- Monday
- August 31st, 2026
ಜಮ್ಮುಕಾಶ್ಮೀರದ ಕಟ್ರಾ ಶ್ರೀ ಮಾತಾ ವೈಷ್ನೋದೇವಿ ಶ್ರೈನ್ ಬೋರ್ಡ್ ನವರಾತ್ರಿ ಅಂಗವಾಗಿ ಒಂಭತ್ತು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ, ರಾಷ್ಟ್ರೀಯ ಭಕ್ತಿ ಗೀತೆಗಳ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಿತ್ತು. ಇದರ ಉದ್ಘಾಟನಾ ಸಮಾರಂಭದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಷನ್ ನೇತೃತ್ವದ ದೇವಿಮಹಾತ್ಮೆ ಯಕ್ಷಗಾನ ಮತ್ತು ಕಳಂಜದ ನಿನಾದ ಸಾಂಸ್ಕೃತಿಕ ಕೇಂದ್ರದ ಭರತನಾಟ್ಯ ಕಾರ್ಯಕ್ರಮ ನೆರದವರ ಮನಸೂರೆಗೊಂಡಿತು. ವೈಷ್ನೋದೇವಿಯ ಪದತಳ...
ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ನ. 17,18,19 ರಂದು ಮೂರು ದಿನಗಳ ಕಾಲ ನಡೆಯಲಿರುವ ಪುರುಷರ ಮತ್ತು ಮಹಿಳೆಯರ ವಿಭಾಗದ ಪ್ರೋ ಮಾದರಿಯ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟದ ಚಪ್ಪರ ಮುಹೂರ್ತವು ಇಂದು ನೆರವೇರಿತು. ಸುಳ್ಯದ ಪ್ರಭು ಗ್ರೌಂಡ್ ನಲ್ಲಿ ನಡೆಯಲಿರುವ ಪಂದ್ಯಾಟದ ಚಪ್ಪರ ಮುಹೂರ್ತಕ್ಕೆ ಹಿರಿಯರಾದ ಸಂಘದ...
ಸುಳ್ಯದ ಓಡಬಾಯಿ ಬಳಿ ಕಾರು ಮತ್ತು ಟೆಂಪೋ ಟ್ರಾವೆಲರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸುಳ್ಯದ ಟೆಂಪೋ ಟ್ರಾವೆಲ್ಲರ್ ಹಾಗೂ ಚೊಕ್ಕಾಡಿಯ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಮುಖೇಶ್ ಸದ್ಯ ಭಯದಲ್ಲಿ ಆಸ್ಪತ್ರೆಯಲ್ಲಿ ನಡುಗುತ್ತಿದ್ದಾರೆ ಅಲ್ಲದೇ ಯಾವುದೇ ತರಣದ ಗಂಭೀರ ಗಾಯಗಳಾಗಿಲ್ಲಾ ಅದೃಷ್ಟವಶಾತ್ ಪರಾಗಿದ್ದಾರೆ ಎಂದು ತಿಳಿದುಬಂದಿದೆ ಸ್ಥಳಕ್ಕೆ ಸದ್ಯ ಪೋಲಿಸರು ತೆರಳಿದ್ದು...
ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು. ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಡಾ. ರೇಣುಕಾ ಪ್ರಸಾದ್ ಮತ್ತು ಡಾ. ಜ್ಯೋತಿ ಆರ್ ಪ್ರಸಾದ್ರವರ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ಮತ್ತು ಸಂಸ್ಥೆಯ ಉದ್ಯೋಗಿಗಳ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆಯುತ್ತಿರುವವರ ಬಗ್ಗೆ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಪಾಂಶುಪಾಲರುಗಳು ಮತ್ತು ಸಿಬ್ಬಂದಿಗಳು ಮಂಗಳೂರಿನ ಜಿಲ್ಲಾ ಸೈಬರ್ ಕ್ರೈಂ ಅಧಿಕ್ಷಕರಿಗೆ ದೂರು ನೀಡಿರುತ್ತಾರೆ. ಕೆ.ವಿ.ಜಿ ಇಂಜಿನಿಯರಿಂಗ್...
