ದೇವಚಳ್ಳ :  ಅಗ್ನಿಪಥ್ ಗೆ ಆಯ್ಕೆಯಾದ ಅಭಿಷೇಕ್ ತಳೂರು ಹಾಗೂ ಕಾರ್ತಿಕ್ ಚಿದ್ಗಲ್ ಅವರಿಗೆ ಸನ್ಮಾನ

  ದೇವಚಳ್ಳ ಗ್ರಾಮದಿಂದ ಭಾರತೀಯ ಭೂ ಸೇನೆಯ ಅಗ್ನಿಪಥ್ ಗೆ ಆಯ್ಕೆಯಾದ ಅಭಿಷೇಕ್ ಮೆತ್ತಡ್ಕ ಹಾಗೂ ಕಾರ್ತಿಕ್ ಚಿದ್ಗಲ್ ರಿಗೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ, ನಿವೃತ್ತ ಹವಾಲ್ದಾರ್ ಚಂದ್ರಶೇಖರ ಅಚ್ರಪ್ಪಾಡಿ,...

ಅರಂತೋಡು ಶಾಲಾ ಅಭಿವೃಧಿ ಸಮಿತಿಯಿಂದ ಸ್ಪೀಕರ್ ಯು.ಟಿ.ಖಾದರ್ ಭೇಟಿ.

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಿಸಿದ ಶಾಲಾ ಅಭಿವೃಧಿ ಸಮಿತಿಯಿಂದ ಸ್ಪೀಕರ್ ಯು ಟಿ ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಆಂಗ್ಲ ಮಾಧ್ಯಮ ತರಗತಿ ಮಂಜೂರಾತಿ ಗೊಳಿಸುವ ಬಗ್ಗೆ ಮನವಿ ಸಲ್ಲಿಸಲಾಯಿತು.ಮತ್ತು ಶಾಲೆ ಯನ್ನು ಅಭಿವೃಧಿ ಪಡಿಸುವ ಕುರಿತು ಮನವಿ ನೀಡಿದರು. ಅರಂತೋಡು ಶಾಲೆ ಯ ಬಗ್ಗೆ ಮೆಚ್ಚುಗೆ ವ್ಯಕ್ತ...
Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಯೋಜನಾ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಯೋಜನಾ ಕಚೇರಿಯಲ್ಲಿ ಶನಿವಾರ ಆಯುಧ ಪೂಜಾ ಕಾರ್ಯಕ್ರಮ ಆಭಿರಾಮ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಯೋಜನಾ ಕಚೇರಿಯ ಯೋಜನಾ ಅಧಿಕಾರಿ ನಾಗೇಶ್,ಕಚೇರಿ ವ್ಯವಸ್ಥಾಪಕರಾದ ಆತಿಷ್,ಮೇಲ್ವಿಚಾರಕರರು,ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಪಿಎಲ್ ಪಡಿತರ ಚೀಟಿಯ ಫಲಾನುಭವಿಗಳಿಗೆ ಪಡಿತರ ಒದಗಿಸುವ ಕುರಿತು ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ

ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ಎಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸುಮಾರು ಮೂರು ತಿಂಗಳಿನಿಂದ ಪಡಿತರ ಪೂರೈಕೆಯಾಗದಿರುವ ಬಗ್ಗೆ ಪಡಿತರ ಆನ್ಲೈನ್ ತಂತ್ರಾಂಶದಲ್ಲಿ Willingness ಆಯ್ಕೆಯನ್ನು ಬ್ಲಾಕ್ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಹೆಚ್ಚಿನ ಫಲಾನುಭವಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು, ಸದರಿ ಪಡಿತರವನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ...

ಕೋಡಿಯಾಲ ಮೂವಪೆ ಅಂಗನವಾಡಿ ಅಹಾರ ಸಾಮಾಗ್ರಿ ಕಳವು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು.

ಸುಳ್ಯ ತಾಲೂಕು ಕೋಡಿಯಾಲ ಗ್ರಾಮದ ಮೂವಪೆ ಅಂಗನವಾಡಿ ಕೇಂದ್ರದ ಅಂಗನವಾಡಿ ಕೇಂದ್ರದಲ್ಲಿ ಅಹಾರ ಸಾಮಾಗ್ರಿಗಳನ್ನು ಕಳವುಗೈದ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಯಕರ್ತೆ ಶ್ರೀಮತಿ ಮೋಹಿನಿ ಎಂ ಎಂಬವರ ದೂರಿನಂತೆ, ದಿನಾಂಕ 19-10-2023 ರಂದು ಸಂಜೆಯಿಂದ ಮರುದಿನ ದಿನಾಂಕ 20-10-2023 ರಂದು ಬೆಳಿಗ್ಗಿನ ಅವಧಿಯಲ್ಲಿ ಯಾರೊ ಕಳ್ಳರು ಸದರಿ ಅಂಗನವಾಡಿ ಕೇಂದ್ರದ ಚಾವಣಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ,...

