ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಹೆಸರು ದಾಖಲಿಸಿಕೊಂಡ ಅನ್ವಿತಾ ಶೆಟ್ಟಿ

ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನ 1 ಗಂಟೆ 01 ನಿಮಿಷ 16 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಇವರು ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದು, ಸೈಂಟ್ ಆನ್ಸ್ ಆಂಗ್ಲ...

ಪ್ರಗತಿಪರ ಕೃಷಿಕ ನವೀನ್ ಚಾತುಬಾಯಿ ಭೇಟಿ ಮಾಡಿದ ಸೋಮವಾರಪೇಟೆ ಕೃಷಿ ಇಲಾಖೆಯ ತಂಡ

ಐವರ್ನಾಡಿನ ಪ್ರಗತಿಪರ ಕೃಷಿಕ ಹಾಗೂ ಮುತ್ತು ಕೃಷಿ ಮಾಡಿ ಸಾಧನೆ ಮಾಡಿದ ನವೀನ್ ಚಾತುಬಾಯಿ ಮನೆಗೆ ಸೋಮವಾರಪೇಟೆಯ ಕೃಷಿ ಇಲಾಖೆಯ ತಂಡ ಭೇಟಿ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ರೈತರ ಅಧ್ಯಯನ ಪ್ರವಾಸಕ್ಕಾಗಿ ಕೊಡಗಿನ ಸೋಮವಾರಪೇಟೆಯ ಕೃಷಿ ಇಲಾಖೆಯ ಜಲಾನಯನ ಅಭಿವೃದ್ಧಿ ಯೋಜನೆಯ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಾದ ಮಿಲನ ಭರತ್ ಮೇಡಂ ಮತ್ತು ಕೃಷಿ ಅಧಿಕಾರಿ...
Ad Widget

ನ.02 : ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ನ.2 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೊ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ...

ಸುಬ್ರಹ್ಮಣ್ಯ: ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಸತ್ಯನಾರಾಯಣ ದೇವರ ಪೂಜೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು. ಕಾಲೇಜಿನಲ್ಲಿ ಶಾರದಾ ಪೂಜೆ ಮತ್ತು ಸತ್ಯನಾರಾಯಣ ಪೂಜೆಯು ಬುಧವಾರ ನಡೆಯಿತು. ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಅರ್ಚಕ ಗಣೇಶ್ ದೀಕ್ಷಿತ್ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಿದರು. ಈ ಪ್ರಯುಕ್ತ ಭಜನಾ ಕಾರ್ಯಕ್ರಮ ನೆರವೇರಿತು. ಭಜನಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.ಪೂಜೆಯ...

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ – ಬೆಳ್ಳಾರೆಯ ಅಟೋ ಚಾಲಕ ಮಹೇಶ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾರೆಂದು ಆರೋಪಿಸಿ ಅಪ್ರಾಪ್ತೆಯೊರ್ವಳು ದಿನಾಂಕ 31-10-23 ರಂದು ದೂರು ದಾಖಲಿಸಿದ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಬೆಳ್ಳಾರೆ ಮೂಲದ ಆಟೋ ಚಾಲಕನೊಬ್ಬ ತನ್ನ ಕಾಮತೃಷೆಗೆ ಬಳಸಿಕೊಂಡು ಬಳಿಕ ಆಕೆಯೊಂದಿಗೆ ಮಾತನಾಡುವುದಕ್ಕೆ ನಿರಾಕರಿಸಿದ್ದಾನೆ. ಅಪ್ರಾಪ್ತ ಬಾಲಕಿಯ ಜತೆ ಪ್ರೀತಿಯ ನಾಟಕವಾಡಿ ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಕಳೆದ ಜೂನ್ ನಲ್ಲಿಯೇ...

ಗುತ್ತಿಗಾರು : ಕೌದಿ ಕೌಶಲ್ಯ ತರಬೇತಿ

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಅಭಿವೃದ್ಧಿ ಸಮಿತಿ ನಾಲ್ಕೂರು, ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿಯು ಅ.26 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಜಯ...

ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಐಶ್ವರ್ಯ ಪೋಷಕರು

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಶ್ರೀಮತಿ ಐಶ್ವರ್ಯ ಳ ಮನೆಯವರು ಆಕೆಯ ನೇತ್ರದಾನ ಮಾಡುವ ಮೂಲಕ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ಅವರನ್ನು ರಾಜೇಶ್ ಅವರಿಗೆ ಸುಮಾರು 4 ವರ್ಷದ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಬಳಿಕ ಐಶ್ವರ್ಯ ರವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ...

ಕೊಡಿಯಾಲಬೈಲು : ಸೇತುವೆಯ ಮೇಲೆ ಕೃತಕ ಹೊಳೆ ನಿರ್ಮಾಣ – ಸಂಕಷ್ಟದಲ್ಲಿ ವಿದ್ಯಾರ್ಥಿಗಳು

ಕೊಡಿಯಾಲಬೈಲು ಜಟ್ಟಿಪಳ್ಳವಾಗಿ ಸುಳ್ಯ ನಗರವನ್ನು ಸಂಪರ್ಕ ಕಲ್ಪಿಸುವ ರಸ್ತೆ ಮಳೆ ಬಂದೋಡನೇ ಚರಂಡಿ ವ್ಯವಸ್ಥೆ ಸರಿ ಇಲ್ಲದೇ ರಸ್ತೆ ಹಾಗೂ ಸೇತುವೆ ಮೇಲೆ ನೀರು ಹರಿಯುವಂತಾಗಿದೆ. ಕೊಡಿಯಾಲಬೈಲು ಸೇತುವೆಯ ಮೇಲ್ಭಾಗದಲ್ಲಿ ಅವೈಜ್ಞಾನಿಕ ವ್ಯವಸ್ಥೆಗಳಿಂದಾಗಿ ಮಳೆ ಸುರಿದ ತಕ್ಷಣವೇ ನೀರು ಶೇಕರಣೆಯಾಗಿ ಹೊಳೆಯಂತಾಗುತ್ತಿದೆ. ಹೊಳೆಗೆ ಸರಿಯಾಗಿ ನೀರು ಹರಿಯದೇ ಸೇತುವೆಯ ಮೇಲೆಯೇ ತುಂಬಿ ನಿಲ್ಲುತ್ತಿದ್ದು ಈ ರಸ್ತೆಯಲ್ಲಿ...

ಸಂಘಟನಾ ಚತುರ ಕೆ.ಟಿ.ವಿಶ್ವನಾಥ್ ರಿಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದ.ಕ.ಜಿಲ್ಲಾಡಳಿತ ನೀಡುವ 2023ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು,ವೈಯುಕ್ತಿಕ ವಿಭಾಗದಲ್ಲಿ 46 ಮಂದಿಗೆ ಮತ್ತು ಸಂಘ ಸಂಸ್ಥೆ ವಿಭಾಗದಲ್ಲಿ 17 ಪ್ರಶಸ್ತಿ ಘೋಷಿಸಲಾಗಿದೆ. ಸುಳ್ಯದ ಕೆ.ಟಿ.ವಿಶ್ವನಾಥ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇವರು ಸುಳ್ಯದ ಶ್ರೀ ವೆಂಕಟ್ರಮಣ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಘಟನಾ...

ಕುಕ್ಕುಜಡ್ಕ : ಅಮರ ಸಂಘಟನಾ ಸಮಿತಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಅಮರಮುಡ್ನೂರು ಅಕ್ಟೋಬರ್ 28ರಂದು ಚೊಕ್ಕಾಡಿ ಪ್ರೌಡ ಶಾಲೆ ,ಕುಕ್ಕುಜಡ್ಕದಲ್ಲಿ ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ದಿ|ಮುರಾರಿ ಕಡಪಳ ಮತ್ತು ದಿ| ನವೀನ್ ಸಂಕೇಶ ಸ್ಮರಣಾರ್ಥ  ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಮತ್ತು ಪೈಲಾರು ಪ್ರಿಮೀಯರ್ ಸಂಘಟನಾ ಸಮಿತಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರ್ಷಿತ್ ಜಿ...
Loading posts...

All posts loaded

No more posts

error: Content is protected !!