ಪೆಲ್ತಾಡ್ಕ ಪಯಸ್ವಿನಿ ಬಳಿ ಕಾರು ಬೈಕ್ ಡಿಕ್ಕಿ ಸವಾರನಿಗೆ ಗಾಯ.

ಪೆಲ್ತಾಡ್ಕ ಪಯಸ್ವಿನಿ ಬಳಿ ಕಾರು ಬೈಕ್ ಡಿಕ್ಕಿ ಸವಾರ ನಿಗೆ ಗಾಯ ಗೊಂಡ ಘಟನೆ ಇದೀಗ ವರದಿಯಾಗಿದೆ.ಕಲ್ಲುಗುಂಡಿಯಿಂದ ಆರಂತೋಡು ಕಡೆಗೆ ಬರುತ್ತಿದ್ದ ಕಾರು ಸುಳ್ಯ ಕಡೆಯಿಂದ ಮಾಡಿಕೇರಿ ಕಡೆಗೆ ತೆರಳುತ್ತಿದ್ದ ಬಬುಲೆಟ್ ಬೈಕ್ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರಿಗೆ ಗಾಯ ಗೊಂಡ ಘಟನೆ ವರದಿಯಾಗಿದೆ ಸದ್ಯ ಗಾಯಗೊಂಡವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿರುವುದಾಗಿ ತಿಳಿದು ಬಂದಿದೆ....

ಸುಳ್ಯದಲ್ಲಿ ಆಫೀಸ್ ಅಸಿಸ್ಟೆಂಟ್ , ಟ್ರೈನೆರ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯ ಸುಳ್ಯ ಕಚೇರಿಗೆ ಆಫೀಸ್ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : B.Com With M.Com/MBA or B.Sc with M.Sc. ಆಸಕ್ತ ಅಭ್ಯರ್ಥಿಗಳು ದಿನಾಂಕ 25-10-2023 ರ ಒಳಗೆ ಬಯೋಡೇಟಾ ವನ್ನು...
Ad Widget

ಜಾಕಿ ಗೋಲ್ಡನ್ ಕಿಡ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಗೌರಿತಾ ಕೆ. ಜಿ.

ಜಾಕಿ ಬುಕ್ ಆಫ್ ವಿಶ್ವದಾಖಲೆ ಸಂಸ್ಥೆಯವರು ಯೋಗಾಸನದಲ್ಲಿ 5 ರೆಕಾರ್ಡ್ ಮತ್ತು ಸ್ಪರ್ಧೆಗಳಲ್ಲಿ ಪ್ರಶಸ್ತಿಗಳಿಸಿದನ್ನು ಗಮನಿಸಿ ಗೌರಿತಾ.ಕೆ. ಜಿ.ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ಗೌರಿತಾ. ಕೆ. ಜಿ ರವರಿಗೆ ಜಾಕಿ ಗೋಲ್ಡನ್ ಕಿಡ್ ಪ್ರಶಸ್ತಿ ಗೆ ಆಯ್ಕೆ ಆಗಿರುತ್ತಾರೆ29 ಅಕ್ಟೋಬರ್ 2023 ಆದಿತ್ಯವಾರ ದಂದು ತಮಿಳುನಾಡಿನ ಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ....

ಮಾಣಿಲ ಶ್ರೀ ಕ್ಷೇತ್ರದಲ್ಲಿ ನಾದ ಪಯಸ್ವಿನಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ

ಶ್ರೀ ದುರ್ಗಾ ಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲದಲ್ಲಿ ಶ್ರೀಶರನ್ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ನಾದ ಪಯಸ್ವಿನಿ ಭಜನಾ ತಂಡ (ರಿ) ಹೊಸಗದ್ದೆ ಸುಳ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮವನ್ನು ಜನಾರ್ಧನ.ಜಿ.ಜಯನಗರ, ಭವನ್ ನಾರಜೆ, ಅನಿಲ್ ಕುದ್ಪಾಜೆ, ಮನೋಜ್ ಕುದ್ಪಾಜೆ, ನಮಿತಾ ಕುದ್ಪಾಜೆ, ರಶ್ಮಿತಾ ಕುದ್ಪಾಜೆ, ಆತ್ಮಿಕ.ಜಿ.ಜಯನಗರ, ಅಂಕಿತ ಕುದ್ಪಾಜೆ, ಯಶ್ವಿನಿ.ಬಿ.ಯಸ್...

ವಿಮೆಗೊಳಪಡದ ಜಾನುವಾರುಗಳು ಮೃತಪಟ್ಟರೆ ಪರಿಹಾರ ಲಭ್ಯ – ನಿತಿನ್ ಪ್ರಭು.

ಕರ್ನಾಟಕ ಸರ್ಕಾರ ಮತ್ತು ಹಾಲು ಉತ್ಪಾದಕರ ಒಕ್ಕೂಟ ಇವುಗಳ ವಿವಿಧ ಯೋಜನೆಗಳಲ್ಲಿ ವಿಮೆಗೆ ಒಳಪಟ್ಟಿರುವ ರೈತರ ಜಾನುವಾರುಗಳು ಮರಣ ಹೊಂದಿದ್ದಲ್ಲಿ ವಿಮಾ ಮೊತ್ತವು ರೈತರಿಗೆ ಸಲ್ಲಿಕೆಯಾಗಿರುತ್ತದೆ. ಆದರೆ ಯಾವುದೇ ವಿಮಾ ಯೋಜನೆಗಳಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ರೈತರಿಗೆ ಯಾವುದೇ ಸಹಾಯಧನ ಅಥವಾ ಪರಿಹಾರ ದೊರಕುವುದಿಲ್ಲ. ಆದ್ದರಿಂದ 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿಗೆ...