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಿಕರಿಗೆ ಠಾಣಾ ವತಿಯಿಂದ ಜಾಗೃತಿ ಪ್ರಕಟಣೆ ಪ್ರಕಟ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಗ್ರಾಮದ ನಾಗರೀಕರಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ತಾವುಗಳು ತಮ್ಮಮನೆಯಿಂದ ಹೊರ ಪ್ರದೇಶಗಳಿಗೆ/ಪರ ಊರುಗಳಿಗೆ ತೆರಳುವ ಸಮಯ ಮನೆಗೆ ಲಾಕ್ ಹಾಕಿಕೊಂಡು ತಪ್ಪದೇ ಅಕ್ಕ ಪಕ್ಕದ ಮನೆಗಳಿಗೆ ಮಾಹಿತಿ ನೀಡಿ ತಮ್ಮ ಮನೆಯ ಮೇಲೆ ನಿಗಾ ಇಡುವಂತೆ ತಿಳಿಸಿ ಹೊರಡುವುದು ಹಾಗೂ ಮನೆಯ ಬಾಗಿಲುಗಳಿಗೆ ಬೀಗವನ್ನು ಹಾಕದೇ door locker ಗಳನ್ನು ಅಳವಡಿಸಿಕೊಳ್ಳುವುದು....

ಅಮರ ಸುದ್ದಿ ವರದಿ ಫಲಶೃತಿ ವಿವೇಕಾನಂದ ವೃತ್ತದ ಬಳಿಯಿಂದ ಚರಂಡಿ ನಿರ್ಮಾಣಕ್ಕೆ ಅಸ್ತು.

ಸುಳ್ಯ ನಗರ ಪಾಂಚಾಯತ್ ವ್ಯಾಪ್ತಿಗೆ ಒಳಪಡುವ ವಿವೇಕಾನಂದ ವೃತ್ತದ ಬಳಿಯಲ್ಲಿ ಮಳೆ ಬಂದಾಗ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ ನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದರು . ಈ ಕುರಿತು ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ದಿನಾಂಕ 19-10-23 ರಂದು ನಗರ ಪಂಚಾಯತ್ ಮುಖ್ಯಾಧಿಕಾರಿ ನೇತ್ರತ್ವದಲ್ಲಿ ಕಂಟ್ರಾಕ್ಟರ್ ಜೊತೆಗೆ ಆಗಮಿಸಿ ನೂತನ...

ಅ.26, 27 ರಂದು ತಾಲೂಕು ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟ,ಕ್ರೀಡಾ ವಿಕ್ರಮ-2023 -ರೆ.ಫಾ.ವಿಕ್ಟರ್ ಡಿಸೋಜಾ

ಕೊಡಿಯಾಲಬೈಲ್ ಎಂ.ಜಿ.ಎಂ. ಶಾಲಾ ಮೈದಾನದಲ್ಲಿ ಕ್ರೀಡಾಕೂಟವು -ಸೈಂಟ್ ಜೋಸೆಫ್ – ಸೈಂಟ್ ಬ್ರಿಜಿಡ್ಸ್ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಮತ್ತುಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು ಸುಳ್ಯ ಹಾಗೂ ಸೈಂಟ್ ಬ್ರಿಜಿಡ್ಜ್ ಅನುದಾನಿತ ಹಿ. ಪ್ರಾ. ಶಾಲೆ ಸುಳ್ಯ ಇವರ ಸಹಯೋಗದಲ್ಲಿಸುಳ್ಯ ತಾಲೂಕು ಮಟ್ಟದ...

ಸ್ವಾಗತ್ ಫ್ರೆಶ್ ಫ್ರುಟ್ಸ್ ಮತ್ತು ವೆಜಿಟೇಬಲ್ ಅಂಗಡಿ ಶುಭಾರಂಭ.

3.ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಉಚಿತ ಹೊಮ್ ಡೆಲಿವರಿ. ಸ್ವಾಗತ್ ಫ್ರೆಶ್ ಫ್ರುಟ್ಸ್ ಮತ್ತು ವೆಜಿಟೇಬಲ್ ಮೇನಾಲದಲ್ಲಿ ಶುಭಾರಂಭ ಗೊಂಡಿತು .ನೂತನ ಅಂಗಡಿಯ ಉದ್ಘಾಟನೆಯನ್ನು ಶ್ರೀ ರವೀಂದ್ರನಾಥ್ ರೈ ಮೇನಾಲ ನೆರವೇರಿಸಿದರುಈ ಸಂದರ್ಭದಲ್ಲಿ ಪ್ರಸಾದ್ ರೈ ಮೇನಾಲ , ರಂಜಿತ್ ರೈ ಮೇನಾಲ , ರಾಮಕೃಷ್ಣ ರೈ ಮೇನಾಲ ,ಜಯರಾಮ( ಮಣಿ) ಮೇನಾಲಸುಧಾಮನಿ ಶೆಟ್ಟಿ ಮೇನಾಲ,ಅಬ್ದುಲ್ ಮೇನಾಲಅದ್ವಿತ್...

ಸುಳ್ಯ ದಸರಾ ಉತ್ಸವ ಆರಂಭ , ಭವ್ಯವಾದ ಮೆರವಣಿಗೆ ಮೂಲಕ ಸಾಗಿ ಬಂದು ಪ್ರತಿಷ್ಟಾಪನೆ.

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ , ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ (ರಿ.) ದಸರಾ ಉತ್ಸವ ಸಮಿತಿಯ ವತಿಯಿಂದ 52ನೇ ವರ್ಷದ ಶ್ರೀ ಶಾರದಾಂಬ ಉತ್ಸವವು ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ಶ್ರೀ ಶಾರದಾಂಬ ಕಲಾವೇದಿಕೆಯಲ್ಲಿ ಇಂದಿನಿಂದ ಒಂಭತ್ತು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದ್ದು,ಅ.20ರಂದು ಬೆಳಿಗ್ಗೆ ನಗರದ ಜ್ಯೋತಿ ವೃತ್ತದಿಂದ ಶ್ರೀ...
Loading posts...

All posts loaded

No more posts

error: Content is protected !!