ಸುಳ್ಯದ ಕೆ.ವಿಜಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ಟೋಬರ್ 5ರಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಬೆದರಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಡಾ|ಕೆ.ವಿ.ಚಿದಾನಂದ ಸಹಿತ 5 ಮಂದಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದು ಅವರೆಲ್ಲರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ. ಜ್ಯೋತಿ ರೇಣುಕಾ ಪ್ರಸಾದ್ ರವರು ಸುಳ್ಯ ಪೊಲೀಸ್ ಠಾಣೆಯಲ್ಲಿ...
ನಾಡಿನ ಜನತೆಗೆ ದಸಾರ ಹಬ್ಬದ ಶುಭಾಶಯಗಳನ್ನು ಸಲ್ಲಿಸುತ್ತಾ ಅಯೋಧ್ಯ ಮೆನ್ಸ್ ಮತ್ತು ಸ್ಪೋರ್ಟ್ಸ್ ಜೆರ್ಸಿಗಳು ದಸರಾ ಹಬ್ಬದ ಪ್ರಯುಕ್ತ 10 ದಿನಗಳ ಮೆಘಾ ಸೇಲ್ ನಡೆಯಲಿದೆ . ನಿಮ್ಮ ಮನಸ್ಸಿಗೊಪ್ಪುವ ಬಟ್ಟೆಗಳು ಭಾರಿ ದರ ಕಡಿತ ಮಾರಾಟದೊಂದಿಗೆ ನಡೆಯುತ್ತಿದೆ .ಆಯೋಧ್ಯ ಮೆನ್ಸ್ ಡ್ರಸ್ ಶಾಪ್ ಮತ್ತು ಸ್ಪೋರ್ಟ್ಸ್ ಜೆರ್ಸಿ ಶಾಪ್ ಶಶಿ ಕಾಂಪ್ಲೆಕ್ಸ್ ಗಾಂಧಿನಗರ ಸುಳ್ಯ...
ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಎನ್ ಎಸ್ ಎಸ್ ಸಹಯೋಗದಲ್ಲಿ ಕೆಸರ್ ಡ್ ಒಂಜಿ ದಿನ ಎಂಬ ವಿಶಿಷ್ಟ ಕ್ರೀಡಾಕೂಟವನ್ನು ಕಾಣಿಯೂರು ಮಠದ ಗದ್ದೆಯಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಯಿತು. ಈ ಕ್ರೀಡಾಕೂಟದ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ಪಿ ಅಧ್ಯಕ್ಷತೆ ವಹಿಸಿದ್ದರು ಮುಖ್ಯ...
ಮಾವಿನಕಟ್ಟೆಯ ಹತ್ತಿರ ಕಡಬದ ವ್ಯಕ್ತಿಯ ಮೊಬೈಲ್ ಬಿದ್ದು ಹೋಗಿದ್ದು ಅದು ಗುತ್ತಿಗಾರು ಗ್ರಾ.ಪಂ. ಮಾಜಿ ಸದಸ್ಯ ರಾಕೇಶ್ ಮೆಟ್ಟಿನಡ್ಕರಿಗೆ ಸಿಕ್ಕಿದ್ದು ಅದನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಆಡಳಿತಕ್ಕೆ ಒಳಪಟ್ಟಂತ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಇದರ ಸಾಂಸ್ಕೃತಿಕ ತಂಡ ಮೈಸೂರಿನಲ್ಲಿ ನಡೆಯುವ ಯುವ ದಸರ ಕಾರ್ಯಕ್ರಮಕ್ಕೆ ಆಯ್ಕೆಗೊಂಡಿದೆ.ದಿನಾಂಕ 7 /18/2023 ಶನಿವಾರ ಮೈಸೂರಿನಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಈ ಕಾಲೇಜಿನ ತಂಡ ಪ್ರದರ್ಶನವನ್ನು ನೀಡಿತ್ತು. ಈ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯದ 400 ಕಾಲೇಜುಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು...
Loading posts...
All posts loaded
No more posts