ಈಶ್ವರಮಂಗಲ ತೆರಳುತ್ತಿದ್ದ ವ್ಯಾನ್ ಪಾಲ್ತಾಡಿನಲ್ಲಿ ಪಲ್ಟಿ – ಪ್ರಯಾಣಿಕರಿಗೆ ಗಾಯ

ಬೆಳ್ಳಾರೆ ಸಮೀಪದ ಪಾಲ್ತಾಡಿನಲ್ಲಿ ವ್ಯಾನೊಂದು ಇದೀಗ ಪಲ್ಟಿಯಾದ ಘಟನೆ ವರದಿಯಾಗಿದೆ.ವ್ಯಾನಿನಲ್ಲಿ ಸುಮಾರು 15ಕ್ಕು ಹೆಚ್ಚಿನ ಜನರು ವ್ಯಾನ ನಲ್ಲಿ ಮಣಿಕ್ಕಾರದಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿತ್ತೆನ್ನಲಾಗುತ್ತಿದ್ದು ಗಾಯಗೊಂಡವನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.ವ್ಯಾನ್ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಕೆಲ ಕಾಲ ಸಂಪೂರ್ಣ ಸ್ಥಗಿತಗೊಂಡಿದ್ದು ಪಲ್ಟಿಯಾದ ವ್ಯಾನ್ ನ್ನು ಕ್ರೈನ್ ಮೂಲಕ...

ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಆಯುಧ ಪೂಜಾ ಸೇವಾ ಸಮಿತಿಯ ಜಂಟಿ ಆಶ್ರಯದಲ್ಲಿ ಆಯುಧ ಪೂಜೆ ಮತ್ತು ಧಾರ್ಮಿಕ ಸಭೆ.

ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳಲ್ಲಿ ಹಿಂದೂ ಧರ್ಮದ ಸತ್ವವಿದೆ- ಚಿನ್ಮಯ್ . ಮಂಡೆಕೋಲು: ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳಲ್ಲಿ ಹಿಂದೂ ಧರ್ಮದ ಸತ್ವವಿದೆ. ಇಂತಹ ಉದಾತ್ತವಾದ ಹಿಂದೂ ಧರ್ಮವನ್ನು ನಾಶಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಎಂದು ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಮಿತಿ ಸದಸ್ಯ ಚಿನ್ಮಯ್ ಈಶ್ವರಮಂಗಲ ಹೇಳಿದರು. ಅವರು...

ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ನಿರ್ಮಿಸಿದ ಗೋ ರಥ ಸುಳ್ಯಕ್ಕೆ ಆಗಮನ – ಧಾರ್ಮಿಕ ಸಭೆ.

ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ಗೋ ರಥವು ಸುಳ್ಯದ ವಿಷ್ಣು ವೃತ್ತದ ಬಳಿ ಪುಸ್ಪಾರ್ಚನೆ ಹಾಗೂ ಹಾರ ಹಾಕಿ ಸುಳ್ಯಕ್ಕೆ ರಥವನ್ನು ಭರಮಾಡಿಕೊಳ್ಳಲಾಯಿತು. ಗೋ ರಥವು ಸುಳ್ಯದ ವಿಷ್ಣು ವೃತ್ತದಿಂದ ಜ್ಯೋತಿ ವೃತ್ತಕ್ಕೆ ತೆರಳಿ ಅಲ್ಲಿಂದ ಸುಳ್ಯದ ಚೆನ್ನಕೇಶವ ಕಟ್ಟೆಯ ಬಳಿ ಬಂದು ಭಜನೆ ಮತ್ತು ಪೂರ್ಣ ಕುಂಭ...

ಬೆಳ್ಳಾರೆ: ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಆಯುಧಪೂಜೆ

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಅ.22ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ವಸಂತ್ ಕುಮಾರ್ ನಾಲ್ಗುತ್ತು, ಗಗನ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಣೆ – ಹರಕೆಯ ಸೇವೆ ಪೂರೈಸಿದ ಬಿಹಾರದ ಡಾ.ರಾಹುಲ್ ಕುಮಾರ್ ಪಾಟ್ನಾ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬಿಹಾರ ಮೂಲದ ಡಾ. ರಾಹುಲ್ ಕುಮಾರ್ ಪಾಟ್ನಾ ಚಿನ್ನದ ಪ್ರಭಾವಳಿ ಸಮರ್ಪಿಸಿದ್ದು, ಇಂದು ಪೂಜೆ ಸಲ್ಲಿಸಿ  ಸಮರ್ಪಿಸಲಾಯಿತು. ಮದುವೆ ಬಳಿಕ ಸಂತಾನಕ್ಕಾಗಿ ಹೇಳಲಾದ ಹರಕೆ ಸೇವೆ ಇದಾಗಿದ್ದು ಪುತ್ರ ಸಂತಾನ ಆಗಿದ್ದು ಅದರಂತೆ ಹರಕೆ ತೀರಿಸಿರುವುದಾಗಿ ತಿಳಿದು ಬಂದಿದೆ.  ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುತ್ರನ ಇರುವಿಕೆಯೊಂದಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯ...
Loading posts...

All posts loaded

No more posts

error: Content is protected !!