ ಶ್ರೀ ಮಹೀಶ ಮರ್ಧಿನಿ ದೇವಾಲದ ಬಳಿಯಲ್ಲಿ ಜರುಗುತ್ತಿರುವ 1753 ನೇ ಮದ್ಯವರ್ಜನ...

ಗುತ್ತಿಗಾರು : ಕೌದಿ ಕೌಶಲ್ಯ ತರಬೇತಿ

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಅಭಿವೃದ್ಧಿ ಸಮಿತಿ ನಾಲ್ಕೂರು, ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿಯು ಅ.26 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಜಯ...

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಸಾರ್ಥಕ ಸೇವೆ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗೌರವಿಸಿದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು

ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆ ಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರ್ ವತಿಯಿಂದ ಗೌರವಿಸಲಾಯಿತು. ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದ್ದು ಮತ್ತೆ ಟ್ರಸ್ಟ್ ಗೆ ಹೊಸ...

ಪಂಜ : ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ

ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ. 1ರಂದು ಸ.ಹಿ.ಪ್ರಾ.ಶಾಲೆ ಪಂಬೆತ್ತಾಡಿಯಲ್ಲಿ ನಡೆಯಿತು. ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು ಮತ್ತು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದಿಲೀಪ್ ಬಾಬ್ಲುಬೆಟ್ಟು...

1753 ನೇ ಮದ್ಯವರ್ಜನ ಶಿಬಿರ ವಿಧ್ಯುಕ್ತ ಚಾಲನೆ , 105ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಭಾಗಿ

ಸುಳ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಾವರ ಹಾಗೂ ಇತರ ಸಂಘ ಸಂಸ್ಥೆಗಳ ಸಹೋಗಯೊಂದಿಗೆ ಅಜ್ಜಾವರ ಶ್ರೀ ಮಹಿಷರ್ದಿನಿ ದೇವಾಲಯದ ಬಳಿಯಲ್ಲಿ ಜರುಗಲಿರುವ 1753 ನೇ ಮದ್ಯವರ್ಜನ ಶಿಬಿರವು...

ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ಭಾಷಣಕಾರರಾಗಿ ಹಾಗೂ ಸಭೆಯ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿಶ್ವನಾಥ್ ಎಸ್. ರವರು ವಹಿಸಿದ್ದರು. ನಂತರ ಮಾತನಾಡಿದ ಅವರು "ಕನ್ನಡಿಗರಾದ ನಾವು ಕನ್ನಡ ಪ್ರೇಮ ಮೂಡಿಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸಿ ಉಳಿಸಿ...

ದೇವಚಳ್ಳ ಗ್ರಾ.ಪಂ.ಅಧ್ಯಕ್ಷರಾಗಿ ಆಯ್ಕೆಯಾದ ಶೈಲೇಶ್ ಅಂಬೆಕಲ್ಲು ಅವರಿಗೆ ಯುವಜನ ಸಂಯುಕ್ತ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮ

ಸುಳ್ಯ : ಯುವಜನ ಸಂಯುಕ್ತ ಮಂಡಳಿ ವತಿಯಿಂದ ಪೂರ್ವಾಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ ನ.4 ರಂದು ಮಂಡಳಿಯ ಸಭಾಭವನದಲ್ಲಿ ನಡೆಯಲಿದೆ. ದ.ಕ. ಜಿಲ್ಲೆಯ ಯುವಜನ ಒಕ್ಕೂಟದ ಸ್ಥಾಪಕಾಧ್ಯಕ್ಷರಾಗಿದ್ದು, 25 ವರ್ಷಗಳಿಂದ ಯುವಜನ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಿರುವ ಶೈಲೇಶ್ ಅಂಬೆಕಲ್ಲುರವರು ಇದೀಗದೇವಚಳ್ಳ ಗ್ರಾಮ ಪಂಚಾಯತ್‌ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನಾ...
Loading posts...

All posts loaded

No more posts

error: Content is protected !!